ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮಯುದ್ಧಕ್ಕೂ ಮುನ್ನ ದೇವರ ದರ್ಶನ: ಡಿಕೆಶಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ ಶಾರದಾಂಬೆ, ಕೊಲ್ಲೂರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನೀರನ್ನು ಹಿತಮಿತ ಬಳಸಿ: ದಿನೇಶ್ ಪೂಜಾರಿ ಸಲಹೆ
ಚಿತ್ರದುರ್ಗದ ಕಾಮನಬಾವಿ ಬಡಾವಣೆ ಕಾರ್ಯಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ವಿಶ್ವಜಲ ದಿನ ಕಾರ್ಯಕ್ರಮವನ್ನು ದಿನೇಶ್ ಪೂಜಾರಿ ಉದ್ಘಾಟಿಸಿ, ಅಂತರ್ಜಲ ಮಟ್ಟ ಹೆಚ್ಚಿಸುವ ಕುರಿತು ಸಲಹೆ ನೀಡಿದರು.
ಬಿಜೆಪಿ ಸುಳ್ಳು ಭರವಸೆ ನಂಬಬೇಡಿ, ಕಾಂಗ್ರೆಸ್ ಗ್ಯಾರಂಟಿ ನಂಬಿ
ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಮಾತನಾಡಿದರು.
ವೆಸ್ಟ್ ಕೊಳಕೇರಿ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ ಸಂಪನ್ನ
ವೆಸ್ಟ್ ಕೊಳಕೇರಿಯ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಿತು.ಉತ್ಸವದ ಅಂಗವಾಗಿ ಎತ್ತು ಪೋರಾಟ, ಕಲಶ ಪೂಜೆ ವಿಜೃಂಭಣೆಯಿಂದ ನಡೆಯಿತು. ಅಧಿಕ ಸಂಖ್ಯೆಯ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಅನಂತ ನಡೆಯ ಬಗ್ಗೆ ಹೆಚ್ಚಿದ ಕುತೂಹಲ
ಮೂಲದ ಪ್ರಕಾರ ಅನಂತಕುಮಾರ ಹೆಗಡೆ ತಮ್ಮ ಮುಂದಿನ ನಡೆ ಏನು, ಹೇಗಿರಲಿದೆ ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ.
ವಾಟುಕೊಡಿಗೆ: ಅಕ್ರಮ ನಾಟಾ ವಶಕ್ಕೆ
ಬಾಳೆಹೊನ್ನೂರು ಪಟ್ಟಣ ಸಮೀಪದ ವಾಟುಕೊಡಿಗೆ ಗ್ರಾಮದಲ್ಲಿ ಅಕ್ರಮವಾಗಿ ನಾಟಾ ಸಂಗ್ರಹಿಸಿದ ಪ್ರಕರಣವನ್ನು ಚಿಕ್ಕಮಗಳೂರಿನ ಅರಣ್ಯ ಸಂಚಾರದಳದ ಸಿಬ್ಬಂದಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದೆ.
ಲೋಕಸಭಾ ಚುನಾವಣೆ: ಜಿಲ್ಲಾ ರಾಯಭಾರಿಗಳಾಗಿ ತನಿಷ್ಕಾ, ಕೃಪಾಕರ್, ಸೇನಾನಿ ನೇಮಕ
ಲೋಕಸಭಾ ಚುನಾವಣಾ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಸ್ವೀಪ್ ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಈ ಮೂವರನ್ನು ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ.
ಮಾ.27ಕ್ಕೆ ಕಾರ್ಕಹಳ್ಳಿ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ
ಪುರಾತನ ಕಾಲದಿಂದಲೂ ಆಚರಿಸುವ ಜಾತ್ರಾ ಮಹೋತ್ಸವಕ್ಕೆ ಹಲವು ವರ್ಷಗಳಿಂದ ಎರಡು ಗುಂಪುಗಳ ನಡುವೇ ಬಿನ್ನಾಭಿಪ್ರಾಯ ಉಂಟಾಗಿತ್ತು. ಹಬ್ಬ ಆಚರಿಸಲು ತಾಲೂಕು ಆಡಳಿತದಿಂದ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಸಿದಾಗ 2 ಗುಂಪುಗಳ ಮುಖಂಡರು ಒಪ್ಪಿಗೆ ಸೂಚಿಸಿದ ಮೇರೆಗೆ ಹಬ್ಬ ಆಚರಣೆಗೆ ಮುಂದಾಗಿ ಪೂಜಾ ವಿಧಿವಿಧಾನಗಳಿಗೆ ಹಣಿಯಾಗಿದೆ.
ಉಡುಪಿ: ದಾಖಲೆಗಳಿಲ್ಲದ 8 ಲಕ್ಷ ರು. ವಶ
ಚುನಾವಣಾ ಅಕ್ರಮ ಬಗ್ಗೆ 241 ದೂರು ದಾಖಲಾಗಿವೆ. 238 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ಮಂತ್ರಾಲಯ ಶ್ರೀಗಳಿಂದ ಮುರುಡೇಶ್ವರನಿಗೆ ಪೂಜೆ
ಶ್ರೀಗಳನ್ನು ದೇವಸ್ಥಾನದ ವತಿಯಿಂದ ಆಡಳಿತ ಧರ್ಮದರ್ಶಿ ಸತೀಶ ಶೆಟ್ಟಿ ಅವರು ಹೂಹಾರ ಹಾಕಿ ಬರಮಾಡಿಕೊಂಡರು.
< previous
1
...
11994
11995
11996
11997
11998
11999
12000
12001
12002
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?