• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣ-ಶರಣೀಯರ ಬದುಕು ನಮ್ಮ ಬದುಕಿಗೆ ಜೀವಜಲವಾಗಲಿ
ಮಾನವೀಯತೆ ಎನ್ನುವ ಮಂದಿರವೇ ಶ್ರೇಷ್ಠ ಮಂದಿರವಾಗಬೇಕು
ಕಾಂಗ್ರೆಸ್‌ಗೆ 3, ದಳ ಕಮಲ ದೋಸ್ತಿಗೆ 4ರಲ್ಲಿ ಕಠಿಣ ಸವಾಲು
ರಾಮನಗರ: ಜಿದ್ದಾಜಿದ್ದಿನ ಅಖಾಡವಾಗಿ ಗುರುತಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 3, ಬಿಜೆಪಿ - ಜೆಡಿಎಸ್ ಮೈತ್ರಿಕೂಟಕ್ಕೆ 4 ವಿಧಾನಸಭಾ ಕ್ಷೇತ್ರಗಳು ಕಠಿಣ ಸವಾಲಿನಿಂದ ಕೂಡಿವೆ.
ಮತದಾನ ಹೆಚ್ಚಿಸಲು ಬೃಹತ್ ಜಾಗೃತಿ ಜಾಥಾ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಆರಂಭವಾದ ಮತದಾನ ಜಾಗೃತಿ ಜಾಥಾಗೆ ಡೀಸಿ ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾಹು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್‌ ಪ್ರಕಾಶ್ ಮೀನಾ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಕುಡಿಯುವ ನೀರಿಗಾಗಿ ಹೇಮಾವತಿ ಜಲಾಶಯದಿಂದ ನದಿಗೆ ನೀರು ಹರಿಸುವಂತೆ ಪತ್ರ
ಹೇಮಾವತಿ ನದಿಯಲ್ಲಿ ನೀರು ಹರಿಯುವಿಕೆ ಪ್ರಮಾಣ ಕುಸಿದಿರುವುದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಿಸಿದ ಹೇಮಗಿರಿ ಅಣೆಕಟ್ಟೆ ಬಳಿಯ ತಾಲೂಕಿನ ಅಕ್ಕಿಹೆಬ್ಬಾಳು ಹಾಗೂ ಇತರೆ 25 ಗ್ರಾಮಗಳಿಗೆ ಮತ್ತು ಬೂಕನಕೆರೆ ಹೋಬಳಿಯ 21 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ ಮಾಡುವ ಪಿ.ಡಿ.ಜಿ ಕೊಪ್ಪಲು ಬಳಿಯ ಬಹುಗ್ರಾಮ ಕುಡಿಯುವ ನೀರು ಪೂರೈಕೆಗಳಿಗೆ ತುರ್ತು ನೀರಿನ ಅಗತ್ಯವಿದೆ.
ಶ್ರೀಮಂತರು- ಬಡವರ ನಡುವೆ ಸ್ಪರ್ಧೆ: ಅಂಜಲಿ
ಜನರನ್ನು ಮೋಸ ಮಾಡುತ್ತಿದ್ದ ಬಿಜೆಪಿಯವರಿಗೆ ತಕ್ಕಪಾಠ ಕಲಿಸಬೇಕಿದೆ ಎಂದು ಅಂಜಲಿ ನಿಂಬಾಳ್ಕರ ತಿಳಿಸಿದರು.
ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ
ವಡಭಾಂಡೇಶ್ವರ ಬಲರಾಮ ದೇವರಿಗೆ ಬ್ರಹ್ಮಕಲಶ ಮಹೋತ್ಸವ ಅತ್ಯಂತ ವೈಭವದಿಂದ ಸಂಪನ್ನಗೊಂಡಿದೆ. ಈ ಸಂದರ್ಭ ಸುಮಾರು 15, 000 ಭಕ್ತರು ಪಾಲ್ಗೊಂಡರು.
ಘಟಪ್ರಭದಲ್ಲಿ ಹೋಳಿ ಸಂಭ್ರಮ ಜೋರು
ಘಟಪ್ರಭಾ: ಪಟ್ಟಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಬಣ್ಣಗಳ ಹಬ್ಬ ಹೋಳಿ ಹಬ್ಬವನ್ನು ಆಚರಿಸಲಾಯಿತು. ತರಹೇವಾರಿ ತರಹದ ಬಣ್ಣಗಳನ್ನು ಎರಚುವ ಮೂಲಕ ಯುವಕ- ಯುವತಿಯರು, ಮಕ್ಕಳು ಹೋಳಿ ಹಬ್ಬದ ಶುಭಾಶಯ ಹೇಳುತ್ತ ಹಬ್ಬ ಆಚರಣೆಯಲ್ಲಿ ತೊಡಗಿದ್ದರು. ಹೋಳಿ ಹುಣ್ಣಿಮೆಗೆ ಭಾನುವಾರದ ರಾತ್ರಿಯಿಂದಲೇ ಹಲಗೆ, ತಮಟೆ, ಬಾರಿಸುವುದರ ಜೊತೆಗೆ ರಾತ್ರಿಯೆಲ್ಲಾ ಜಾಗರಣೆ ಮಾಡಲಾಗಿತ್ತು.
ಭ್ರಷ್ಟರನ್ನು ಸೋಲಿಸಲು ಜೆಡಿಎಸ್-ಬಿಜೆಪಿ ಮೈತ್ರಿ: ಮಂಜುನಾಥ್‌
ಹಾರೋಹಳ್ಳಿ: ಭ್ರಷ್ಟರು ಮತ್ತು ದುರಾಡಳಿತ ಮಾಡುತ್ತಿರುವವರನ್ನು ಸೋಲುಣಿಸಲೇಬೇಕು ಎಂಬ ದೃಢ ನಿರ್ಧಾರದಿಂದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
ಎನ್‌ಡಿಆರ್‌ಎಫ್ ಹಣ: ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ
ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ.
ಬರ ನಿರ್ವಹಣೆ ಗಂಭೀರತೆ ಅರಿತು ಸಮರ್ಥವಾಗಿ ನಿಭಾಯಿಸಿ
ಕುಡಿವ ನೀರಿನ ಸಮಸ್ಯೆ ಎದುರಾದ ವಾರ್ಡ ಅಥವಾ ಗ್ರಾಮಗಳಲ್ಲಿ ಬೊರ್‌ವೇಲ್‌ ಕೊರೆಸುವ ಬದಲಾಗಿ ಖಾಸಗಿ ಬೋರವೇಲ್‌ಗಳಲ್ಲಿ ನೀರಿನ ಲಭ್ಯತೆ ಇದ್ದಲ್ಲಿ ಅವರಿಂದ ನೀರನ್ನು ಪಡೆಯಲು ಮುಂದಾಗಬೇಕು
  • < previous
  • 1
  • ...
  • 12025
  • 12026
  • 12027
  • 12028
  • 12029
  • 12030
  • 12031
  • 12032
  • 12033
  • ...
  • 14638
  • next >
Top Stories
ಬಿಜೆಪಿ - ಜೆಡಿಯುಗೆ ಗೆಲುವಿನ ಬಿಹಾರ
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved