• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನತೆಯ ಶಿಕ್ಷಣ ದೊರೆತಾಗ ಶೈಕ್ಷಣಿಕ ಕ್ರಾಂತಿ ಸಾಧ್ಯ
ಚಳ್ಳಕೆರೆ ತಾಲೂಕಿನ ದುಗ್ಗಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಂತರಾಷ್ಟ್ರೀಯ ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಬಿಇಒ ಕೆ.ಎಸ್.ಸುರೇಶ್ ಸಾಕ್ಷರತಾ ಪ್ರತಿಜ್ಞಾನವಿಧಿ ಬೋಧಿಸಿದರು.
ಒಳಮೀಸಲಾತಿ ಜಾರಿಯ ಸಂಭ್ರಮದ ವಿಜಯೋತ್ಸವ
ಭರಮಸಾಗರದಲ್ಲಿ ಏರ್ಪಡಿಸಿದ್ದ ಒಳಮೀಸಲಾತಿ ವಿಜಯೋತ್ಸವ ಮತ್ತು ಅಭಿನಂದನಾ ಸಮಾರಂಭವನ್ನು ಕಾಂಗ್ರೆಸ್‌ ಮುಖಂಡ ಎಚ್.‌ಆಂಜನೇಯ ಮತ್ತಿತರರು ಉದ್ಘಾಟಿಸಿದರು. ಶಾಸಕ ಬಸವಂತಪ್ಪ ಭಾಗವಹಿಸಿದ್ದರು.
ಪಾರದರ್ಶಕ ಸಮೀಕ್ಷೆ ಕೈಗೊಂಡು ನ್ಯಾಯ ಒದಗಿಸುವ ಸಂಕಲ್ಪ: ಸಂಸದ ಜಿ.ಕುಮಾರ ನಾಯಕ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪಾರದರ್ಶಕವಾಗಿ ಕೈಗೊಂಡು ಎಲ್ಲರಿಗೂ ನ್ಯಾಯ ಒದಗಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಸಂಸದ ಜಿ.ಕುಮಾರ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.
371ಜೆ ಕಲಂ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಜನಾಂದೋಲನ
371ಜೆ ಕಲಂ ಸಮರ್ಪಕ ಅನುಷ್ಠಾನ ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಬರುವ ಅ.6 ರಿಂದ ಜನಾಂದೋಲನ ಚಳವಳಿ ಹಮ್ಮಿಕೊಂಡಿದ್ದು, ಈ ಭಾಗದ ಎಲ್ಲ ಸಂಘ-ಸಂಸ್ಥೆಗಳು ಮತ್ತು ಜನಪರ ರಾಜಕೀಯ ಪಕ್ಷಗಳು ಬೆಂಬಲಿಸಬೇಕು ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್ ಕೋರಿದರು.
ಕೋಮುಲ್ ಭ್ರಷ್ಟಾಚಾರ ವಿರುದ್ಧ ಏಕಾಂಗಿ ಹೋರಾಟ
ಎಲ್ಲಾ ಅಕ್ರಮಗಳನ್ನು ಒಂದೇ ಸಾರಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಶುದ್ದೀಕರಣ ಮಾಡುತ್ತೇನೆ. ಯಾವ ಹೊಲದಲ್ಲಿ ಪಾರಂ ಹುಲ್ಲು ಹಸನಾಗಿ ಬೆಳೆದಿದೆ, ಜೋಳ ಬೆಳೆದಿದೆ ಎಂಬುದನ್ನು ನೋಡಿಕೊಂಡು ಬಂದು ಯಾವ ಹಸುವಿಗೆ ಹುಲ್ಲು, ಹಿಂಡಿ ಮತ್ತು ಬೂಸಾ ಹಾಕಬೇಕು ಎಂಬುದು ಕೋಮುಲ್‌ ಅಧ್ಯಕ್ಷರಿಗೆ ಗೊತ್ತು. ಅದೆನ್ನೆಲ್ಲ ಕಲಿಯಲು ಕಾಲಾವಕಾಶ ಬೇಕು
ಮತ್ತೆ ಕೊಚ್ಚಿ ಹೋದ ತಾತ್ಕಾಲಿಕ ರಸ್ತೆ
ತಾಲೂಕಿನ ಬೂತಲದಿನ್ನಿ ಮತ್ತು ಕಲ್ಲೂರು ಗ್ರಾಮಗಳ ನಡುವಿನ ಹಳ್ಳದ ಪಕ್ಕದಲ್ಲಿ ನಿರ್ಮಿಸಿರುವ ತಾತ್ಕಾಲಿಕ ರಸ್ತೆ ನಿರಂತರ ಮಳೆಯಿಂದ ಕೊಚ್ಚಿ ಹೋಗಿದ್ದರಿಂದ ಭಾನುವಾರ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗಿ ಪ್ರಯಾಣಿಕರು ಪರದಾಡಿದರು.
ಗೃಹಲಕ್ಷ್ಮಿಗಾಗಿ ಬಿಪಿಎಲ್ ಕಾರ್ಡ್ ಕಡಿತದ ಹುನ್ನಾರ
ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಹಣ ಒದಗಿಸಲಾಗದೆ ಬಿಪಿಎಲ್ ಕಾರ್ಡ್‌ಗಳನ್ನು ಕಡಿತಗೊಳಿಸುವ ಹುನ್ನಾರ ನಡೆಸುತ್ತಿರುವುದು ಸರಿಯಲ್ಲ ಸರ್ಕಾರ ಕೂಡಲೆ ಕೈಬಿಡಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಸಾಲಬಾಧೆ: ಇಬ್ಬರು ಮಕ್ಕಳು, ಪತಿ ಆತ್ಮಹತ್ಯೆ
ಹೊಸಕೋಟೆ: ಸಾಲಬಾಧೆಯಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬದಲ್ಲಿ ಇಬ್ಬರು ಮಕ್ಕಳು ಹಾಗೂ ಗಂಡ ಸಾವನ್ನಪ್ಪಿದ್ದು, ತಾಯಿ ಬದುಕುಳಿದಿರುವ ಘಟನೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಗೊನಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರತಿ ಮಗುವಿಗೂ ಮೌಲ್ಯಾಧಾರಿತ ಶಿಕ್ಷಣ ಕೊಡುವ ಗುರಿ
ಹೊಸಕೋಟೆ: ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ವಿದ್ಯಾವಂತರಾಗುತ್ತಾರೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಮಕ್ಕಳು ಕಲಿಕೆಯಲ್ಲಿ ಹಿಂದುಳಿಯಬಾರದು: ಅಗಳಕುಪ್ಪೆ ಗೋವಿಂದರಾಜು
ದಾಬಸ್‍ಪೇಟೆ: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು ಶಾಸಕರು ಕಳೆದ ಮೂರು ವರ್ಷದಿಂದ ನೋಟ್ ಪುಸ್ತಕ ವಿತರಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ಅಗಳಕುಪ್ಪೆ ಗೋವಿಂದರಾಜು ತಿಳಿಸಿದರು.
  • < previous
  • 1
  • ...
  • 1194
  • 1195
  • 1196
  • 1197
  • 1198
  • 1199
  • 1200
  • 1201
  • 1202
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved