• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮೆಗೆ ನೀರು ಹರಿಸುವಂತೆ ಆಗ್ರಹಿಸಿ ನಡೆಸಿದ ಉಪವಾಸ ಸತ್ಯಾಗ್ರಹ ಅಂತ್ಯ
ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ನಂತರ ತಾಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಗೆ ಭೇಟಿ ನೀಡಿ ಭೀಮಾ ನದಿಯಲ್ಲಿ ಸ್ನಾನ ಪೂಜಾದಿಗಳನ್ನು ಮುಗಿಸಿ ಭೀಮಾ ನದಿ ನೀರು ಸೇವನೆ
ನೀಡಸೊಸಿ ಮಠಕ್ಕೆ ಪಕ್ಷಗಳ ಅಭ್ಯರ್ಥಿಗಳ ದಂಡು
ಸಂಕೇಶ್ವರ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೆ ಸಮೀಪದ ನೀಡಸೊಸಿ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠಕ್ಕೆ ರಾಜಕೀಯ ನಾಯಕರ ದಂಡು ಭೇಟಿ ನೀಡುತ್ತಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಉತ್ತರ ಕರ್ನಾಟಕ ಪ್ರಸಿದ್ಧ ಮಠಗಳಲ್ಲಿ ಒಂದಾದ ನೀಡಸೊಸಿ ದುರದುಂಡೇಶ್ವರ ಮಠಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಭೇಟಿ ನೀಡಿದ್ದರು.
ವಿದ್ಯಾರ್ಥಿಗಳು ಜೀವನ ಮೌಲ್ಯ ಮೈಗೂಡಿಸಿಕೊಳ್ಳಬೇಕು
ಶಾಲಾ ಕಾಲೇಜುಗಳಲ್ಲಿ ಔಪಚಾರಿಕ ಶಿಕ್ಷಣದ ಜತೆಗೆ ಕ್ರೀಡೆ, ಸಾಹಿತ್ಯ, ಆಧ್ಯಾತ್ಮ,ಸಂಗೀತ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯನ್ನು ಒದಗಿಸಬೇಕು.
ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ಸಾಕಷ್ಟು ಅವಕಾಶ
ಮಹಿಳೆಯರು ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಹಾಗೂ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವ ಕಲೆ ಬೆಳೆಸಿಕೊಳ್ಳಬೇಕು
ಶೇ.85ಕ್ಕೂ ಅಧಿಕ ಮತದಾನದಿಂದ ದಾಖಲೆ ಸೃಷ್ಟಿಸಿ
ಲೋಕಸಭೆ ಚುನಾವಣೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಈ ಬಾರಿ ಶೇ.85ಕ್ಕಿಂತಲೂ ಹೆಚ್ಚಿನ ಮತದಾನ ಆಗುವಂತೆ ನೋಡಿಕೊಂಡು, ಹೊಸ ದಾಖಲೆ ಬರೆಯಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್‌ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
ಪುಂಡರ ಅಡ್ಡೆಗಳಾಗುತ್ತಿರುವ ಶಾಲಾ ಆವರಣ!
ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಸೂಕ್ತ ಭದ್ರತೆಯ ಕೊರತೆ ಕಾಡುತ್ತಿದೆ. ಪರಿಣಾಮವಾಗಿ ರಜೆ ದಿನಗಳಲ್ಲಿ ಶಾಲಾ ಆವರಣಗಳು ಪುಂಡರ ಅಡ್ಡೆಗಳಾಗುತ್ತಿದ್ದು, ಇದರಿಂದಾಗಿ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ.
ಸಂತೆಕಸಲಗೆರೆಯಲ್ಲಿ ಸಂಭ್ರಮದಿಂದ ನಡೆದ ಸಿಡಿ ಉತ್ಸವ
ಸಿಡಿಹಬ್ಬದ ಅಂಗವಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ಶ್ರೀಚೌಡೇಶ್ವರಿ ಮತ್ತು ಶ್ರೀ ಹೊಂಬಾಳಮ್ಮ ದೇವಿಯ ಕರಗಗಳನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮಸ್ಥರು ಕರಗಳಿಗೆ ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ನಂತರ ರಾತ್ರಿ ಹೆಬ್ಬಾರೆ ಉತ್ಸವ, ಭಕ್ತರಿಗೆ ಅನ್ನಸಂತರ್ಪಣೆ ಹಾಗೂ ಮನರಂಜನಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು. ಸಿಡಿ ಉತ್ಸವದ ಅಂಗವಾಗಿ ಗುರುವಾರ ಬೆಳಗ್ಗೆಯಿಂದಲೇ ವಿವಿಧ ಪೂಜೆಗಳು ನಡೆದವು.
ಜಿಲ್ಲಾ ಪ್ರೇಕ್ಷಣಿಯ ಸ್ಥಳಗಳ ಪಟ್ಟಿಯಲ್ಲಿ ಹತ್ತಿಕುಣಿ ಜಲಾಶಯ ಸೇರಿಸಲು ಆಗ್ರಹ
ಯಾದಗಿರಿ-ಸೇಡಂ ರಾಜ್ಯ ಹೆದ್ದಾರಿ ರಸ್ತೆಗೆ ಹೊಂದಿಕೊಂಡಿರುವ ಜಲಾಶಯ ಜಿಲ್ಲಾ ಕೇಂದ್ರದಿಂದ 13ಕಿ.ಮೀ ಅಂತರದಲ್ಲಿದೆ
ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಟೆಂಪಲ್‌ ರನ್‌
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎನ್.ಎಚ್. ಕೋನರೆಡ್ಡಿ ಅವರಿಗೆ ಆಶೀರ್ವದಿಸಿ ವಿಧಾನಸಭೆಗೆ ಕಳಿಸಿದ್ದೀರಿ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬಹುಮತದೊಂದಿಗೆ ಗೆಲ್ಲಿಸಿ.
ಜಿಲ್ಲೆಯಲ್ಲಿ ಚುನಾವಣೆ ಕಾರ್ಯಕ್ಕೆ 9700 ಸಿಬ್ಬಂದಿ: ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದಲ್ಲಿ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತವಾದ ಮೇ 7ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮತದಾನ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಕಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಮೊದಲ ರ‍್ಯಾಂಡಮೇಜೇಷನ್‌ ಕೈಗೊಂಡರು.
  • < previous
  • 1
  • ...
  • 11962
  • 11963
  • 11964
  • 11965
  • 11966
  • 11967
  • 11968
  • 11969
  • 11970
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved