• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗ: ಬಿಎಸ್‌ವೈ- ಬಂಗಾರಪ್ಪ ಕುಟುಂಬದ ರಾಜಕೀಯ ಕದನ
ಜಿಲ್ಲೆಯಲ್ಲಿ ಅತ್ಯಂತ ಪ್ರಬಲ ರಾಜಕಾರಣಿಯಾಗಿದ್ದ ಬಂಗಾರಪ್ಪ ಯಾರನ್ನೇ ಬೇಕಾದರೂ ಗೆಲ್ಲಿಸಿ ಬರುವ ತಾಕತ್ತು ಹೊಂದಿದ್ದ ಅವಧಿಯದು. 1991ರ ಲೋಕಸಭಾ ಚುನಾವಣೆಯಲ್ಲಿ ಅದುವರೆಗೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಯೇ ಇಲ್ಲದ ತಮ್ಮ ಷಡ್ಡುಗರಾಗಿದ್ದ ಕೆ. ಜಿ.ಶಿವಪ್ಪರನ್ನು ಕಣಕ್ಕೆ ನಿಲ್ಲಿಸಿದ ಬಂಗಾರಪ್ಪ ಅವರನ್ನು ಗೆಲ್ಲಿಸುವ ಮೂಲಕ ತಮ್ಮ ತಾಕತ್ತು ಪ್ರದರ್ಶಿಸಿದ್ದರು. ಆಗ ಇವರ ಎದುರು ಬಿಜೆಪಿಯಿಂದ ಸ್ಪರ್ಧಿಸಿದ್ದು ಬಿ.ಎಸ್. ಯಡಿಯೂರಪ್ಪ.
ಟ್ರೈಲೈಫ್‌ ಆಸ್ಪತ್ರೆಯಲ್ಲಿ ನ್ಯೂರೋ ಘಟಕ ಸ್ಥಾಪನೆ
ಬೆಂಗಳೂರು ಮೂಲದ ಟ್ರೈಲೈಫ್ ಆಸ್ಪತ್ರೆಯು ನರ ರೋಗಶಾಸ್ತ್ರ ಮತ್ತು ಪುನರ್ವಸತಿಗಾಗಿ 40 ಹಾಸಿಗೆಗಳ ನರಸಂಬಂಧಿತ ಪುನರ್ವಸತಿ (ನ್ಯೂರೋ ರಿಹ್ಯಾಬಿಲಿಟೇಷನ್) ಕೇಂದ್ರ ಮತ್ತು ಕ್ರೀಡಾ ವೈದ್ಯಕೀಯ ಕೇಂದ್ರಗಳನ್ನು ಆರಂಭಿಸಿದೆ.
ಬಿಜೆಪಿ ಟಿಕೆಟ್‌ ಪುನರ್‌ ಪರಿಶೀಲಿಸಿ: ಮಾಜಿ ಸಂಸದ ಬಿ.ವಿ.ನಾಯಕ
ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ಯಾರ ಪರ ಒಲವಿದೆ ಅವರಿಗೆ ಟಿಕೆಟ್‌ ನೀಡಬೇಕು. ಇಲ್ಲವಾದರೆ ಬೆಂಬಲಿಗರ ತೀರ್ಮಾನಕ್ಕೆ ಬದ್ಧ ಎಂದು ಕಾರ್ಯಕರ್ತರ, ಹಿತೈಷಿಗಳ, ಅಭಿಮಾನಿಗಳ ಚಿಂತನಾ ಸಭೆಯಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಅಭಿಮತ ವ್ಯಕ್ತಪಡಿಸಿದರು.
ಇಂದಿನಿಂದ 3 ದಿನ ಎನ್‌ಇಟಿ ರೀಗಲ್-24: ಎಸ್.ಆರ್.ರೆಡ್ಡಿ
ನವೋದಯ ಎಜ್ಯುಕೇಶನ್‌ ಟ್ರಸ್ಟ್‌ ವತಿಯಿಂದ ಘಟಿಕೋತ್ಸವ, ವಿವಿಧ ಪದವಿಗಳ ಪ್ರದಾನ, ಸಾಂಸ್ಕೃತಿಕ, ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಎಸ್.ಆರ್.ರೆಡ್ಡಿ ತಿಳಿಸಿದರು.
ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ೧೦೦ ಮೀ.ವರೆಗೆ ಮಾತ್ರ ಕೇವಲ ೩ ವಾಹನಗಳು ಪ್ರವೇಶಿಸಲು ಅವಕಾಶವಿರುತ್ತದೆ. ಚುನಾವಣಾಧಿಕಾರಿ ಕಚೇರಿಯಲ್ಲಿ ಸಿ.ಸಿ.ಟೀವಿ ಅಳವಡಿಸಲಾಗಿದ್ದು, ಪ್ರತ್ಯೇಕವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಲಾಗುವುದು. ನಾಮಪತ್ರ ಸಲ್ಲಿಸಲು ಅವಶ್ಯಕವಾಗಿರುವ ದಾಖಲೆಗಳು ಮತ್ತು ಅನುಸರಿಸಬೇಕಾದ ವಿವಿಧ ಪ್ರಕ್ರಿಯೆಗಳ ಕುರಿತ ಮಾಹಿತಿಯನ್ನು ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು.
ಬಾಂಧವ್ಯ ಬೆಸೆಯುವ ಹೋಳಿ
ರಾಮದುರ್ಗ: ಹೋಳಿ ಹಬ್ಬ ಪರಸ್ಪರ ಬಾಂಧವ್ಯ ಬೆಸೆಯುವ ಹಬ್ಬವಾಗಿದ್ದು, ಪ್ರತಿಯೊಬ್ಬರು ಬಣ್ಣದ ಓಕಳಿಯೊಂದಿಗೆ ಹಬ್ಬವನ್ನು ಸಂಭ್ರಮಿಸಿ ಆನಂದಿಸಬೇಕು ಎಂದು ಉದ್ಯಮಿ ಅಮರ ಧೂತ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ರಾಧಾಪೂರ ಪೇಟೆಯಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಲ್ಲರೂ ಕೂಡಿ ಹಬ್ಬ ಆಚರಿಸಿದಲ್ಲಿ ಸಂಬಂಧಗಳು ಗಟ್ಟಿಯಾಗುತ್ತವೆ.
ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ನಿಧನ
ಕನ್ನಡ ಸಾರಸ್ವತ ಲೋಕದ ಹಿರಿಯರು, ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಡಾ. ಗುರುಲಿಂಗ ಕಾಪಸೆ (96) ವಯೋಸಹಜ ಕಾಯಿಲೆಯಿಂದಾಗಿ ಬುಧವಾರ ಇಹಲೋಕ ತ್ಯಜಿಸಿದರು.
ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸುಗಳಿಸುವ ಶಕ್ತಿ ಮಹಿಳೆಗಿದೆ: ಮಲ್ಲಿಗೆ ವೀರೇಶ್
ಇಂದು ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆಯ ಶಿಖರವೇರಿದ್ದಾಳೆ, ಆದರೆ ಮತದಾನ ಮಾಡುವಲ್ಲಿಯೂ ಅವಳು ಜಾಗೃತಿ ವಹಿಸಬೇಕು. ಮನೆಯಲ್ಲಿ ಪುರುಷರು ಹೇಳಿದ ವ್ಯಕ್ತಿಗಾಗಲಿ ಪಕ್ಷಕ್ಕಾಗಲಿ ಮತ ನೀಡದೆ ತನ್ನ ಅಭಿಪ್ರಾಯ ಮಂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು
ಜನರ ಸೇವೆಗೆ ಈ ಬಾರಿ ಅವಕಾಶ ನೀಡಿ: ಗೀತಾ
ಈಡಿಗ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆ ಉದ್ಧೇಶಿಸಿ ಮಾತನಾಡಿ, ತಂದೆ ಬಂಗಾರಪ್ಪನವರ ಹೋರಾಟದ ರಕ್ತ ನನ್ನಲ್ಲಿ ಇದೆ. ಹಿಂದಿನ ಬಾರಿ ಜೆಡಿಎಸ್ ನಿಂದ ನಿಂತು ಚುನಾವಣೆ ಗೆಲ್ಲಲು ಆಗಲಿಲ್ಲ. ಈ ಬಾರಿ ನಿಮ್ಮ ಸೇವೆ ಮಾಡಲು ಒಂದು ಅವಕಾಶ ಕೊಡಿ.
ಯದುಗಿರಿಯ ಅಧಿದೈವ ಚೆಲ್ವತಿರುನಾರಾಯಣಸ್ವಾಮಿಗೆ ಅಭಿಷೇಕದೊಂದಿಗೆ ವೈರಮುಡಿ ಬ್ರಹ್ಮೋತ್ಸವ ‘ಸಂಪನ್ನ’
ವೈರಮುಡಿ ಜಾತ್ರಾ ಮಹೋತ್ಸವದ 10ನೇ ತಿರುನಾಳ್ ದಿನವಾದ ಬುಧವಾರ ಇಡೀ ದೇವಾಲಯವನ್ನು ಸ್ವಚ್ಛಗೊಳಿಸಿ ಯಾವುದೇ ಲೋಪದೋಷಗಳಿದ್ದರೂ ಕ್ಷಮಿಸುವಂತೆ ಕೋರಿ ಸಂಪ್ರೋಕ್ಷಣೆ ಮಾಡಿದ ನಂತರ ಮೂಲಮೂರ್ತಿ, ಉತ್ಸವಮೂರ್ತಿಗೆ ಹಾಲು, ಜೇನು, ಮೊಸರು, ಎಳನೀರು, ಪವಿತ್ರ ತೀರ್ಥಗಳಿಂದ ಅಭಿಷೇಕ ನೆರವೇರಿಸಲಾಯಿತು. ಮಹಾಭಿಷೇಕ ಮಧ್ಯೆ ಹರಿಷಿಣ ಅಲಂಕಾರ ನೆರವೇರಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಲಾಯಿತು.
  • < previous
  • 1
  • ...
  • 11988
  • 11989
  • 11990
  • 11991
  • 11992
  • 11993
  • 11994
  • 11995
  • 11996
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved