• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್ ರೈ, ಎಸ್.ಬಿ. ಜಯರಾಮ ರೈಗೆ ಸನ್ಮಾನ
ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ ಜಯರಾಮ ರೈ ಬಳೆಜ್ಜ ಅವರಿಗೆ ಆರ್ಯಾಪು ಸಹಕಾರಿ ಸಂಘದ ವತಿಯಿಂದ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.
ನರೇಗಾ ಯೋಜನೆಯಡಿ ಗ್ರಾಮೀಣರಿಗೆ ನಿರಂತರ ಕೆಲಸ
ರಟ್ಟೀಹಳ್ಳಿ ತಾಲೂಕಿನ ತಾಲೂಕಿನ ಮಕರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಗುಬ್ಬಿ, ಯಡಗೋಡ ಗ್ರಾಮದಲ್ಲಿ ವಲಸೆ ಯಾಕ್ರೀ? ನಿಮ್ಮೂರಲ್ಲೆ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನ ನಡೆಯಿತು.
ಕುಸಿದು ಬಿದ್ದ ವಿದ್ಯಾರ್ಥಿನಿ: ಚಿಕಿತ್ಸೆ ಪಡೆದು ಪರೀಕ್ಷೆ ಬರೆದಳು!
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
30 ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಸಂಭ್ರಮಾಚರಣೆ
ಮಾ. 30 ರಂದು ಬೆಳಗ್ಗೆ 9ಕ್ಕೆ ಶಂಕರಮಠದ ಆವರಣದಲ್ಲಿ ಸಹಸ್ರ ಮೋದಕ ಗಣಪತಿ ಹೋಮ ನಡೆಯಲಿದ್ದು, ಸಂಜೆ 6ಕ್ಕೆ ಮೈಸೂರು ಮಹಾನಗರಕ್ಕೆ ಆಗಮಿಸಲಿರುವ ಸ್ವಾಮೀಜಿಯವರು ಸಂಜೆ 6ಕ್ಕೆ ಸಚ್ಚಿದಾನಂದ ವಿಲಾಸ ಗುರುಭವನ ಹಾಗೂ ನೂತನ ಸಭಾಂಗಣ ಉದ್ಘಾಟಿಸುವರು. ಮಾ. 31ರಂದು ದೇವಸ್ಥಾನದ ಆವರಣದಲ್ಲಿ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣ ಶುಭಾರಂಭ, ಸಾರ್ವಜನಿಕ ದರ್ಶನ, ಪಾದಪೂಜೆ ಮತ್ತು ಭಿಕ್ಷಾವಂದನೆ ಹಾಗೂ ಚಂದ್ರಮೌಳೇಶ್ವರ ಪೂಜೆಯಲ್ಲಿ ಭಾಗವಹಿಸುವರು.
ಬೇಂಗ್ರೆ ಮಲ್ಲಾರಿ ಶಿಲೆಕಲ್ಲು ಕ್ವಾರಿ ವಿರೋಧಿಸಿ ಪ್ರತಿಭಟನೆ
ಕ್ವಾರಿ ವಿರುದ್ದ ಕ್ರಮಕ್ಕೆ ಮುಂದಾಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಮತದಾನ ದೇಶದ ನಾಗರಿಕರ ಕರ್ತವ್ಯ: ಇಒ ಕಮ್ಮಾರ
ಚಿಕ್ಕೋಡಿ: ಚುನಾವಣೆಯ ಪರ್ವ, ದೇಶದ ಗರ್ವ ಘೋಷವಾಕ್ಯದೊಂದಿಗೆ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಮೂಡಿಸಬೇಕಾಗಿದೆ. ಪ್ರತಿಯೊಬ್ಬರಿಗೆ ಮತದಾನ ಹಕ್ಕಿದೆ ಎಂದು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಜಗದೀಶ ಕಮ್ಮಾರ ತಿಳಿಸಿದರು. ತಾಲೂಕ ಪಂಚಾಯತ ಸಭಾಭವನದಲ್ಲಿ ಬ್ಯಾಂಕ್ ಬಿಎಲ್‌ಬಿಸಿ ಸಭೆ ಹಾಗೂ ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರಿಗೆ ಗಟ್ಟಿ ಓದು ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹ ಪರಿಣಾಮ ಬಿರುವ ನಾಗರಿಕ ಕರ್ತವ್ಯವಾಗಿದೆ ಎಂದರು.
ಸುಂಟಿಕೊಪ್ಪ: ವಿಶೇಷಚೇತನರು, ಪಾಲಕರಿಗೆ ಆರೋಗ್ಯ ತಪಾಸಣಾ ಶಿಬಿರ
ಬುಧವಾರ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರ ಹಾಗೂ ಮಡಿಕೇರಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರವು ಸುಂಟಿಕೊಪ್ಪದ ಮಾದಾಪುರ ರಸ್ತೆಯಲ್ಲಿರುವ ಸ್ವಸ್ಥ ಶಾಲೆಯಲ್ಲಿ ಸಂಪನ್ನಗೊಂಡಿತು. 96 ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.
ಬಿಜೆಪಿ, ಮೋದಿ ಅಲೆ ನನ್ನನ್ನು ಗೆಲ್ಲಿಸುತ್ತೆ: ಶ್ರೀರಾಮುಲು
ಬಳ್ಳಾರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್‌ 12 ರಂದು ನಾಮಪತ್ರ ಸಲ್ಲಿಸುವೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ.
ಲೋಕಸಭೆ ಚುನಾವಣೆ ಕಾಂಗ್ರೆಸ್‌ಗೆ ನಿರ್ಣಾಯಕ: ಬಸವರಾಜ ಶಿವಣ್ಣನವರ
ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆ ನಿರ್ಣಾಯಕವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಜನರು ಎಂದಿಗೂ ನಮ್ಮನ್ನು ಕೈಬಿಡುವುದಿಲ್ಲ ಎಂಬ ನಂಬಿಕೆಯಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದ್ದಾರೆ.
ಮೂರು ತಿಂಗಳಿಗೇ 50 ಕೆಎಫ್‌ಡಿ ಪ್ರಕರಣ ದಾಖಲು!
ಜಿಲ್ಲೆಯಲ್ಲಿ ಕಳೆದ ವರ್ಷ17 ಕೆಎಫ್‌ಡಿ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ ಮಾ.27ರವರೆಗೆ 50 ಪ್ರಕರಣಗಳು ವರದಿಯಾಗಿವೆ. ಮೂರು ತಿಂಗಳ ಅವಧಿಯಲ್ಲೇ ಇಷ್ಟೊಂದು ಪ್ರಕರಣಗಳು ಕಾಣಿಸಿರುವುದು ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಹೆಚ್ಚಿಸಿದೆ. 50 ಪ್ರಕರಣಗಳ ಪೈಕಿ ತೀರ್ಥಹಳ್ಳಿಯಲ್ಲೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
  • < previous
  • 1
  • ...
  • 11984
  • 11985
  • 11986
  • 11987
  • 11988
  • 11989
  • 11990
  • 11991
  • 11992
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved