• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಎಲ್ಲಾ ರಂಗಗಳಲ್ಲೂ ಸಾಮರ್ಥ್ಯ ತೋರಿದ್ದಾರೆ: ನ್ಯಾ.ಮೊಹಮ್ಮದ್
ಮಹಿಳೆಯರು ಎಲ್ಲಾ ರಂಗಗಳಲ್ಲೂ ಇಂದು ಸಾಮರ್ಥ್ಯ ತೋರಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾ.ಮೊಹಮ್ಮದ್ ಮೊಯಿನುದ್ದೀನ್ ಹೇಳಿದರು.ನಗರದ ನ್ಯಾಯಾಲಯದ ಆವರಣದಲ್ಲಿ ಬುಧವಾರ ನಡೆದ ಮಹಿಳಾ ದಿನಾಚರಣೆ ಮತ್ತು ಅಂತರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಸೋಮವಾರಪೇಟೆ: ಇಂದಿನಿಂದ ಟರ್ಫ್‌ ಮೈದಾನದಲ್ಲಿ ಹಾಕಿ ತರಬೇತಿ ಶಿಬಿರ
ಸೋಮವಾರಪೇಟೆ ಟರ್ಫ್ ಮೈದಾನದಲ್ಲಿ ಮಾ.28ರಿಂದ ಏ.28ರ ವರೆಗೆ ಒಂದು ತಿಂಗಳ ಕಾಲ ಹಾಕಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 6.30ರಿಂದ 8.30 ರವರೆಗೆ ತರಬೇತಿ ನಡೆಯಲಿದೆ. ಶಿಬಿರಾರ್ಥಿಗಳಿಗೆ ಹಾಲು, ಮೊಟ್ಟೆ, ಬಾಳೆಹಣ್ಣು ನೀಡಲಾಗುವುದು.
ಭೀಮಾ ನದಿಗೆ ಹಕ್ಕಿನ ನೀರು ಹರಿಸುವಲ್ಲಿ ‘ಮಹಾ’ ಮೊಂಡುತನ
ಅಫಜಲ್ಪುರ ಗಡಿಯಲ್ಲಿರುವ ಹಿಳ್ಳಿ ಬಾಂದಾರಲ್ಲಿ 5 ಮೀಟರ್‌ ನೀರು ತುಂಬುತ್ತಿದ್ದಂತೆಯೇ ಗೇಟ್‌ ಬಂದ್‌ ಮಾಡಿರುವ ಮಹಾರಾಷ್ಟ್ರ ಸರ್ಕಾರ ಹನಿ ನೀರು ಕರ್ನಾಟಕದ ಗ್ರಾಮಗಳತ್ತ ಹರಿಯದಂತೆ ಕ್ರಮ ಕೈಗೊಂಡಿದೆ
ಮಂಡ್ಯ ಜಿಲ್ಲೆಯಲ್ಲಿ ‘ಕೈ’ಗೆ ಬಲ ತುಂಬಿದ ಪಕ್ಷ ಸೇರ್ಪಡೆ..!
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಎಂಬುದು ಗೊತ್ತಾಗುತ್ತಿದ್ದಂತೆ ಜೆಡಿಎಸ್, ಬಿಜೆಪಿಯ ನೂರಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರಲು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಲ್ಲಿಂದ ಪ್ರವಾಹದಂತೆ ಕಾಂಗ್ರೆಸ್ ಕಡೆ ಹರಿದುಬರಲಿದ್ದಾರೆ ಎಂದು ಭವಿಷ್ಯ ನುಡಿದ ಶಾಸಕ ಪಿ.ರವಿಕುಮಾರ, ಕಳೆದ ೩೦ ವರ್ಷದಿಂದ ಜೆಡಿಎಸ್ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿ ಜಿಲ್ಲೆಯನ್ನು ಅಭಿವೃದ್ಧಿಯಿಂದ ವಂಚಿತಗೊಳ್ಳುವಂತೆ ಮಾಡಿದೆ. ಸುಳ್ಳು ಮತ್ತು ಅಭಿವೃದ್ಧಿ ಮೇಲೆ ಈ ಚುನಾವಣೆ ನಡೆಯಲಿದೆ.
ಕೈ ಪಡೆಗೆ ಮೈಸೂರಿನಲ್ಲಿ ನಾಲ್ಕು ಬಾರಿ ಸೋಲು

ಲೋಕಸಭಾ ಚುನಾವಣೆಯ ಮಟ್ಟಿಗೆ ಹೇಳುವುದಾದರೆ ಮೈಸೂರು ಹಾಗೂ ಚಾಮರಾಜನಗರ ಎರಡೂ ಕಾಂಗ್ರೆಸ್ ಭದ್ರಕೋಟೆಗಳಾಗಿದ್ದವು. ಇಂತಹ ಭದ್ರಕೋಟೆಯಲ್ಲಿಯೂ ಮೈಸೂರಿನಲ್ಲಿ ನಾಲ್ಕು ಬಾರಿ, ಚಾಮರಾಜನಗರದಲ್ಲಿ ಐದು ಬಾರಿ ಕಾಂಗ್ರೆಸ್ ಸೋತಿದೆ.

ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ: ಭರತ್ ಹೆಗಡೆ
ಹಾವೇರಿ ತಾಲೂಕಿನ ಗಾಂಧಿಪುರ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ಮತದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಕುಶಾಲನಗರ: ಇಬ್ಬರು ಅಧಿಕಾರಿಗಳ ಮನೆಗಳಿಗೆ ಲೋಕಾಯುಕ್ತ ದಾಳಿ
ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಎಂಜಿನಿಯರ್ ಫಯಾಜ್ ಅಹಮದ್ ಅವರ ಮನೆಗೆ ಬೆಳಗ್ಗೆ 5.30ಕ್ಕೆ ಪವನ್ ಕುಮಾರ್ ಅವರ ನೇತೃತ್ವದ ತಂಡ ಮತ್ತು ಪಟ್ಟಣದ ಹೌಸಿಂಗ್ ಬೋರ್ಡ್ ಬಳಿ ಬಡಾವಣೆಯಲ್ಲಿರುವ ಜಯಣ್ಣ ಅವರ ಮನೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದರು.
ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ
ಬೇಸಿಗೆ ಆರಂಭವಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಲೂಕು ಪಂಚಾಯಿತಿ ಇಒ ಪ್ರಕಾಶ್‌ ಹೇಳಿದರು.
ಜೆಡಿಎಸ್ ಮದ್ದೂರು ತಾಲೂಕು ಅಧ್ಯಕ್ಷರಾಗಿ ದಿವ್ಯ ರಾಮಚಂದ್ರೆಟ್ಟಿ ಆಯ್ಕೆ
ಜೆಡಿಎಸ್‌ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಡಿ.ರಮೇಶ್ ಆದೇಶ ಹೊರಡಿಸಿದ್ದು, ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಮಾರ್ಗದರ್ಶನದಂತೆ ನಾನು ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಪಕ್ಷಕ್ಕೆ ಯಾವುದೇ ಚ್ಯುತಿಬಾರದ ರೀತಿಯಲ್ಲಿ ನಡೆದುಕೊಳ್ಳುವುದಾಗಿ ದಿವ್ಯ ರಾಮಚಂದ್ರೆಟ್ಟಿ ಭರವಸೆ ನೀಡಿದರು.
ಮತದಾನ ಹೆಚ್ಚಳ‍ ಉದ್ದೇಶ: ಇಂದಿನಿಂದ ವಿವಿಧೆಡೆ ಜಾಗೃತಿ ಕಾರ್ಯಕ್ರಮ
ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಹೆಚ್ಚಿನ ಮತದಾನ ಜಾಗೃತಿ ಮೂಡಿಸುವಂತೆ ಜಿ.ಪಂ.ಸಿಇಒ ವರ್ಣಿತ್ ನೇಗಿ ನಿರ್ದೇಶನ ನೀಡಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಗುರುವಾರದಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
  • < previous
  • 1
  • ...
  • 11982
  • 11983
  • 11984
  • 11985
  • 11986
  • 11987
  • 11988
  • 11989
  • 11990
  • ...
  • 14621
  • next >
Top Stories
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
ಬಾಂಬರ್‌ ಸದ್ದಿಗೆ ಬೆಚ್ಚಿದ ಚಿಕ್ಕಬಳ್ಳಾಪುರ ಜನ!
ವಲಸೆ ಕಾರ್ಮಿಕರಿಂದ ಕನ್ನಡಿಗರ ಕೆಲಸಕ್ಕೆ ಕುತ್ತು!
ಕೃಷಿ ಮೇಳದಲ್ಲಿ ವಿವಿಧ ಕೀಟ ಖಾದ್ಯಗಳ ಹವಾ - ಮಿಡತೆ ಫ್ರೈ, ಜಿರಳೆ ಪಕೋಡ, ಮಿಡತೆ ಕಬಾಬ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved