• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಪ್ಪನಾಡು ದೇವಳ ಜಾತ್ರೆ ಪೇಟೆ ಸವಾರಿ
ಪೇಟೆ ಸವಾರಿಯಲ್ಲಿ ಪಂಚಮಹಾಲ್ ಶ್ರೀ ಸದಾಶಿವ ದೇವಸ್ಥಾನದಲ್ಲಿ ಎರಡು ದೇವರುಗಳಿಗೆ ಏಕಕಾಲದಲ್ಲಿ ಪೂಜೆ ನಡೆಯಿತು.
ಎಲ್ಲ ಕಲೆಗಳ ತಾಯಿ ರಂಗಭೂಮಿ: ಕಲಾವಿದೆ ಶಾರದಮ್ಮ
ರಂಗಭೂಮಿಯ ಮೂಲಕ ಕಲಾವಿದ ಉತ್ತಮ ಬದುಕು ರೂಪಿಸಿಕೊಳ್ಳುವ ಮತ್ತು ಉತ್ತಮ ಹೆಸರನ್ನು ಸಂಪಾದಿಸಿಕೊಳ್ಳುವ ಅವಕಾಶವಿದೆ. ನಾವು ರಂಗಭೂಮಿಯನ್ನು ಎಷ್ಟು ಪ್ರೀತಿಸುತ್ತೇವೆಯೋ ಅಷ್ಟೇ ಸಂತೋಷ, ನೆಮ್ಮದಿ ರಂಗಭೂಮಿ ಕಲಾವಿದರಿಗೆ ನೀಡುತ್ತದೆ.
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆಯ ಗಿಡಗಳು ಸಂಪೂರ್ಣ ನಾಶ
ಆಕಸ್ಮಿಕ ಬೆಂಕಿಗೆ ಅಡಿಕೆ ಹಾಗೂ ಬಾಳೆಯ ಗಿಡಗಳು ಸಂಪೂರ್ಣ ನಾಶವಾಗಿರುವ ಘಟನೆ ಕಟ್ಟೆಬಾರೆಯಲ್ಲಿ ನಡೆದಿದೆ. ಆಗ್ನಿಶಾಮಕ ದಳಕ್ಕೆ ಕರೆ ಮಾಡಿದರೂ ಸ್ಪಂದಿಸದ ಸಿಬ್ಬಂದಿ ನಡೆಗಡ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಂಹಾಸನಕ್ಕೆ ಕಡೂರಿನಲ್ಲೀಗ ಹಾಲಿ ಮಾಜಿ ಕ್ರೆಡಿಟ್‌ ವಾರ್‌
ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳ ರಾಜಕೀಯ ಹೋರಾಟದ ಜಿದ್ದಾಜಿದ್ದಿಯ ಚುನಾವಣಾ ಕಣವಾಗಿ ಇದೀಗ ಕ್ಷೇತ್ರ ರೂಪಿತವಾಗುತ್ತಿದೆ.
ಪ್ರಹ್ಲಾದ ಜೋಶಿ ಬದಲಿಸುವ ಪ್ರಶ್ನೆಯೇ ಇಲ್ಲ: ಬಿಎಸ್‌ವೈ
ಫಕೀರ ದಿಂಗಾಲೇಶ್ವರ ಶ್ರೀ ಸೇರಿದಂತೆ ಕೆಲವು ಮಠಾಧೀಶರಿಗೆ ತಪ್ಪು ಗ್ರಹಿಕೆಯಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ ಮತಕ್ಷೇತ್ರದಿಂದ ಪ್ರಹ್ಲಾದ ಜೋಶಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.
ಏಪ್ರಿಲ್‌ 20ರ ಬಳಿಕ ಕರಾವಳಿಯಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ?
ದ.ಕ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಕ್ಲಸ್ಟರ್‌ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.18ರಂದು ಆಗಮಿಸಿ ರಾಜ್ಯದ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಿದ್ದರು.
ರಾಣಿಬೆನ್ನೂರಲ್ಲಿ ನಗೆಯಾಡದ ರತಿ-ಮನ್ಮಥರು, ಯಾರಿಗೂ ದಕ್ಕದ ಬಹುಮಾನ!
ರಾಣಿಬೆನ್ನೂರು ನಗರದ ದೊಡ್ಡಪೇಟೆ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಹೋಳಿ ಹಬ್ಬದ ಪ್ರಯುಕ್ತ ಕುಳ್ಳಿರಿಸಿದ್ದ ಜೀವಂತ ರತಿ ಮನ್ಮಥರನ್ನು ನಗಿಸಲು ಈ ವರ್ಷವೂ ಯಾರಿಂದಲೂ ಸಾಧ್ಯವಾಗಿಲ್ಲ. ಆರು ಲಕ್ಷ ರು. ಬಹುಮಾನ ಗೆಲ್ಲಲು ಯಾರಿಂದಲೂ ಆಗಿಲ್ಲ.
ಡಿಎಂ ಸಮುದ್ರ ಗ್ರಾಮದ ಪ್ರತಿಭಟನಾಕಾರರ ಮನವೊಲಿಕೆ
ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿಎಂ ಸಮುದ್ರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಕಳೆದ ಆರು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ತಹಸೀಲ್ದಾರ್‌ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪ: ಪಿಡಬ್ಲ್ಯುಡಿ ಇಇ ಹರ್ಷ ಅಮಾನತು
ಲೋಕಾಯುಕ್ತ ದಾಳಿ ವೇಳೆ ಅಧಿಕಾರಿಯ ಅಕ್ರಮ ಆಸ್ತಿ ಗಳಿಕೆ ಕಂಡುಬಂದಿತ್ತು. ಪರಿಶೀಲನಾ ಅವಧಿಯಲ್ಲಿ ಹರ್ಷ ಅವರು ೧.೪೦ ಕೋಟಿ ರು. ಆದಾಯ ಹೊಂದಿದ್ದು, ೧.೨೫ ಕೋಟಿ ರು. ಖರ್ಚು ಹಾಗೂ ೧೪.೫೦ ಕೋಟಿ ರು. ಉಳಿತಾಯ ಹೊಂದಿರುತ್ತಾರೆ. ಆದರೆ, ತನಿಖೆ ವೇಳೆ ೩.೩೩ ಕೋಟಿ ರು. ಆಸ್ತಿಯಲ್ಲಿ ೩.೧೯ ಕೋಟಿ ಅಂದರೆ, ಆದಾಯಕ್ಕಿಂತ ಶೇ.೨೨೭.೪೧೬ ರಷ್ಟು ಹೆಚ್ಚುವರಿ ಅಕ್ರಮ ಆಸ್ತಿ ಹೊಂದಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ಆರೋಪಿಸಿದ್ದಾರೆ.
ಕ್ಷಯ ರೋಗ ಮುಕ್ತ ಹೊಸದುರ್ಗಕ್ಕೆ ಕೈಜೋಡಿಸಿ: ಡಾ.ರಾಘವೇಂದ್ರ
ಕ್ಷಯ ರೋಗಿಗಳನ್ನು ದಾನಿಗಳು ದತ್ತು ಪಡೆಯುವುದರ ಮೂಲಕ ಸಮತೋಲನ ಆಹಾರ, ವೈದ್ಯಕೀಯ ವ್ಯವಸ್ಥೆಗಳು, ಪೂರಕ ಪೌಷ್ಟಿಕಾಂಶಗಳು ದೊರೆಯುವಂತೆ ನೋಡಿಕೊಳ್ಳುವುದರ ಮೂಲಕ ಕ್ಷಯಮುಕ್ತ ಹೊಸದುರ್ಗವನ್ನಾಗಿಸೋಣ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರಾಘವೇಂದ್ರ ಪ್ರಸಾದ್‌ ಹೇಳಿದರು.
  • < previous
  • 1
  • ...
  • 11986
  • 11987
  • 11988
  • 11989
  • 11990
  • 11991
  • 11992
  • 11993
  • 11994
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved