• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಎಸ್‌ಎಸ್ ಸಂಘಟನೆ ವತಿಯಿಂದ ಶತಾಬ್ದಿ ಪಥಸಂಚಲನ ಸಂಭ್ರಮ
ಪಥಸಂಚಲನ ಸಾಗಿದ ಕೆಲವೆಡೆ ಮಹಿಳೆಯರು ರಸ್ತೆಗೆ ನೀರು ಹಾಕಿ ತಮ್ಮ ಮನೆ ಹಾಗೂ ಅಂಗಡಿ ಮುಂಭಾಗದಲ್ಲಿ ರಂಗೋಲಿ ಬಿಡಿಸಿ ದೇಶಭಕ್ತಿ ಮೆರೆದರು. ಟಿ.ಮರಿಯಪ್ಪ ವೃತ್ತ ಮತ್ತು ಮಂಡ್ಯ ಸರ್ಕಲ್‌ನಲ್ಲಿ ಜೆಸಿಬಿ ಯಂತ್ರದ ಮೂಲಕ ಪಥಸಂಚಲನಕ್ಕೆ ಪುಷ್ಪವೃಷ್ಟಿ ಮಾಡಿ ಗಣವೇಷಧಾರಿಗಳನ್ನು ಹುರಿದುಂಭಿಸಲಾಯಿತು.
ಹಾಸನಾಂಬೆ ದರ್ಶನ ಪಡೆದ ಶಿವರಾಜಕುಮಾರ್ ದಂಪತಿ
ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್‌ ಅವರು ಪತ್ನಿ ಗೀತಾ ಶಿವರಾಜಕುಮಾರ್‌ ಅವರೊಂದಿಗೆ ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ತಾಯಿ ಹಾಸನಾಂಬೆಯ ದರ್ಶನ ಪಡೆದು ಪುನೀತರಾದರು. ಬಳಿಕ ದರ್ಬಾರ್‌ ಗಣಪತಿ ಹಾಗೂ ಶ್ರೀ ಸಿದ್ದೇಶ್ವರ ದೇವರ ದರ್ಶನ ಮಾಡಿಕೊಂಡರು. ಹಾಸನಾಂಬೆ ತಾಯಿಯ ದರ್ಶನ ಮಾಡಲು ನಾವು ಬಹಳ ದಿನಗಳಿಂದ ಬಯಸುತ್ತಿದ್ದೆವು. ಶಾಸಕರಾದ ಎಚ್.ಪಿ. ಸ್ವರೂಪ್ ಅವರು ಸ್ವತಃ ಮನೆಗೆ ಬಂದು ಆಹ್ವಾನಿಸಿದರು. ತಾಯಿ ಆಶೀರ್ವಾದ ಇದ್ದರೆ ನಮ್ಮನ್ನು ತಾನೇ ಕರೆಯಿಸಿಕೊಳ್ಳುತ್ತಾಳೆ ಎನ್ನುವುದು ನನ್ನ ವಿಶ್ವಾಸ ಎಂದು ನುಡಿದರು.
ಆರ್‌ಎಸ್‌ಎಸ್‌ ಮುಸ್ಲಿಂ, ಕ್ರಿಶ್ಚಿಯನ್‌ ವಿರೋಧಿ ಅಲ್ಲ
ಆಕ್ರಮಣಗಳಿಂದ ಜಗತ್ತಿನ ನಾಗರಿಕತೆಗಳು ನಾಶವಾಗಿದ್ದರೆ ಹಿಂದೂ ಸಮಾಜ ಆಕ್ರಮಣಗಳನ್ನು ಮೀರಿ ಗಟ್ಟಿಯಾಗಿ ನಿಂತಿದೆ. ಇದರ ಬೇರುಗಳು ಆಳವಾಗಿರುವುದರಿಂದ ಯಾರ ವಿರೋಧಕ್ಕೂ ಜಗ್ಗುವುದಿಲ್ಲ, ಕುಗ್ಗುವುದಿಲ್ಲ. ಎಲ್ಲರೂ ಒಗಟ್ಟಿನಿಂದ ಈ ಸಮಾಜವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಮುಸ್ಲಿಂ, ಕ್ರಿಶ್ಚಿಯನ್ನರನ್ನು ವಿರೋಧಿಸಲು ಆರ್ ಎಸ್ಎಸ್ ಹುಟ್ಟಿಲ್ಲ.
ದೀಪಾವಳಿ ಜಾತ್ರೆ: ಮಹದೇಶ್ವರ ಬೆಟ್ಟ ಹರಿದು ಬಂದ ಭಕ್ತರು
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವದ ನಡೆತುತ್ತಿದ್ದು, ಈ ಹಿನ್ನೆಲೆ ಮಾದಪ್ಪ ಸ್ವಾಮಿಗೆ ಬೆಳಗಿನ ಜಾವ ನಾಲ್ಕು ಗಂಟೆಯಿಂದ ಬೇಡಗಂಪಣ ಅರ್ಚಕರಿಂದ ಎಣ್ಣೆ ಮಜ್ಜನ ಸೇವೆ ಜಲಾಭಿಷೇಕ, ಪಂಚಾಮೃತ ಅಭಿಷೇಕ ಗಂಧದ ಅಭಿಷೇಕ, ಬಿಲ್ವಾರ್ಚನೆ, ವಿಶೇಷ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿ ಮಾಡಲಾಯಿತು.
31ರಂದು ಮೇಲುಕೋಟೆ ಚೆಲುವನಾರಾಯಣಗೆ ರಾಜಮುಡಿ ಉತ್ಸವ, ಅಷ್ಟ ತೀರ್ಥೋತ್ಸವ
ಪ್ರತಿವರ್ಷ ಅಷ್ಟತೀರ್ಥೋತ್ಸವಕ್ಕೂ ಮೊದಲು ರಾಜಮುಡಿ ಉತ್ಸವ ರಾತ್ರಿ ನಡೆಯುತ್ತಿತ್ತು. ನಂತರ 6ನೇ ತಿರುನಾಳ್ ದಿನದಂದು ಅಷ್ಟ ತೀರ್ಥೋತ್ಸವ ನೆರವೇರುತ್ತಿತ್ತಾದರೂ ಅತ್ಯಂತ ಅಪರೂಪವಾಗಿ ನಕ್ಷತ್ರ ಸಂಯೋಗದ ಕಾರಣ ಈ ಎರಡೂ ಉತ್ಸವಗಳು ಒಂದೇ ದಿನ ನಡೆಯುತ್ತಿವೆ.
ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿ ಕೋಡಿ
ಹಿರಿಯೂರು ತಾಲೂಕಿನ ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿ ಕೋಡಿ ಬಿದ್ದಿದ್ದು ಜಿಲ್ಲೆಯ ಜನರ ಹರ್ಷಕ್ಕೆ ಕಾರಣವಾಗಿದೆ.
ಕಂಪನಿ ಕಟ್ಟಿ 13 ಸಾವಿರ ಜನರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ: ನಂಜಾವಧೂತ ಸ್ವಾಮೀಜಿ
ತಾವು ದುಡಿದಿದ್ದನ್ನೆಲ್ಲಾ ಕುಟುಂಬಕ್ಕೇ ಸೀಮಿತವಾಗಿರಿಸದೆ ಸಮಾಜಮುಖಿ ಚಟುವಟಿಕೆಗಳಿಗೆ ಲಾಭಾಂಶದ ಒಂದಷ್ಟು ಭಾಗವನ್ನು ತೆಗೆದಿರಿಸುವುದು ಮಾದರಿ ಕಾರ್‍ಯವಾಗಿದೆ. ತಂದೆ- ತಾಯಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ತೆಂಗಿನ ಸಸಿ ವಿತರಣೆ, ಆರೋಗ್ಯ ಶಿಬಿರ, ಉದ್ಯೋಗ ಮೇಳ, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಲವರಿಗೆ ನೆರವಾಗಿರುವುದು ಶ್ಲಾಘನೀಯ.
ದೀಪಾವಳಿ: ಹೂವು, ಹಣ್ಣು ವ್ಯಾಪಾರಿಗಳ ಸ್ಥಳಾಂತರ
ಬೆಳಕಿನ ಹಬ್ಬ ದೀಪಾವಳಿ ಅಮವಾಸ್ಯೆ ಮುನ್ನಾ ದಿನವಾದ ಭಾನುವಾರ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯುದ್ದಕ್ಕೂ ಪ್ರತಿ ಹಬ್ಬಕ್ಕೂ ಬಗೆಬಗೆಯ ಹೂವು, ಹಣ್ಣು ಹಂಪಲು, ಬಾಳೆಕಂಬ, ಮಾವಿನ ತೋರಣ ಮಾರಾಟ ಮಾಡುತ್ತಿದ್ದವರನ್ನು ಇಲ್ಲಿನ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮೈದಾನಕ್ಕೆ ಸಂಚಾರ ಪೊಲೀಸರು ಭಾನುವಾರ ಸ್ಥಳಾಂತರ ಮಾಡಿದರು.
ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದ ಕಾರು: ರಾತ್ರಿಯಿಡೀ ವಾಹನದಲ್ಲೇ ಸಿಲುಕಿ ನರಳಾಡಿದ ಗಾಯಾಳು
ಮಧ್ಯ ರಾತ್ರಿ ಆಗಿದ್ದರಿಂದ ಯಾರಿಗೂ ಸಹ ಆತ ನರಳಾಡಿ ಕೂಗಿಕೊಳ್ಳುತ್ತಿರುವುದು ಕೇಳಿಸಿಲ್ಲ. ಬೆಳಕಾಗುತ್ತಿದ್ದಂತೆ ದಾರಿಹೋಕರು ನೋಡಿ ಹತ್ತಿರ ತೆರಳಿ ಕಾರಿನಿಂದ ಬರುವ ನರಳಾಟದ ಕೂಗು ಕೇಳಿ ಗಂಭೀರ ಗಾಯದೊಂದಿದೆ ಕಾಲು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಹಾಸನಾಂಬೆ ದರ್ಶನ ಪಡೆದ ರಿಷಬ್‌ ಶೆಟ್ಟಿ
ಕಾಂತಾರ ಸಿನಿಮಾದ ಮೂಲಕ ದಾಖಲೆ ನಿರ್ಮಿಸಿದ ನಾಯಕ ನಟ ರಿಷಿಬ್ ಶೆಟ್ಟಿ ದಂಪತಿಗಳು ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದೇ ವೇಳೆ ಶ್ರೀ ಸಿದ್ದೇಶ್ವರ ದೇವಾಲಯಕ್ಕೂ ತೆರಳಿದರು. ಹಾಸನ ಎಂದರೇ ಒಂದು ವಿಶೇಷ. ನಮ್ ಇಡೀ ತಂಡಕ್ಕೆ ಬಹಳ ಯಶಸ್ಸು ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾ ಹಾಸನದಲ್ಲೆ ಶೂಟಿಂಗ್ ಮಾಡಿರುವುದು ಆಗಾಗಿ ಇಲ್ಲಿ ಹೆಚ್ಚಿನ ಜನ ಸ್ನೇಹಿತರು, ಹಿರಿಯರು, ನಮಗೆ ಸಹಕಾರ ಮಾಡಿದ್ದಾರೆ. ಇವತ್ತು ಪೊಲೀಸ್ ಇಲಾಖೆಗೆ ಅಭಿನಂದನೆ ಹೇಳುವುದಕ್ಕೆ ಇಷ್ಟ ಪಡುತ್ತೇನೆ. ಇಷ್ಟು ಅದ್ಭುತವಾಗಿ ದರ್ಶನ ಮಾಡಿಕೊಂಡು ಬರುವುದಕ್ಕೆ ದೇವಸ್ಥಾನದವರು ಸೇರಿ ಅವಕಾಶ ಮಾಡಿಕೊಟ್ಟಿದ್ದಾರೆ ಅದಕ್ಕೆ ಅಭೀನಂದನೆ ಹೇಳುತ್ತೇನೆ ಎಂದು ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 14193
  • next >
Top Stories
ಚಿತ್ತಾಪುರ ಕದನ ಕೋರ್ಟಿಗೆ : ಹೊಸದಾಗಿ ಮನವಿ ಪತ್ರ ಸಲ್ಲಿಸುವಂತೆ ನಿರ್ದೇಶನ
31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ
ಡಿಸಿಸಿ: ಕತ್ತಿವರಸೆಯಲ್ಲಿ ಗೆದ್ದ ಟೀಂ ಜಾರಕಿಹೊಳಿ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ
ವಾಯುಭಾರ ಕುಸಿತ : 2 ರಾಜ್ಯಕ್ಕೆ ಇಂದು ಭಾರಿ ಮಳೆ ಸಾಧ್ಯತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved