• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಿಸಿ
ಆ. 15ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಹೇಳಿದರು.
ಸಂಸ್ಕಾರವಿಲ್ಲದಿದ್ದರೆ ಬದುಕೇ ಶೂನ್ಯ- ಲೀಲಾ
ಬದುಕಿನಲ್ಲಿ ಸಂಸ್ಕಾರಗಳಿರಬೇಕು. ಸಂಸ್ಕಾರಗಳೇ ಇಲ್ಲದಿದ್ದರೆ ಆ ಬದುಕು ಶೂನ್ಯ ಮತ್ತು ಅರ್ಥಪೂರ್ಣವಿಲ್ಲದ ಬದುಕಾಗುತ್ತದೆ. ಆದ್ದರಿಂದ ತಾಯಂದಿರು ತಮ್ಮ ಮಕ್ಕಳಿಗೆ ಮೊದಲು ಸಂಸ್ಕಾರಗಳನ್ನು ಕಲಿಸಿರಿ ಎಂದು ಶಿಕ್ಷಣ ಚಿಂತಕಿ ಲೀಲಾ ಕಾರಟಗಿ ಹೇಳಿದರು.
ಸೊನ್ನೆ ಟಿಕೆಟ್‌ ನಂಬಿ ಬಂದವರ ಶಕ್ತಿ ಕಳೆದ ಮುಷ್ಕರ
ಕೆಲ ಖಾಸಗಿ ವಾಹನಗಳು ನಿಗದಿಯಂತೆ ಹಣ ಪಡೆದರೆ, ಇನ್ನೂ ಕೆಲವರು ಹೆಚ್ಚು ಹಣ ಪಡೆದಿದ್ದರಿಂದ ಸೊನ್ನೆ ಟಿಕೆಟ್ ಮಹಿಳೆಯರ ಕೈಸುಟ್ಟಿತ್ತು. ಇವತ್ತೊಂದಿನ ನಾವು ಹುಬ್ಬಳ್ಳಿಗೆ ಬರದಿದ್ದರೆ ಹಣವಾದರೂ ಉಳಿಯುತ್ತಿತ್ತು ಎಂದು ಗೊಣಗುತ್ತಲೇ ಖಾಸಗಿ ವಾಹನ ಏರುತ್ತಿದ್ದರು.
ಸಮಾವೇಶದಿಂದ ಪಾಲಕರಿಗೆ ಸಾಕಷ್ಟು ಅನುಕೂಲ: ಫಕ್ಕೀರಪ್ಪ ಹೆಬಸೂರ
ಕುರುಬ ಸಮಾಜದಲ್ಲಿ ವಧು-ವರರ ಅನ್ವೇಷಣೆ ಇಂದು ಕಷ್ಟದಾಯಕವಾಗಿರುವುದರಿಂದ ಇಂತಹ ಸಮಾವೇಶದಿಂದ ಪಾಲಕರಿಗೆ ಒಂದೇ ವೇದಿಕೆಯಲ್ಲಿ ಹಲವಾರು ಅವಕಾಶಗಳು ಹಾಗೂ ಹಣ ಮತ್ತು ಸಮಯದ ಉಳಿತಾಯವಾಗಲಿದೆ ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಹೇಳಿದರು.
ಕೆಎಂಸಿಆರ್‌ಐನಲ್ಲಿ ತೀವ್ರ ನಿಗಾ ಘಟಕ ಕಾಮಗಾರಿಗೆ ಚಾಲನೆ
ಸತತ ಪ್ರಯತ್ನದಿಂದ 50 ಹಾಸಿಗೆಯುಳ್ಳ ಅಂದಾಜು ₹13.4 ಕೋಟಿ ವೆಚ್ಚದ ಬಹುಮಹಡಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ.
ಬಸ್‌ಗಳಿಲ್ಲದೇ ಬಿಕೋ ಎಂದ ಕುಂದಗೋಳ ನಿಲ್ದಾಣ
ನೌಕರರ ಮುಷ್ಕರದಿಂದಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡು, ಜನಜೀವನಕ್ಕೆ ತೀವ್ರ ತೊಂದರೆಯುಂಟಾಯಿತು. ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಮಾತುಕತೆ ವಿಫಲವಾದ ಕಾರಣ ಮುಷ್ಕರದಿಂದಾಗಿ ಪ್ರಯಾಣಿಕರಿಗೆ ತೊಂದರೆ ‌ಉಂಟಾಗಿತ್ತು.
ಉದ್ದು, ಸೋಯಾಗೆ ಎಲೆ ತಿನ್ನುವ ಕೀಡೆಗಳ ಹಾವಳಿ
ಕಳೆದು ಒಂದು ತಿಂಗಳಿಂದ ಮಳೆ ಹಾಗೂ ಮೋಡಕವಿದ ವಾತಾವರಣವಿರುವುದರಿಂದ ಹೆಸರು, ಉದ್ದು ಹಾಗೂ ಸೋಯಾ ಅವರೆ ಬೆಳೆಗಳಲ್ಲಿ ಎಲೆ ಹಾಗೂ ಕಾಯಿ ತಿನ್ನುವ ಕೀಡೆಗಳ ಹಾವಳಿಯು ಅಧಿಕವಾಗಿದೆ. ಸದ್ಯ ಈ ಬೆಳೆಗಳು ಹೂ ಹಾಗೂ ಕಾಯಿ ಬಿಟ್ಟಿದ್ದು ಹೊಲ ಹಚ್ಚ ಹಸುರಿನಿಂತ ಕಾಣುತ್ತಿದೆ. ಆದರೆ, ಒಳಗೊಳಗೆ ಎಲೆ ಹಾಗೂ ಕಾಯಿ ತಿನ್ನುವ ಕೀಡೆಗಳು ಕ್ಷಣ ಕ್ಷಣಕ್ಕೂ ದ್ವಿಗುಣವಾಗುತ್ತಿವೆ.
ಸಾರಿಗೆ ನೌಕರರ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿ ಮಿಶ್ರಪ್ರತಿಕ್ರಿಯೆ
ಮಂಗಳವಾರ ಬೆಳಗ್ಗೆ ಸುಮಾರು 9ರ ವರೆಗೆ ಬಸ್‌ಗಳ ಸಂಚಾರ ವಿರಳವಾಗಿತ್ತು. ಈ ವೇಳೆ ಫೀಲ್ಡ್‌ಗಿಳಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಪ್ರಿಯಾಂಗಾ ಎಂ. ಮತ್ತು ಅಧಿಕಾರಿಗಳು ಸಿಬ್ಬಂದಿಯ ಮನವೊಲಿಸಿ ಒಂದೊಂದಾಗಿ ಬಸ್ ಗಳು ಸಂಚರಿಸುವಂತೆ ನೋಡಿಕೊಂಡರು.
ಅಹಿತಕರ ಘಟನೆಗೆ ಮುಂದಾದರೆ ಕ್ರಮ: ಎನ್‌. ಶಶಿಕುಮಾರ
ಹೊರ ಜಿಲ್ಲೆಗಳಿಂದ ಆಗಮಿಸುವ ಬಸ್‌ಗಳನ್ನು ಸುರಕ್ಷಿತವಾಗಿ ಬರುವಂತೆ ಎಸ್ಕಾರ್ಟ್ ಮೂಲಕ ನಮ್ಮ‌ ಸಿಬ್ಬಂದಿ ಮೂಲಕ ಕರೆತರುತ್ತಿದ್ದಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಮುಷ್ಕರ‌ ನಡೆಸುತ್ತಿರುವ ನೌಕರರು ಶಾಂತಿಯುತವಾಗಿ ಪ್ರತಿಭಟನೆಗೆ ನಡೆಸಲಿ.
ಸನಾತನ ಧರ್ಮ, ಸಂಸ್ಕೃತಿ ನಾಶ ಅಸಾಧ್ಯ
ದೇಶದಲ್ಲಿ ಎಷ್ಟೇ ವಿಧ್ವಂಸಕ ಕೃತ್ಯಗಳು ನಡೆದರೂ ಈ ದೇಶದ ದೇವರು, ದೈವನಂಬಿಕೆ, ಸನಾತನ ಧರ್ಮ, ಸಂಸ್ಕೃತಿಗಳನ್ನು ಯಾರಿಂದರೂ ನಾಶ ಮಾಡಲು ಸಾಧ್ಯವಿಲ್ಲ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 12833
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved