• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಸ್ಟಲ್ ಬ್ಯಾಲೇಟ್ ಮತದಾರರಿಗೆ ಮಾರ್ಗದರ್ಶನ : ಡಾ.ಬಿ.ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟಲ್ ಬ್ಯಾಲೇಟ್ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸಭೆ ನಡೆಸಿದರು.
ತಂಗಡಗಿ ಹೇಳಿಕೆ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ, ಬಂಧನ
ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್‌ ತಂಗಡಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಂಗಳವಾರ ಕಾಂಗ್ರೆಸ್‌ ಮುಖಂಡರ ಎದುರು ಪ್ರತಿಭಟನೆ ನಡೆಸಿದರು.
ತಲಕಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ
ತಲಕಾವೇರಿಯಲ್ಲಿ ಮಂಗಳವಾರ ಕೊಡಗು ಮೈಸೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದರೆ ಕೊಡಗಿನ ಪ್ರವಾಸೋದ್ಯಮ ವಿಶೇಷ ಅಭಿವೃದ್ಧಿ ಮಾಡಲಾಗುವುದು. ಕ್ಷೇತ್ರದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.
ಮರಿಯಮ್ಮನಹಳ್ಳಿ ಸಂಭ್ರಮದ ಹೋಳಿ
ಮರಿಯಮ್ಮನಹಳ್ಳಿ ಸೇರಿದಂತೆ ಹೋಬಳಿಯ ಅನೇಕ ಗ್ರಾಮಗಳಲ್ಲಿ ಯುವಕರು ಮತ್ತು ಚಿಕ್ಕಮಕ್ಕಳು ಹಲಗೆ ವಾದನಕ್ಕೆ ತಕ್ಕಂತೆ ಕುಣಿದು ಸಂಭ್ರಮಿಸಿದರು.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ 63,033 ಮತದಾರರ ಹೆಚ್ಚಳ
ಉಡುಪಿ ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚು. ಈ ಬಾರಿ 15, 76, 264 ಮಂದಿ ಮತದಾನ ಅರ್ಹತೆ ಪಡೆದಿದ್ದಾರೆ.
ಸುಮಲತಾ ಜೊತೆ ಶೀಘ್ರ ಭೇಟಿ: ಬಿವೈ ವಿಜಯೇಂದ್ರ
ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕ್ರೀಡಾಪಟುಗಳಿಗೆ ಟಿ ಶರ್ಟ್ ವಿತರಣೆ
ಮೈಸೂರು ಅಥ್ಲೆಟಿಕ್ ಕ್ಲಬ್ ಯುವರಾಜ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಪಟುಗಳಿಗೆ ಟಿ ಶರ್ಟ್ ವಿತರಿಸಿದರು. ಅಥ್ಲೆಟಿಕ್ಸ್ ಕ್ಲಬ್ ಕಾರ್ಯದರ್ಶಿ ಹಾಗೂ ಅಂತಾರಾಷ್ಟ್ರೀಯ ಅಥ್ಲೆಟ್ ಎಂ. ಯೋಗೇಂದ್ರ ಅವರು ಬಣ್ಣದ ಟಿ ಶರ್ಟ್ ಗಳನ್ನು ವಿತರಿಸಿದರು. ಈ ವೇಳೆ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಟಿ.ಎಸ್. ರವಿ, ಜಂಟಿ ಕಾರ್ಯದರ್ಶಿ ಚೈನ್‌ ಸಿಂಗ್ರಾಜ್ ಪುರೋಹಿತ್, ಜಂಟಿ ಕಾರ್ಯದರ್ಶಿ ಮಹದೇವಯ್ಯ ಇದ್ದರು.
ಕೊಲ್ಲೂರುಪದವು ಗುಡ್ಡಕ್ಕೆ ಆಕಸ್ಮಿಕ ಬೆಂಕಿ: ನೂರಾರು ಎಕರೆ ಬೆಂಕಿಗಾಹುತಿ
ಬೆಂಕಿಯ ಕೆನ್ನಾಲಗೆ ಮಂಗಳವಾರ ಕೂಡ ಮುಂದುವರಿದಿತ್ತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಸುರ್ಯ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ
ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಎಬಿವಿಪಿಯಿಂದ ಉಚಿತ ಸಿಇಟಿ ತರಬೇತಿ ಸದ್ಭಳಕೆಗೆ ಸಲಹೆ
ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮೆಡಿಕಲ್, ಇಂಜಿನಿಯರಿಂಗ್, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಗತಿಗಳನ್ನು ಆಯೋಜಿಸಿರುವುದು ಶ್ಲಾಘನೀಯ.
  • < previous
  • 1
  • ...
  • 11999
  • 12000
  • 12001
  • 12002
  • 12003
  • 12004
  • 12005
  • 12006
  • 12007
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved