• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30, 31ರಂದು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
ಮಾ.30ರಂದು ಸಂಜೆ 5.30ಕ್ಕೆ ಸೌರಬ್‌ ಗುಲವಾನಿ, ಸಂದೀಪನ್‌ ಮುಖರ್ಜಿ ಅವರ ತಬಲಾ ವಾದನ ಕಛೇರಿ ಬಳಿಕ ನಿಶಾದ್‌ ವ್ಯಾಸ್‌ ಅವರಿಂದ ಗಾಯನ, ಬಳಿಕ ಕಶ್ಯಪ್‌ ಬಂಧು ಅವರಿಂದ ಗಾಯನ ಪ್ರಸ್ತುತಿ ನಡೆಯಲಿದೆ.
ವಿದ್ಯಾರ್ಥಿಗಳು ಶಿಸ್ತು ಅಳವಡಿಸಿಕೊಳ್ಳಬೇಕು
ಮಕ್ಕಳಿಗೆ ಕೈತುತ್ತು ನೀಡಿ ದೇಶಿಯ ಸಂಸ್ಕೃತಿ ಕಲಿಸಿಕೊಟ್ಟರೆ ಮಕ್ಕಳು ಸಮಾಜದ ಶ್ರೇಷ್ಠ ವ್ಯಕ್ತಿಗಳಾಗಿ ಬೆಳೆಯುತ್ತಾರೆ
ಒಂದೇ ಒಂದು ಡ್ಯಾಂ, ವಿಶ್ವವಿದ್ಯಾಲಯ ಕಟ್ಟದ ಬಿಜೆಪಿ
ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶವನ್ನು ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿ ಮಾತನಾಡಿದರು.
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಟಿ.ಆರ್.ಸುನಿಲ್ ನಾಮಪತ್ರ ಸಲ್ಲಿಕೆ
ಇಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಧರ್ಮದ ಹೆಸರಿನಲ್ಲಿ ಜನರ ಒಗ್ಗಟ್ಟನ್ನು ಮುರಿಯುತ್ತಿದೆ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಬೆಲೆ ಏರಿಕೆ, ನಿರುದ್ಯೋಗ, ಬಡತನ ಹೆಚ್ಚಾಗುತ್ತಲೇ ಇದ್ದು, ದುಡಿಯುವ ಜನಗಳು ಸಂಕಷ್ಟದಲ್ಲಿದ್ದಾರೆ. ಪರ್ಯಾಯವಾಗಿ ದುಡಿಯುವ ಜನಗಳ ರಾಜಕೀಯವನ್ನು ಬಲಪಡಿಸಲು ನಾವು ಸ್ಪರ್ಧಿಸುತ್ತಿದ್ದೇವೆ.
ಪುತ್ತೂರು: ಮತದಾನ ಜಾಗೃತಿ ಕಾರ್ಯಕ್ರಮ
ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುರುಗುಂಟಾ ಅಮರೇಶ್ವರ ಜಾತ್ರೆ: ಜಾನುವಾರು ವಹಿವಾಟು ದುಬಾರಿ
ಜಾತ್ರೆಯಲ್ಲಿ ವಿವಿಧ ತಳಿಗಳ ಹಸು ನೋಡಲು ಆಗಮಿಸಿದ್ದ ಜನತೆ. ಕೃಷಿಪರಿಕರಗಳ ಮಾರಾಟವೂ ಜೋರು. ಲಿಂಗಸುಗೂರು ತಾಲೂಕಿನ ಗುರುಗುಂಟಾ ಅಮರೇಶ್ವರದ ಜಾನುವಾರು ಜಾತ್ರೆಯಲ್ಲಿ ರೈತರು ಮಾರಾಟಕ್ಕೆ ವಿವಿಧ ತಳಿಗಳ ಎತ್ತುಗಳನ್ನು ತಂದಿದ್ದರು.
ಸಚಿವ ಮಧು ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ
ಶಿವಮೊಗ್ಗ ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಾರ್ವಜನಿಕ ಸಭೆಗಳಲ್ಲಿ ಬಳಸುವ ಪದಗಳು ಅಸಹ್ಯ ಹುಟ್ಟಿಸುತ್ತವೆ. ಇದು ಬೇಸರ ತರಿಸುತ್ತಿದೆ. ಇಡೀ ವಿಶ್ವವೇ ಕೊಂಡಾಡುವ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕೀಳು ಅಭಿರುಚಿಯ ಮಾತುಗಳ ಆಡುವುದು ಸರಿಯಲ್ಲ. ನಾವೇನು ಪುಕ್ಸಟೆ ಬಂದಿದ್ದೇವಾ ಎಂದು ಹಗುರವಾಗಿ ಮಾತನಾಡುವ ಪ್ರಯತ್ನ ಮಾಡಿದ್ದಾರೆ.
ದೇವರಹಿಪ್ಪರಗಿ ಕ್ಷೇತ್ರದ ಪ್ರಚಾರ ಉಸ್ತುವಾರಿಗಳ ನೇಮಕ
ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆ ದೇವರಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯ ಪ್ರಚಾರ ಉಸ್ತುವಾರಿಗಳ ನೇಮಕವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರವರು ಉಸ್ತುವಾರಿ ಸಚಿವರಿಗೆ ಆದೇಶ ಪತ್ರ ನೀಡಿ ಸೂಚಿಸಿದ್ದಾರೆ ಎಂದು ಮತಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಸಂಚಾಲಕ ಬಿ.ಎಸ್.ಪಾಟೀಲ(ಯಾಳಗಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಎಚ್‌ಸಿಎಮ್ ಯಶಸ್ವಿ
ತಮ್ಮ ಹಠ ಸಾಧನೆಯಿಂದಲೇ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಕಾಂಗ್ರೆಸ್ ಪಾಳೇಯದ ನಾಯಕರ ಮನಗೆದ್ದು ತಾವೂ ಲೋಕಸಭೆ ಚುನಾವಣೆಯಿಂದ ದೂರ ಉಳಿಯುವ ಮೂಲಕ ಹಾಗೂ ತಮ್ಮ ಪುತ್ರನಿಗೆ ಚಾಮರಾಜನಗರ ಲೋಕಸಭೆ ಟಿಕೆಟ್ ಗಿಟ್ಟಿಸುವಲ್ಲಿಯೂ ಸಹ ಚಾಣಾಕ್ಷ ನಡೆ ಅನುಸರಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ತಮಗಿದ್ದ ಆತಂಕ ಮತ್ತು ತಮ್ಮ ಪುತ್ರನಿಗಿದ್ದ ಟಿಕೆಟ್ ಫೈಟ್ ಎರಡರಲ್ಲಿಯೂ ಗೆದ್ದು ಬೀಗಿದ್ದಾರೆ.
ಕಡಿಮೆ ಮತದಾನ ಕೇಂದ್ರ ಗುರುತಿಸಿ ಜಾಗೃತಿ ಮೂಡಿಸಿ
ಅತಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಬೇಕು. ಮನೆಮನೆಗೆ ಭೇಟಿನೀಡಿ ಜಾಗೃತಿ ಮೂಡಿಸಬೇಕು. ಮೊಬೈಲ್ ಸಂಖ್ಯೆ ಸಂಗ್ರಹಿಸಿ ಚುನಾವಣೆ ಮತದಾನ ಕುರಿತು ನಿರಂತರವಾಗಿ ಸಂದೇಶಗಳನ್ನು ರವಾನಿಸಬೇಕು.
  • < previous
  • 1
  • ...
  • 11970
  • 11971
  • 11972
  • 11973
  • 11974
  • 11975
  • 11976
  • 11977
  • 11978
  • ...
  • 14620
  • next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved