• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜೀವ್‌ ವಿವಿ ಘಟಿಕೋತ್ಸವದಲ್ಲಿ63,982 ವಿದ್ಯಾರ್ಥಿಗಳಿಗೆ ಪದವಿ
ನಗರದ ನಿಮ್ಹಾನ್ಸ್‌ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್‌)ದ 27ನೇ ಘಟಿಕೋತ್ಸವದಲ್ಲಿ 63,982 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಜಾತಿ ಕಾಲಂನಲ್ಲಿ ಭೋವಿ, ವಡ್ಡರ ಎಂದೇ ಬರೆಸಿ: ಆರ್.ಶಿವಾನಂದ
In the caste column write Bhovi, Vaddara: R. Shivananda
ಪಾಕಿಸ್ತಾನ, ಬಾಂಗ್ಲಾ ಪ್ರಜೆಗಳನ್ನು ಹೊರ ಹಾಕುವಂತೆ ಬಿಜೆಪಿ ಪ್ರತಿಭಟನೆ
ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಸಿಸುತ್ತಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ಕೂಡಲೇ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಾಳೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನಾ ಧರಣಿ
ತ್ಯಾಜ್ಯ ವಿಲೇವಾರಿ ಘಟಕ‍‍ವನ್ನು ನದಿ ಪಾತ್ರದ ಮೇಲ್ಭಾಗದಲ್ಲಿ ಘಟಕ ನಿರ್ಮಿಸಿರುವುದರಿಂದ ಮಳೆ ಬಂದರೆ ನದಿ ಕಲುಷಿತಗೊಳ್ಳುತ್ತದೆ. ನೈಸರ್ಗಿಕ ಪ್ರದೇಶವೂ ಹಾಳಾಗುತ್ತದೆ. ಅಲ್ಲದೆ, ಕೃಷಿ ಚಟುವಟಿಕೆ ಮೇಲೂ ಪರಿಣಾಮ ಬೀರುತ್ತದೆ. ಈ ಘಟಕಕ್ಕೆ ಫಿಲೇಚರಿ, ಹಸಿ ಕಸ ಎಲ್ಲವನ್ನು ವಿಲೇವಾರಿ ಮಾಡಿದರೆ ಗಬ್ಬು ವಾಸನೆ ಹರಡುತ್ತದೆ.
ಇಂದಿನಿಂದ ಮಣ್ಕುಳಿ ಹನುಮಂತ, ಲಕ್ಷ್ಮೀನಾರಾಯಣ ದೇವಸ್ಥಾನದ ಪುನರ್ ಪ್ರತಿಷ್ಠೆ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಹಿನ್ನೆಲೆ ಈ ಹಿಂದೆ ಇದ್ದ ದೇವಸ್ಥಾನವನ್ನು ಎಲ್ಲರ ಸಹಕಾರದಿಂದ ಪುನರ್ ನಿರ್ಮಾಣ ಕಾರ್ಯ ಮಾಡಲಾಗಿದೆ
ಎಚ್.ಪಿ.ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಅನಾಹುತ
ಬೀರೂರು, ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಹಿಂದುಸ್ಥಾನ್ ಪೆಟ್ರೋಲಿಯಂ ಗ್ಯಾಸ್ ಟ್ಯಾಂಕರ್ ಮಂಗಳವಾರ ಸಂಜೆ 4.30ರ ಸುಮಾರಿಗೆ ಪಟ್ಟಣ ಸಮೀಪದ ಲಿಂಗದಹಳ್ಳಿ ರಸ್ತೆಯ ತೋಟದ ಸಾಲಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಕ್ಕೆ ಚಾಲನೆ
ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಾಲನೆ ನೀಡಿದರು.
ಜೆಡಿಎಸ್ ಸದಸ್ಯೆ ಪ್ರಿಯಾಂಕಾ ಅಪ್ಪು ಪಿ.ಗೌಡ ದಂಪತಿಯಿಂದ ಬಡ ಕುಟುಂಬಕ್ಕೆ ನಿವೇಶನ ದಾನ
ಸ್ಥಳೀಯ ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಾನು ಮತ ಕೇಳಲು ಹೋದಾಗ ಗುಡಿಸಲು ತೆರವುಗೊಳಿಸುವ ಅನಿವಾರ್ಯತೆಯಲ್ಲಿದ್ದ ಚೌಡಮ್ಮ ಎಂಬ ವೃದ್ಧೆ ತನ್ನ ಕುಟುಂಬದ ಆಶ್ರಯಕ್ಕೆ ನಿವೇಶನ ಸೇರಿದಂತೆ ಏನಾದರೂ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದರು.
ಸಮೀಕ್ಷೆಯಲ್ಲಿ ಜಾತಿ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ
ರಾಜ್ಯ, ನಗರ, ವೃತ್ತಗಳು ಸೇರಿದಂತೆ ಹೆಸರುಗಳನ್ನು ನಾವು ಬದಲಾಯಿಸಿ ಕೊಳ್ಳುತ್ತೇವೆ, ಅದೇ ರೀತಿ ಯಾವುದೋ ಶತಮಾನದಲ್ಲಿ ನೀಡಿರುವಂತಹ ಜಾತಿಗಳಿಂದ ಸಮುದಾಯಗಳು ಅವಮಾನ ಸಹಿಸಿಕೊಳ್ಳುತ್ತಿವೆ. ಹಾಗಾಗಿ ತಾವು ಯಾವ ಸಮುದಾಯಕ್ಕೆ ಸೇರಿದ್ದಾರೆ ಆ ಸಮುದಾಯಗಳು ಜಾತಿ ಹೆಸರನ್ನು ಸ್ಪಷ್ಟಪಡಿಸಬೇಕು
ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬ್ಯಾಡಗಿಯಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಮಾತ್ರ ತುಷ್ಟೀಕರಣಕ್ಕೆ ಮುಂದಾಗಿ ಹಿಂದೂಗಳ ಹತ್ಯೆಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 11272
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved