• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯಿ ಇಲ್ಲದ ಜಗತ್ತು ಶೂನ್ಯವಿದ್ದಂತೆ
ಹೆಣ್ಣು ಅಬಲೆ ಅಲ್ಲ ಸಬಲೆ ಆಕೆ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸುವ ತಾಕತ್ತು ಇದೆ, ಆದರೆ ಆ ಸಾಧನೆಗೆ ಬಹು ಮುಖ್ಯವಾಗಿ ಮನೆಯವರಿಂದ ಸಹಕಾರ ಮುಖ್ಯ
ರಾಷ್ಟ್ರಕವಿ ಗೋವಿಂದ ಪೈಯವರದ್ದು ವಿಶ್ವಾತ್ಮಕ ಚಿಂತನೆ: ಪ್ರೊ.ವಿವೇಕ ರೈ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಅಫ್ ಹೈಯರ್ ಎಜುಕೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಗೋವಿಂದ ಪೈ ಅವರ 141ನೇ ಜನ್ಮದಿನೋತ್ಸವದಂದು ಕನಕ ಚಿಂತನ ವಿಸ್ತರಣ ಉಪನ್ಯಾಸ ಕೃತಿಯನ್ನು ಎಂ.ಜಿ.ಎಂ ಕಾಲೇಜಿನ ಧ್ವನ್ಯಾಲೋಕದಲ್ಲಿ ಲೋಕಾರ್ಪಣೆ ಮಾಡಲಾಯಿತು.
ಕಾಂಗ್ರೆಸ್‌ ಕಾರ್ಯಕರ್ತರು ಭಯಪಡದೇ ಮತ ಕೇಳಿ: ಸಚಿವ ಮಧು ಬಂಗಾರಪ್ಪ
ಮಧು ಸೋಲು ತಂದೆಗೆ ನೆಮ್ಮದಿ ನೀಡಿರಲಿಲ್ಲ. ನಾನು ಅನೇಕರ ಶಾಸಕನಾಗಿ ಮಾಡಿದ್ದೇನೆ. ಮಧುನ ಶಾಸಕನಾಗಿ ಮಾಡಲು ಆಗಲಿಲ್ಲ ಎಂದು ಬೇಸರಪಟ್ಟುಕೊಳ್ಳುತ್ತಿದ್ದರು. ಪ್ರಾರಂಭದಲ್ಲಿ ಸೋಲು ನೀಡಿದ್ದರೂ, ಸೊರಬದ ಜನರು ಕೊನೆಗೆ ದೊಡ್ಡ ಗೆಲುವು ನೀಡಿ ಮಧುನನ್ನು ಮಂತ್ರಿ ಮಾಡಿದರು ಎಂದು ಸಂತಸ ವ್ಯಕ್ತಪಡಿಸಿದರು.
ಬಸವಣ್ಣನವರ ಆದಶ೯ ಕಾಯ೯ ರೂಪಕ್ಕೆ ತನ್ನಿ
ಮಹಿಳೆ ಕುಟುಂಬ ಸಾಗಿಸುವ ಜವಾಬ್ದಾರಿ ಬಹಳಷ್ಟದೆ, ಆದ್ದರಿಂದ ಅವಳು ಮನೆಯಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಸಂಸ್ಕೃತಿ ನೀಡಬೇಕು. ಮಹಿಳೆ ಸೀರಿಯಲ್ ದಾಸರಾಗದೆ ಕುಟುಂಬದ ದಾಸರಾಗಬೇಕು
ಕಾಂಗ್ರೆಸ್‌: ಕೋಲಾರ ಟಿಕೆಟ್‌ ಸಚಿವ ಮುನಿಯಪ್ಪ ಅಳಿಯಗೆ?
ಕಾಂಗ್ರೆಸ್‌ ಟಿಕೆಟ್‌ ಪೈಪೋಟಿಗೆ ಕುತೂಹಲಕಾರಿ ತಿರುವು ಸಿಕ್ಕಿದ್ದು, ರಾಜ್ಯ ನಾಯಕರ ಬಯಕೆಗೆ ವಿರುದ್ಧವಾಗಿ ಕಾಂಗ್ರೆಸ್‌ ಹೈಕಮಾಂಡ್‌ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕ ಪೆದ್ದಯ್ಯಗೆ ಟಿಕೆಟ್‌ ನೀಡುವ ಸಾಧ್ಯತೆ ಕಂಡುಬಂದಿದೆ.
ರವೀಂದ್ರ ಕಲಾಕ್ಷೇತ್ರ ವಜ್ರ ಮಹೋತ್ಸವ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ವಜ್ರ ಮಹೋತ್ಸವ ಸಂಭ್ರಮ ಮಂಗಳವಾರ ನಡೆಯಿತು.
ವಿಮಾ ಕಂಪನಿಗಳ ನಕಲಿ ವೆಬ್‌ ತೆರೆದು ಗ್ರಾಹಕರಿಗೆ ಟೋಪಿ
ಆದಿತ್ಯ ಸನ್ ಲೈಫ್ ವಿಮಾ ಕಂಪನಿಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಪ್ರೀಮಿಯಂ ಬಾಂಡ್ ನೀಡುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ್ದ ಉತ್ತರಪ್ರದೇಶದ ಘಾಜಿಯಾಬಾದ್‌ ಜಿಲ್ಲೆಯ ಮನವೀರ್‌ ಸಿಂಗ್ ಅಲಿಯಾಸ್ ಮನೋಜ್‌ ಬಂಧಿಸಲಾಗಿದೆ.
ಕಾರು ಗುದ್ದಿಸಿ ಕೊಲೆ ಮಾಡಿ ಅಪಘಾತ ನಾಟಕ ಸೃಷ್ಟಿಸಿದ್ದವನ ಬಂಧನ
ಅಪರಿಚಿತ ಕಾರು ಡಿಕ್ಕಿಯಾಗಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದ ಗೋಪಿ ಎಂಬ ವ್ಯಕ್ತಿಯ ಸಾವಿನ ತನಿಖೆ ನಡೆಸಿದಾಗ ಅವರದ್ದು ಕೊಲೆ ಎಂಬುದು ಗೊತ್ತಾಗಿದೆ.
ವಿಮಾನದಲ್ಲಿ ಬಂದು ಲ್ಯಾಪ್‌ಟಾಪ್‌ ಕದಿಯುತ್ತಿದ್ದ ಪದವೀಧರೆ ಜೈಲಿಗೆ
ವಿಮಾನದಲ್ಲಿ ರಾಜಸ್ಥಾನದಿಂದ ಬಂದು ನಗರದ ಪಿಜಿಗಳಲ್ಲಿ ಲ್ಯಾಪ್‌ಟಾಪ್‌ ಕದಿಯುತ್ತಿದ್ದ ಪದವೀಧರೆಯನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಬಂಡಾಯ ಬಗೆಹರಿಸಿದ ಬಿಎಸ್‌ವೈ
ದಾವಣಗೆರೆ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಉದ್ಭವಿಸಿದ್ದ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 11992
  • 11993
  • 11994
  • 11995
  • 11996
  • 11997
  • 11998
  • 11999
  • 12000
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved