• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಮ್ಮಡದಲ್ಲಿ ಸಂಭ್ರಮದ ಹೋಳಿ ಹಬ್ಬ
ಮಹಾಲಿಂಗಪುರ : ಚಿಮ್ಮಡ ಭಾಗದಲ್ಲಿ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸೋಮವಾರ ಬೆಳಗ್ಗೆ 6 ಗಂಟೆಗೆ ಗ್ರಾಮ ಚಾವಡಿ ಪಕ್ಕದ ಕಾಮಣ್ಣನ ಕಟ್ಟೆ ಮೇಲೆ ರತಿ ಕಾಮರ ಮೂರ್ತಿ ಪ್ರತಿಷ್ಠಾಪಣೆ ಮಾಡಲಾಗಿತ್ತು. ಇಡೀ ದಿನ ರೈತರು ಮಹಿಳೆಯರು ರತಿ ಕಾಮರಿಗೆ ವಿಶೇಷ ಪೂಜೆ ಸಲ್ಲಿಸಿದರು.
ದಂಡಿಮಾರಮ್ಮ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ಚಾಲನೆ
ಇತಿಹಾಸ ಪ್ರಸಿದ್ಧ ದಂಡಿಮಾರಮ್ಮ ಜಾತ್ರೆ ಯಶಸ್ವಿಯಾಗಿ ನಡೆಯಲು ಭಕ್ತಾದಿಗಳ ಸಹಕಾರ ಅತಿಮುಖ್ಯ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದರು.
ವೀರಶೈವ ಧರ್ಮ ಪ್ರಸಾರಕ್ಕೆ ಹಾಲೇರಿ ರಾಜರ ಕೊಡುಗೆ ಅಪಾರ: ಶಿವಪ್ಪ
ಸುವರ್ಣ ಕರ್ನಾಟಕ ೫೦ ರ ಸಂಭ್ರಮ ಪ್ರಯುಕ್ತ ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಳ್ಳಾಗಿದ್ದ ದಿ. ಶಾಂತಮಲ್ಲ ಸ್ವಾಮಿಗಳ ದತ್ತಿ ಮತ್ತು ದಿ. ಎಂ.ಜಿ. ಪದ್ಮನಾಭ ಕಾಮತ್‌ ದತ್ತಿ ಉಪನ್ಯಾಸ ಕಾರ್ಯಕ್ರಮ ಸಂಪನ್ನಗೊಂಡಿತು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ
ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ತಾಲೂಕು ಜಾನಪದ ಪರಿಷತ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗು ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಪೌರಕಾರ್ಮಿಕರಾದ ಶಶಿಕಲಾ, ಹಿರಿಯ ಆಯುರ್ವೇದಿಕ್ ವೈದ್ಯೆ ಶರ್ಮಿಳಾ ಫರ್ನಾಂಡಿಸ್ ಅವರನ್ನು ಗೌರವಿಸಲಾಯಿತು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರೋಣ: ಡಾ. ಅಂಜಲಿ
ಮಹಿಳೆಯರಿಗೆ ವಿಶೇಷ ಪ್ರಾಮುಖ್ಯತೆ ನೀಡುವುದಕ್ಕಾಗಿಯೇ ನನ್ನನ್ನು ಉತ್ತರಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದು, ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು.
ಹಾನಗಲ್ಲದಲ್ಲಿ ವರ್ಷದೊಳಗೆ ೧೩,೬೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಗುರಿ: ಶ್ರೀನಿವಾಸ ಮಾನೆ
ಅಕ್ಕಿಆಲೂರಿನಲ್ಲಿ ಹಕ್ಕುಪತ್ರ ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ೪೦-೫೦ ವರ್ಷಗಳಿಂದ ಹಕ್ಕುಪತ್ರ ಇಲ್ಲದೇ ವಾಸಿಸುತ್ತಿದ್ದ ೧೫೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದ್ದಾರೆ.
ಕ್ಷಯರೋಗದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ
ಕ್ಷಯರೋಗಕ್ಕೆ ಆರು ತಿಂಗಳುಗಳ ಕಾಲ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದಾಗಿದ್ದು, ಕಾಯಿಲೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ
ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಬಿಲ್ಲವ 2024’
ಧೀರಜ್ ಕುಮಾರ್ ಉದ್ಯಾವರ ರನ್ನರ್ ಅಪ್ ಸ್ಥಾನ ಪಡೆದರು. ಇತರ 8 ಸ್ಥಾನಗಳನ್ನು ಕುಮಾರ್ ನಾಯ್ಕ್ ಭಟ್ಕಳ, ಪವನ್ ಉದ್ಯಾವರ, ಚೇತನ್ ಪೂಜಾರಿ ದ.ಕ., ಪ್ರವೀಣ್ ಕುಮಾರ್ ಶಿರ್ವ, ಮೋಹಿತ್ ಸಾಲ್ಯಾನ್ ಕಾಪು, ನಿತಿನ್ ಸಿ. ನಾಯ್ಕ್ ಭಟ್ಕಳ, ಪಿವಿನ್ ಬಂಟ್ವಾಳ, ಪ್ರಸಾದ್ ಜಿ. ಸಾಲ್ಯಾನ್ ಮಣಿಪುರ ಪಡೆದರು.
ಸಚಿವ ಸ್ಥಾನದಿಂದ ತಂಗಡಗಿ ವಜಾಗೊಳಿಸಿ: ಎಸ್.ದತ್ತಾತ್ರಿ ಆಗ್ರಹ
ಕಾಂಗ್ರೆಸ್‌ನಲ್ಲಿ ಈ ರೀತಿ ಕೆಟ್ಟ ಸಂಸ್ಕೃತಿ ಬೆಳೆದು ಬಂದಿದೆ. ರಾಹುಲ್‍ಗಾಂಧಿ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ ಕೂಡ ಮೋದಿ ಅವರನ್ನು ಸಾವಿನ ವ್ಯಾಪಾರಿ, ವಿಷಸರ್ಪ, ಚೋರ್‌ಗುರು ಎಂದೇಲ್ಲ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೋದಿ ಲಕ್ಷಾಂತರ ಉದ್ಯೋಗಗಳ ನೀಡಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಜಗತ್ತಿನಲ್ಲೇ ನಾವು ನಂ.1 ಸ್ಥಾನದಲ್ಲಿದ್ದೇವೆ.
ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್್‌
ನಾಮಪತ್ರ ಸಲ್ಲಿಕೆಯ ಕುರಿತು ಅಗತ್ಯ ಮಾಹಿತಿ ನೀಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಕೇಂದ್ರ ಆರಂಭ ಮಾಡಲಾಗಿದೆ ಎಂದು ಡಿಸಿ ತಿಳಿಸಿದರು.
  • < previous
  • 1
  • ...
  • 11985
  • 11986
  • 11987
  • 11988
  • 11989
  • 11990
  • 11991
  • 11992
  • 11993
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved