• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವೂ ಮುಖ್ಯ
ರಾಮನಗರ: ಉತ್ತಮ ಶಿಕ್ಷಣ, ಸಂಸ್ಕಾರಗಳನ್ನು ನೀಡುವ ಶಾಲೆಗಳು ವಿದ್ಯಾರ್ಥಿಗಳ ಪಾಲಿಗೆ ದೇವಾಲಯಗಳಿದ್ದಂತೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಅರಮನೆಯಲ್ಲಿ ಆಸನ ವ್ಯವಸ್ಥೆ 48 ಸಾವಿರಕ್ಕೆ ಇಳಿಕೆ
ಬ್ಧಚಿತ್ರಗಳ ಮುಂದೆ ಪ್ರದರ್ಶನ ನೀಡುವ ಕಲಾವಿದರು 15 ಜನರಿದ್ದರೆ, ಅವರನ್ನು ಹೊರತುಪಡಿಸಿ ಸಲಹೆ- ಸೂಚನೆ ನೀಡುವ 20 ಮಂದಿ ಮಧ್ಯೆ ಮಧ್ಯೆ ಓಡಾಡುವುದರಿಂದ ವೀಕ್ಷಣೆ ಮಾಡುವ ಜನರಿಗೂ ಸರಿಯಾಗಿ ಕಾಣುವುದಿಲ್ಲ.
ಸೋಲೂರು ಬೇರ್ಪಡಿಸಿದ್ದಕ್ಕೆ ಮಾಗಡಿಗರ ವಿರೋಧ
ಕುದೂರು: ಸೋಲೂರು ಗ್ರಾಮ ಸೇರಿದಂತೆ 68 ಗ್ರಾಮಗಳನ್ನು ಮಾಗಡಿ ತಾಲೂಕಿನಿಂದ ಬೇರ್ಪಡಿಸಿ ನೆಲಮಂಗಲ ತಾಲೂಕಿಗೆ ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟದ ಅನುಮೋದನೆ ಸಿಕ್ಕ ಕಾರಣ ಮಾಗಡಿ ತಾಲೂಕಿನ ಜನರು ಸರ್ಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿದ್ದಾರೆ.
ರಣಹದ್ದುಗಳ ಉಳಿವಿಗಾಗಿ ಸಂತಾನೋತ್ಪತ್ತಿ ಕೇಂದ್ರ ಅಗತ್ಯ
ರಾಮನಗರ: ಅಳಿವಿಂನಚಿನಲ್ಲಿರುವ ಉದ್ದ ಕೊಕ್ಕಿನ ರಣಹದ್ದುಗಳ ಉಳಿವಿಗಾಗಿ ಸಂತಾನೋತ್ಪತ್ತಿ ಕೇಂದ್ರ ಶೀಘ್ರ ಆರಂಭವಾಗಬೇಕು ಎಂದು ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ (ಬಿಎನ್‌ಎಚ್‌ಎಸ್) ನಿವೃತ್ತ ಉಪ ನಿರ್ದೇಶಕ ಡಾ.ವಿಬು ಪ್ರಕಾಶ್ ಒತ್ತಾಯಿಸಿದರು.
ದಸರಾ ದೀಪಾಲಂಕಾರ, ಡ್ರೋನ್ ಶೋ ಪೋಸ್ಟರ್, ಟೀಸರ್ ಬಿಡುಗಡೆ
ಎಂದಿನಂತೆ ಈ ಬಾರಿಯೂ ಸೆಸ್ಕ್ ವತಿಯಿಂದ ದೀಪಾಲಂಕಾರ ಮಾಡಲಾಗುತ್ತಿದ್ದು, ನಗರದ 135 ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ 118 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುತ್ತಿದೆ.
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು

ಮಲ್ಟಿಪೆಕ್ಸ್‌ಗಳಲ್ಲಿ ಮಾರಾಟ ಮಾಡುವ ಪಾಪ್‌ಕಾರ್ನ್ ಸೇರಿ ಕುಡಿಯುವ ನೀರು, ತಿಂಡಿ ತಿನಿಸುಗಳ ದುಬಾರಿ ಬೆಲೆಯ ವಿಷಯದಲ್ಲಿ ಮಾತ್ರ ಜಾಣ ಮೌನ ವಹಿಸಿರುವುದು ಸಿನಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ

ಆಟೋ ಚಾಲನಾ ತರಬೇತಿ ಪಡೆಯುವ ಮಂಗಳಮುಖಿಯರು ಹಾಗೂ ಮಹಿಳೆಯರಿಗೆ ವೃತ್ತಿ ಜೀವನ ಪ್ರಾರಂಭಿಸಲು ಸರ್ಕಾರದಿಂದಲೇ ಉಚಿತವಾಗಿ ಆಟೋ ಒದಗಿಸುವ ಕುರಿತು ಸರ್ಕಾರ, ಜಿಬಿಎ ಜೊತೆ ಚರ್ಚಿಸುವುದಾಗಿ ಶಾಸಕ, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ ಮುಚ್ಚಿ ಹಾಕುವ ಯತ್ನ : ಪ್ರಹ್ಲಾದ ಜೋಶಿ
ಬುರುಡೆಯನ್ನು ಯಾರು ತಂದುಕೊಟ್ಟರು, ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಮುಸುಕುಧಾರಿ ಹೇಳಿಕೆ ನೀಡಿದ್ದಾನೆ. ಹೀಗಿದ್ದಾಗಲೂ ಅವರನ್ನು ಬಂಧಿಸದೆ, ಕೇವಲ ಕಾಟಾಚಾರಕ್ಕೆ ವಿಚಾರಿಸಿ ಕೈ ಬಿಡಲಾಗುತ್ತಿದೆ.
ತಾಲೂಕು ಆಡಳಿತದ ಬೇಜವಾಬ್ದಾರಿಯಿಂದ ನೀರು ಕಲುಷಿತ
ಮನೆ-ಮನೆಗೆ ನೀರು ತಲುಪುವ ಜೆಎಂಎಂ ಹಾಗೂ ಜಲಧಾರೆ ಕಾಮಗಾರಿ ಮುಗಿದಿದ್ದರೆ ಗುಡಿಸಾಗರ ಗ್ರಾಮಸ್ಥರು ಇಂತಹ ಸಂಕಟ ಪಡುವ ಅವಶ್ಯಕತೆ ಇರುತ್ತಿರಲಿಲ್ಲ
ಕೃಷಿಮೇಳದಲ್ಲಿ ಗಮನಸೆಳೆದ ಬಿಸ್ಮಿಲ್ಲಾಹ ಅಗ್ರೋ ಇಂಪ್ಲಿಮೆಂಟ್ಸ್
ಕೃಷಿ ಉಪಕರಣಗಳಲ್ಲಿ ಹೊಸ ಆವಿಷ್ಕಾರ ಹಾಗೂ ಹೊಸ ತಂತ್ರಜ್ಞಾನ ಅಳವಡಿಸುವ ಮೊದಲು ಹೊಲಗಳಿಗೆ ತೆರಳಿ ತಾವು ಸಿದ್ಧಪಡಿಸಿದ ಕೃಷಿ ಯಂತ್ರೋಪಕರಣಗಳನ್ನು ಬಳಸಿ
  • < previous
  • 1
  • ...
  • 1197
  • 1198
  • 1199
  • 1200
  • 1201
  • 1202
  • 1203
  • 1204
  • 1205
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved