• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಅನಂತಕುಮಾರ ಹೆಗಡೆ ನಮ್ಮ ನಾಯಕ: ವಿಶ್ವೇಶ್ವರ ಹೆಗಡೆ ಕಾಗೇರಿ
ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುವ ಚುನಾವಣೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಕುಡಿವ ನೀರಿಗೆ ಕನ್ನ: ಪುರಸಭೆಯಿಂದ ದೂರು ದಾಖಲು
ಕಡೂರು- ಬೀರೂರು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಭದ್ರಾ ಕುಡಿಯುವ ನೀರು ಯೋಜನೆ ಪೈಪ್ ಲೈನ್‌ ಗಳಿಗೆ ವಾಲ್ವ್ ಹಾಕಿ ನೀರು ಸೋರಿಕೆಯಾಗುವಂತೆ ಮಾಡಿ, ಅದನ್ನು ಅಡಕೆ ತೋಟಗಳಿಗೆ ಅನಧಿಕೃತ ವಾಗಿ ಹಾಯಿಸಿಕೊಳ್ಳುತ್ತಿರುವವರ ವಿರುದ್ಧ ಪುರಸಭೆಯಿಂದ ಮಂಗಳವಾರ ದೂರು ನೀಡಲಾಗಿದೆ.
ತುಮಕೂರು ಜಿಲ್ಲೆಯಲ್ಲಿ 2618 ಮತಗಟ್ಟೆಗ ಸ್ಥಾಪನೆ: ಡಿಸಿ ಶುಭಾ ಕಲ್ಯಾಣ್‌ ಮಾಹಿತಿ
ತುಮಕೂರು ಲೋಕಸಭಾ ಕ್ಷೇತ್ರದ 1846 ಮತಗಟ್ಟೆಗಳು ಹಾಗೂ ಶಿರಾ, ಪಾವಗಡ, ಕುಣಿಗಲ್ ಕ್ಷೇತ್ರಗಳ ಮತಗಟ್ಟೆಗಳು ಒಳಗೊಂಡಂತೆ ಜಿಲ್ಲೆಯಲ್ಲಿ ಒಟ್ಟು 2618 ಮತಗಟ್ಟೆ ಸ್ಥಾಪಿಸಲಾಗಿದ್ದು, ಈ ಪೈಕಿ 546 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗ ಳೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.
ರೈತ ವಿದ್ಯಾನಿಧಿಯಂತಹ ಯೋಜನೆ ಬಂದ್ ಮಾಡಿದ್ದು ಕಾಂಗ್ರೆಸ್ ಸಾಧನೆ-ಬಸವರಾಜ ಬೊಮ್ಮಾಯಿ
ಬಾಳಂಬೀಡ ಏತ ನೀರಾವರಿಗೆ ಉಳಿದ ಶೇ.೧೦ರಷ್ಟು ಕೆಲಸ ಮಾಡದೇ ಯೋಜನೆಯಿಂದ ನೀರು ಹರಿಸಲು ಇವರಿಂದ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.
ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುವೆ: ಕೆ.ಎಸ್‌.ಈಶ್ವರಪ್ಪ

ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭೆ ಕ್ಷೇತ್ರಕ್ಕೂ ಭೇಟಿ ನೀಡಿದ್ದೇನೆ. ಈಶ್ವರಪ್ಪರಿಗೆ ಅನ್ಯಾಯ ಆಗಿದೆ. ಯಡಿಯೂರಪ್ಪ ಅನ್ಯಾಯ ಮಾಡಿದ್ದಾರೆ.

ಬಿಎಸ್‌ವೈ ರಂಗ ಪ್ರವೇಶ, ದಾವಣಗೆರೆ ಬಿಜೆಪಿ ಅತೃಪ್ತಿ ಶಮನ
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸುವಂತೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಪಟ್ಟು ಹಿಡಿದಿದ್ದ ಗುಂಪಿನ ಅಸಮಾಧಾನ ತಣಿಸುವ ಮೂಲಕ ಉತ್ತರ ಕರ್ನಾಟಕದ ಹೆಬ್ಬಾಗಿಲಾದ ದಾವಣಗೆರೆಯಲ್ಲಿ ಬಿಜೆಪಿಯನ್ನು ಎಲ್ಲರೂ ಸೇರಿ ಗೆಲ್ಲಿಸುವಂತೆ ಮನವೊಲಿಸುವ ಮೂಲಕ ಎಲ್ಲ ಗೊಂದಲ, ಗದ್ದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿದ್ದಾರೆ.
ರಸ್ತೆ ಅಪಘಾತ: ಹಿರಿಯ ವಕೀಲ ಕೆ.ಎಸ್.ದೇಶಪಾಂಡೆ ಸಾವು
ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಹಿರಿಯ ವಕೀಲ, ಬ್ರಾಹ್ಮಣ ಮಹಾಸಭಾ ಘಟಕದ ಅಧ್ಯಕ್ಷ ಕೆ.ಎಸ್‌. ದೇಶಪಾಂಡೆ (72) ಸಾವಿಗೀಡಾಗಿದ್ದು, ಅವರ ಪತ್ನಿ ಸೇರಿದಂತೆ ಕುಟುಂಬದ 7 ಜನರು ಗಂಭೀರ ಗಾಯಗೊಂಡಿದ್ದಾರೆ.
ಚುನಾವಣಾ ಅಕ್ರಮಗಳ ಬಗ್ಗೆ ತೀವ್ರ ನಿಗಾಕ್ಕೆ ಡಿಸಿ ಸೂಚನೆ
ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಮತದಾರರಿಗೆ ನಮೂನೆ ೧೨ಡಿ ಹಾಗೂ ಅಂಚೆ ಮತದಾನ ಇತರ ಚುನಾವಣಾ ಕರ್ತವ್ಯ ನಿರತರಿಗೆ ೧೨, ೧೨ಎ ನಮೂನೆಗಳ ವಿತರಣೆ ಕಾರ್ಯವನ್ನು ಎರಡು ದಿನದೊಳಗಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಬೆಂಬಲಿಗರು ಕಾಂಗ್ರೆಸ್‌ ಸೇರುವ ನಿರ್ಣಯ ಶೀಘ್ರ: ಹೆಬ್ಬಾರ್‌
ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುವ ಸಂದರ್ಭ ಬಂದಾಗ ಕಾಯ್ದುಕೊಳ್ಳಲೇಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಸದ್ಗುರು ಕೈವಾರ ತಾತಯ್ಯನವರ ರಥೋತ್ಸವ
. ಸದ್ಗುರು ತಾತಯ್ಯನವರ ಉತ್ಸವ ವಿಗ್ರಹಕ್ಕೆ ವಿಶೇಷ ಅಭಿಷೇಕ ಮತ್ತು ವೇದಘೋಷಗಳೊಂದಿಗೆ ಅಷ್ಟಾವಧಾನ ಸೇವೆಯನ್ನು ಸಮರ್ಪಿಸಲಾಯಿತು. ನಂತರ ಸದ್ಗುರುಗಳಿಗೆ ಮಹಾಮಂಗಳಾರತಿಯನ್ನು ಸಮರ್ಪಿಸಲಾಯಿತು. ಈ ಪೂಜಾ ಕೈಂಕರ್ಯದಲ್ಲಿ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್ ದಂಪತಿ ಉಪಸ್ಥಿತರಿದ್ದರು.
  • < previous
  • 1
  • ...
  • 12023
  • 12024
  • 12025
  • 12026
  • 12027
  • 12028
  • 12029
  • 12030
  • 12031
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved