• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಣದಂಡನೆ ಶಿಕ್ಷೆಗೆ ಅಪರಾಧದ ಮಟ್ಟವೇ ಮುಖ್ಯ, ಭಾವನೆಯಲ್ಲ
ತಾಯಿಯ ಕೊಲೆ ಮಾಡಿದ ಅಪರಾಧಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮರಣ ದಂಡನೆ ರದ್ದುಪಡಿಸಿ ಜೀವಾವಧಿ ಶಿಕ್ಷೆಗೆ ಬದಲಿಸಿರುವ ಹೈಕೋರ್ಟ್‌, ಮರಣದಂಡನೆ ಶಿಕ್ಷೆ ನೀಡುವಾಗ ಭಾವನೆಯನ್ನು ಪ್ರಮುಖ ಅಂಶವಾಗಿ ಪರಿಗಣಿಸದೇ ಅಪರಾಧದ ಮಟ್ಟವನ್ನು ಮುಖ್ಯವಾಗಿ ಪರಿಗಣಿಸಬೇಕು ಎಂದು ಅಭಿಪ್ರಾಯಪಟ್ಟಿದೆ.
ಡಾ.ಪ್ರಭಾ ಗೆಲುವಿನ ಬಗ್ಗೆ ಅನುಮಾನ ಬೇಡ: ಸಚಿವ ಮಲ್ಲಿಕಾರ್ಜುನ
ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪಕ್ಷವು ದಾವಣಗೆರೆ ಲೋಕಸಭಾ ಕ್ಷೇತ್ರ ಗೆಲ್ಲುವುದರಲ್ಲಿ ಯಾವುದೇ ಅನುಮಾನವೂ ಬೇಡ. ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಯಾವ ರೀತಿ ಹೋರಾಟ ಮಾಡಬೇಕೆಂಬ ಬಗ್ಗೆ ನಾಯಕರೆಲ್ಲಾ ಚರ್ಚಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸರ್ಕಾರಿ ಸ್ಮಶಾನ ಜಾಗ ಒತ್ತುವರಿ: ಮೃತ ವ್ಯಕ್ತಿ ಅಂತ್ಯಸಂಸ್ಕಾರಕ್ಕೆ ಒತ್ತುವರಿದಾರನಿಂದ ಅಡ್ಡಿ..!
ಒತ್ತುವರಿದಾರರು ಅಧಿಕಾರಿಗಳ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಮಧ್ಯ ಪ್ರವೇಶಿಸಿ ಸರ್ಕಾರಿ ಜಾಗ ಅತಿಕ್ರಮಣ ಮಾಡಿಕೊಂಡು ಗಲಾಟೆ ಮಾಡುತ್ತಿರುವುದು ಸರಿಯಲ್ಲ. ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಲಿದೆ ಎಂದು ಎಚ್ಚರಿಕೆ. ಅಂತಿಮವಾಗಿ ಪೊಲೀಸರ ರಕ್ಷಣೆಯಲ್ಲಿ ಮೃತ ಮಂಜುನಾಥ್‌ ದೇಹವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ.
ಶಾಸಕ ಶಿವಲಿಂಗೇಗೌಡ ವಿರುದ್ಧ ಎಚ್‌.ಡಿ.ದೇವೇಗೌಡ ಕೆಂಡಾಮಂಡಲ
ಕಾಂಗ್ರೆಸ್ ಅಭ್ಯರ್ಥಿ ಎದುರು ದೌರ್ಜನ್ಯ ತೋರಿರುವ ಪ್ರಜ್ವಲ್ ರೇವಣ್ಣ ಅವರನ್ನು ತುಳಿಯಬೇಕು ಎಂದು ಭಾಷಣ ಮಾಡಿದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ದೇವೇಗೌಡರು ಕೆಂಡಾಮಂಡಲರಾದರು.
ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿ, ವಲಸೆ ಬಿಡಿ: ದೇವರಾಜ
ಬೇಸಿಗೆ ಇರುವುದರಿಂದ ಕೂಲಿಕಾರರಿಗೆ ಕೃಷಿ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸಲು ಯಾವುದೇ ರೀತಿಯ ಕೆಲಸ ಇರುವುದಿಲ್ಲ.
ಅಂಚೆ ಮತ ಪತ್ರ ವಿತರಣೆ ವ್ಯವಸ್ಥಿತವಾಗಿರಲಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನಿರ್ದೇಶನ
ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರಿಗೆ ಹಾಗೂ ಅಗತ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೌಕರರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಸೌಲಭ್ಯ ಲಭ್ಯವಿದೆ. ಎಲ್ಲರೂ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇಂದು ವಿವಿಧ ಮಠಾಧಿಪತಿಗಳ ಚಿಂತನ- ಮಂಥನ ಸಭೆ
ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯವಾಗಿ ವರ್ತಮಾನದ ಸಮಸ್ಯೆಗಳ ಕುರಿತು ಚರ್ಚಿಸಲು ಮೂರುಸಾವಿರ ಮಠದ ಶಿವಾನುಭವ ಮಂಟಪದಲ್ಲಿ ಮಾ. 27ರಂದು ಮಠಾಧೀಶರ ಚಿಂತನ ಮಂಥನ ಸಭೆ ನಡೆಯಲಿದೆ.
ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ
ಅಮೀನಗಡ: ಪಟ್ಟಣದ ಚಿತ್ತರಗಿ ಕ್ರಾಸ್ ಮುಖ್ಯರಸ್ತೆಯ ಬಳಿಯಿರುವ ಶ್ರೀ ಗದ್ದೆಮ್ಮದೇವಿ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ದೇವರ ಚಿನ್ನಾಭರಣಗಳನ್ನು ದೋಚಿದ್ದಾರೆ.
ಪತ್ತಿನ ಸಹಕಾರ ಸಂಘಗಳಿಗೆ ಸರ್ಕಾರದ ಮೂಗುದಾರ ಸಲ್ಲ
ಕರ್ನಾಟಕ ಸರ್ಕಾರ ಮಾ.16ರಂದು ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮದ 1997ರ ಕಲಂ 70ರ ಅಡಿಯಲ್ಲಿ ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿ ಕೆಲವು ನಿರ್ದೇಶನಗಳನ್ನು ನೀಡಿದೆ. ಈ ನಿರ್ದೇಶನ ಸಹಕಾರಿಗಳಿಗೆ ಮರಣ ಶಾಸನ ಇದ್ದಂತೆ ಎಂದು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಗುರುನಾಥ ಜ್ಯಾಂತಿಕರ ತಿಳಿಸಿದರು.
ಎರಡನೇ ದಿನವೂ ರಂಗೇರಿದ ಬಣ್ಣದಾಟ
ಬಾಗಲಕೋಟೆಯಲ್ಲಿ ಎರಡನೇ ದಿನವೂ ಹೋಳಿ ಹಬ್ಬದ ಬಣ್ಣದಾಟವು ಮತ್ತಷ್ಟು ಬಣ್ಣದಾಟ ಮತ್ತಷ್ಟು ರಂಗೇರಿತ್ತು.
  • < previous
  • 1
  • ...
  • 12007
  • 12008
  • 12009
  • 12010
  • 12011
  • 12012
  • 12013
  • 12014
  • 12015
  • ...
  • 14626
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved