• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯ ಗುಂಜಾನರಸಿಂಹ ಸ್ವಾಮಿ ದಿವ್ಯ ಬ್ರಹ್ಮರಥೋತ್ಸವ
ರಥೋತ್ಸವಕ್ಕೆ ಚಾಲನೆ ನೀಡುವ ವೇಳೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಹಾಗೂ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸುನಿಲ್ ಬೋಸ್ ಮುಖಾಮುಖಿಭೇಟಿಯಾದರು. ಆದರೆ ಒಬ್ಬರ ಮುಖ ಒಬ್ಬರು ನೋಡಲಿಲ್ಲ, ಮಾತನಾಡಲಿಲ್ಲ. ಬಿಜೆಪಿ ಕಾರ್ಯಕರ್ತರೊಂದಿಗೆ ಬಾಲರಾಜ್, ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸುನಿಲ್ ಬೋಸ್ ಪೋಟೋಗೆ ಪೋಸ್ ಕೊಟ್ಟು ರಥಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ತೆರಳಿದರು. ಚುನಾವಣೆ ಕಣ ಇನ್ನೂ ರಂಗೇರಿಲ್ಲವಾದರೂ ಇಬ್ಬರ ನಡೆ ತೀವ್ರ ಕುತೂಹಲ ಕೆರಳಿಸಿತು.
ಹೋಟೆಲ್ ಉದ್ಯಮ ಬಹಳಷ್ಟು ಜನರಿಗೆ ದಾರಿದೀಪ
ಚಾಮರಾಜನಗರದ ಕರಿನಂಜನಪುರದ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಚಾಮರಾಜನಗರ ಜಿಲ್ಲಾ ಹೋಟೆಲ್ ಮಾಲೀಕರ ಸಂಘವನ್ನು ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಚಂದ್ರಶೇಖರ ಹೆಬ್ಬಾರ್ ಉದ್ಘಾಟಿಸಿದರು.
ಸಚಿವರ ಮನೆಗೆ ಮುತ್ತಿಗೆ ಹಾಸ್ಯಾಸ್ಪದ: ರೆಡ್ಡಿ ಶ್ರೀನಿವಾಸ್
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತುವುದನ್ನು ಬಿಟ್ಟು ಬಿಜೆಪಿಯವರು ಸಚಿವರ ಮನೆಗೆ ಮುತ್ತಿಗೆ ಹಾಕುತ್ತಿರುವುದು ಹಾಸ್ಯಾಸ್ಪದ
ದುಡಿಯುವ ಕೈಗಳಿಗೆ ಯೋಜನೆಗಳ ಮೂಲಕ ನೆರವು: ಪಾಟೀಲ್‌ ನಡಹಳ್ಳಿ
ಜನರಿಗೆ ನೇರವಾಗಿ ಹಣ ಕೊಡುತ್ತಿದ್ದೇವೆಂದು ಕಾಂಗ್ರೆಸ್‌ ಪಕ್ಷದವರು ಹೇಳುತ್ತಿದ್ದಾರೆ. ಆದರೆ, ನಮ್ಮ ಸರ್ಕಾರಗಳು ಯೋಜನೆಗಳ ಮೂಲಕ ದುಡಿಯುವ ಕೈಗಳಿಗೆ ಸಹಾಯ ಮಾಡಿವೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು.
ಮುಕ್ತಿ ಬಾವುಟವನ್ನು 61 ಲಕ್ಷಕ್ಕೆ ಕೂಗಿ ಪಡೆದ ಸಚಿವ ಸುಧಾಕರ್‌
ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಮುಕ್ತಿ ಬಾವುಟ ಈ ಬಾರಿಯೂ ಸಚಿವ ಡಿ.ಸುಧಾಕರ್ ಪಾಲಾಗಿದೆ.
ಜಿಲ್ಲೆಯಾದ್ಯಂತ ಮತದಾನದ ಜಾಗೃತಿ ಕಾರ್ಯಕ್ರಮಗಳು ಚುರುಕು
ನೀತಿ ಸಂಹಿತೆ ಜಾರಿಯಾದ ಬಳಿಕ ಸ್ವೀಪ್ ಕಾರ್ಯಕ್ರಮಗಳು ವೇಗ ಪಡೆದುಕೊಂಡಿದ್ದು, ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿಗಳು ವಿವಿಧ ಇಲಾಖೆಗಳ ಸಮನ್ವಯ ಮತ್ತು ಸಹಯೋಗದಲ್ಲಿ ಮತದಾನದ ಮಹತ್ವದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸುವ ಕಾರ್ಯಗಳನ್ನು ಮಾಡಿದವು.
ಪಕ್ಷ ಸಂಘಟನೆಗೆ ಬಿ.ವೈ. ವಿಜಯೇಂದ್ರ ಪ್ರವಾಸ
ಮೈಸೂರಿಗೆ ಆಗಮಿಸಲಿರುವ ಬಿ.ವೈ. ವಿಜಯೇಂದ್ರ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಡಿಕೇರಿಗೆ ತೆರಳುವರು. ಸಂಜೆ ಮೈಸೂರಿಗೆ ಆಗಮಿಸಲಿರುವ ವಿಜಯೇಂದ್ರ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.
ಕಾಸರಕೋಡು ಬಂದರು, ಜಟ್ಟಿ ನಿರ್ಮಾಣಕ್ಕೆ ವಿರೋಧ
ಸಭೆಯಲ್ಲಿ ಡಿಸಿಯವರು, ಈಗಾಗಲೇ ೧೧ ವರ್ಷ ಹೋರಾಟ ನಡೆಸಿದ್ದೀರಿ. ಏನು ಪ್ರಯೋಜನವಾಗಿಲ್ಲ ಎನ್ನುತ್ತಿದ್ದಂತೆ ಮೀನುಗಾರರು ಸಭೆಯಿಂದ ಎದ್ದು ಹೊರನಡೆದರು.
ಕಾಪು: ಪ್ರಸಿದ್ಧ ಸುಗ್ಗಿ ಮಾರಿಪೂಜೆ ಜಾತ್ರೆ ಆರಂಭ
ಕಾಪುವಿನ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು.
ಮೌಲ್ಯಯುತ ಶಿಕ್ಷಣ ದೂರವಾಗುವ ಆತಂಕ: ಡಾ.ಮೋಹನ ಆಳ್ವ
ರಾಜಕೀಯ ಪಕ್ಷಗಳ ಮೇಲೆ ನನಗೆ ಗೌರವ ಇದೆ, ಆದರೆ ರಾಜಕೀಯ ಪಕ್ಷಗಳಿಂದ ನಾನು ದೂರ ಇದ್ದೇನೆ. ಬಾಲ್ಯದಿಂದ ಇಲ್ಲಿವರೆಗೂ ನಾನು ಇನ್ನೊಬ್ಬರ ಜತೆ ಸ್ಪರ್ಧೆ ಮಾಡಿದವನಲ್ಲ ಎಂದು ಡಾ. ಮೋಹನ ಆಳ್ವ ಹೇಳಿದರು.
  • < previous
  • 1
  • ...
  • 12012
  • 12013
  • 12014
  • 12015
  • 12016
  • 12017
  • 12018
  • 12019
  • 12020
  • ...
  • 14637
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved