• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ತಿನ ಸಹಕಾರ ಸಂಘಗಳಿಗೆ ಸರ್ಕಾರದ ಮೂಗುದಾರ ಸಲ್ಲ
ಕರ್ನಾಟಕ ಸರ್ಕಾರ ಮಾ.16ರಂದು ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮದ 1997ರ ಕಲಂ 70ರ ಅಡಿಯಲ್ಲಿ ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿ ಕೆಲವು ನಿರ್ದೇಶನಗಳನ್ನು ನೀಡಿದೆ. ಈ ನಿರ್ದೇಶನ ಸಹಕಾರಿಗಳಿಗೆ ಮರಣ ಶಾಸನ ಇದ್ದಂತೆ ಎಂದು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಗುರುನಾಥ ಜ್ಯಾಂತಿಕರ ತಿಳಿಸಿದರು.
ಎರಡನೇ ದಿನವೂ ರಂಗೇರಿದ ಬಣ್ಣದಾಟ
ಬಾಗಲಕೋಟೆಯಲ್ಲಿ ಎರಡನೇ ದಿನವೂ ಹೋಳಿ ಹಬ್ಬದ ಬಣ್ಣದಾಟವು ಮತ್ತಷ್ಟು ಬಣ್ಣದಾಟ ಮತ್ತಷ್ಟು ರಂಗೇರಿತ್ತು.
ಶ್ರೀಶೈಲ ಪಾದಯಾತ್ರೆಗೆ ಶ್ರೀಗಳಿಂದ ಚಾಲನೆ
ಮಹಾಲಿಂಗಪುರ: ಚಿಮ್ಮಡ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಂಧ್ರಪ್ರದೇಶದ ಶ್ರೀಶೈಲಂ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ತೆರಳುವ ಸುಮಾರು 300ಕ್ಕೂ ಹೆಚ್ಚು ಪಾದಯಾತ್ರಿಕರಿಗೆ ವಿಶೇಷ ಪೂಜೆಯೊಂದಿಗೆ ಶ್ರೀ ಪ್ರಭು ಮಹಾಸ್ವಾಮೀಜಿ ಚಾಲನೆ ನೀಡಿದರು.
ಸಾಹಿತ್ಯ ಅಂತಃಕರಣದಿಂದ ಬರುವ ಕರುಣೆ: ಗುರುಮಹಾಂತ ಸ್ವಾಮೀಜಿ
ಹುನಗುಂದ ಪಟ್ಟಣದ ಪುರಸಭೆ ಮಂಗಲಭವನದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಕರ್ನಾಟಕ ಲೇಖಕಿಯರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ, ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಉಮಾದೇವಿ ಮತ್ತು ಪ್ರೊ.ಕೆ. ತಾರಾನಾಥ ದಂಪತಿ 9ನೇ ಪುಣ್ಯಸ್ಮರಣೆ, ದತ್ತಿ ಉಪನ್ಯಾಸ ಹಾಗೂ 19ನೇ ಮನೆ ಮನಗಳಿಗೆ ವಚನ ಸೌರಭ ಕಾರ್ಯಕ್ರಮವನ್ನು ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಉದ್ಘಾಟಿಸಿದರು.
ಮಹಿಳೆಯರು ಮನೋಬಲ ವೃದ್ಧಿಸಿಕೊಳ್ಳಿ
ಮಹಿಳೆ ಮನೆಯಿಂದ ಹೊರ ಬಂದು ಸಮಾಜದಲ್ಲಿ ಬೆರೆಯಲು ಮಹಿಳಾ ಸಂಘಟನೆಗಳು ಶ್ರಮಿಸಬೇಕು
ಬರಿದಾದ ಕೆರೆ-ಕಟ್ಟೆಗಳು: ಹನಿ ನೀರಿಗೂ ಹಾಹಾಕಾರ...!
ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು ಹಾಗೂ ಹೇಮಗಿರಿ ನಾಲಾ ಬಯಲನ್ನು ಹೊರತು ಪಡಿಸಿದರೆ ಉಳಿದೆಲ್ಲಾ ಪ್ರದೇಶಗಳು ಕೆರೆ-ಕಟ್ಟೆಗಳನ್ನು ಆಶ್ರಯಿಸಿವೆ. ತಾಲೂಕಿನಲ್ಲಿ ಒಟ್ಟು 235 ಕೆರೆಗಳು ರೈತರ ಕೃಷಿ ಮತ್ತು ಜನ ಜಾನುವಾರುಗಳ ಕುಡಿವ ನೀರಿನ ದಾಹ ಹಿಂಗಿಸುತ್ತಿವೆ. ಕುಡಿಯುವ ನೀರಿಗೂ ಜನ ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ವಿದ್ಯಾರ್ಥಿಗಳು ಶೈಕ್ಷಣಿಕ ಪರಿಮಿತಿ ವಿಸ್ತರಿಸಿಕೊಳ್ಳಿ: ಶ್ರೀನಿವಾಸ
ಕೇವಲ ಇಂಜಿನಿಯರ್, ವೈದ್ಯರಾಗಬೇಕೆಂಬ ಪರಿಮಿತಿ ವಿಸ್ತರಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಶ್ರೀನಿವಾಸ ಸಿರನೂರಕರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸುರಪುರ ಅಸೆಂಬ್ಲಿ ಚುನಾವಣೆ : ರಾಜೂಗೌಡಗೆ ಬಿಜೆಪಿ ಟಿಕೆಟ್‌

ಸುರಪುರ  ಶಾಸಕರಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕ ರಾಜಾ ವೆಂಕಟಪ್ಪ ನಾಯಕ್‌ ನಿಧನದಿಂದಾಗಿ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಮೇ7ರಂದು ಉಪ ಚುನಾವಣೆ ನಡೆಯಲಿದ್ದು, ಮಂಗಳವಾರ ಬಿಜೆಪಿ ಹೈಕಮಾಂಡ್‌ ಮಾಜಿ ಸಚಿವ ನರಸಿಂಹ ನಾಯಕ್‌ (ರಾಜೂಗೌಡ)ರನ್ನು ಪಕ್ಷದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಿದೆ.

ಮನಸ್ಸಿನ ಸಮತೋಲನಕ್ಕೆ ಸ್ಥಿತಪ್ರಜ್ಞೆ ಅಗತ್ಯ
ಮನುಷ್ಯನಿಗೂ ಹಾಗೂ ಇತರ ಪ್ರಾಣಿಗಳಿಗೆ ಇರುವ ವ್ಯತ್ಯಾಸ ವಿಷದೀಕರಿಸಿ ಪ್ರಾಣಿಗಳಲ್ಲಿ ಆಸೆ ಆಕಾಂಕ್ಷೆ ಮಿತವಾಗಿದ್ದು, ಆದರೆ ಮನುಷ್ಯರಲ್ಲಿ ಹಾಗಿಲ್ಲ. ಸಂಪತ್ತಿನ ಗಳಿಕೆ, ಕೀತಿಶನಿ, ಇನ್ನೂ ಬೇಕು ಎನ್ನುವ ಬಯಕೆಗಳು ಮಾನವನಲ್ಲಿ ಮಾನಸಿಕ ಕ್ಷೋಭೆಯನ್ನುಂಟು ಮಾಡುತ್ತಿವೆ
ಡಾ.ಬಾಬು ಜಗಜೀವನ್ ರಾಂ, ಅಂಬೇಡ್ಕರ್ ಜನ್ಮದಿನಾಚರಣೆ ಸಿದ್ಧತಾ ಸಭೆ
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಲೋಕಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.
  • < previous
  • 1
  • ...
  • 12004
  • 12005
  • 12006
  • 12007
  • 12008
  • 12009
  • 12010
  • 12011
  • 12012
  • ...
  • 14622
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved