• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನ ಮಾಡಿ: ದಿನೇಶ್
ದೇಶದಾದ್ಯಂತ 96 ಕೋಟಿ ಮತದಾರರಿದ್ದು, 10 ಲಕ್ಷ ಮತಗಟ್ಟೆಗಳಲ್ಲಿ 57 ಲಕ್ಷ ಇವಿಎಂಗಳನ್ನು ಮತದಾನಕ್ಕಾಗಿ ಬಳಸಗುತ್ತಿದ್ದೆ. ಈ ಚುನಾವಣೆಯನ್ನು ಯಶಸ್ವಿಯಾಗಿ ಮುಗಿಸಲು ಚುನಾವಣಾ ಆಯೋಗವು ವ್ಯಾಪಾಕವಾಗಿ ಪ್ರಚಾರ ಮಾಡುತ್ತಿದೆ. ಹಾಗಿದ್ದಾಗ ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಕರ್ತವ್ಯ. ಹೀಗಾಗಿ ಎಲ್ಲರೂ ಮತದಾನ ಮಾಡಿ ಹಾಗೂ ಬೇರೆಯವರಿಗೂ ಮಾತ ಹಾಕುವಂತೆ ಪ್ರೇರೇಪಿಸಿ ಚುನಾವಣೆಯನ್ನು ಗೆಲ್ಲಿಸಬೇಕು
ವಿಭೂತಿಹಳ್ಳಿ: ಗ್ರಾಮಸ್ಥರ ನೀರಿನ ದಾಹ ತಣಿಸಿದ ಅಧಿಕಾರಿಗಳು
ಕನ್ನಡಪ್ರಭದಲ್ಲಿ ಮಾ.24 ರಂದು "ವಿಭೂತಿಹಳ್ಳಿಗೆ ನೀರಿನ ಹಾಹಾಕಾರ ಚುನಾವಣೆ ಬಹಿಷ್ಕಾರ " ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾದ ಹಿನ್ನೆಲೆ, ಆಡಳಿತ ವರ್ಗ ಎಚ್ಚೆತ್ತಿದೆ. ಗ್ರಾಮಕ್ಕೆ ಕುಡಿವ ನೀರಿನ ವ್ಯವಸ್ಥೆ, ನೀರು ಪೋಲಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಜೀವನದ ಶ್ರೇಯಸ್ಸಿನ ದಾರಿ ತೋರಿದ ರೇಣುಕಾಚಾರ್ಯರು
ಪೌರ್ಣಿಮೆಯಂತಹ ಕಾರ್ಯಕ್ರಮಗಳು ಮುಂದಿನ ತಲೆಮಾರಿಗೆ ನಾವು ಬಿಟ್ಟು ಹೋಗುವ ಆಸ್ತಿ ಎಂದರೆ ತಪ್ಪಾಗಲಾರದು
ನಾಯಕನಹಟ್ಟಿ ಕಾಯಕಯೋಗಿಗೆ ಭಕ್ತಿ‌ ಭಾವ ಸಮರ್ಪಣೆ
ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.
ಪ್ರತಿಯೊಬ್ಬ ಮತದಾರರು ಕಡ್ಡಾಯ ಮತದಾನ ಮಾಡಿ : ಡಿಸಿ ಡಾ. ಕೆ. ವಿದ್ಯಾಕುಮಾರಿ
ಪ್ರತಿಯೊಬ್ಬ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಆದಿಚುಂಚನಗಿರಿಯಲ್ಲಿ ಶ್ರೀಗಳಿಂದ ವಿವಿಧ ಪೂಜೆಗಳೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನ..!
ಇಷ್ಟು ದಿನಗಳ ಕಾಲ ನಡೆದ ಈ ಕಾರ್ಯ ಒಬ್ಬ ವ್ಯಕ್ತಿ ತನಗೋಸ್ಕರ ಮಾಡಿದ್ದಲ್ಲ ಅಥವಾ ಒಂದು ಮನೆ ಕುಟುಂಬದ ಸದಸ್ಯರಿಗಾಗಿ ಮಾಡಿದ ಕಾರ್ಯವಲ್ಲ. ತನಗಾಗಿ ಕುಟುಂಬಕ್ಕಾಗಿ ಮಾಡಿದ್ದು ಸ್ವಾರ್ಥವಾದುದ್ದಾದರೆ ಇಂತಹ ಸುಕ್ಷೇತ್ರದಲ್ಲಿ ಮಾಡುವ ಯಜ್ಞದ ಕಾರ್ಯಗಳು ಸಮಷ್ಟಿಯ ಪ್ರಜ್ಞೆಗೋಸ್ಕರ.
ಕಾರ್ಯಕರ್ತರ ಸಮಸ್ಯೆಗಳ ನಿವಾರಣೆಗೆ ಆದ್ಯತೆ: ಸುಧಾಕರ್
ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಬಮೂಲ್ ಮಾಜಿ ನಿರ್ದೇಶಕ ಎಚ್.ಅಪ್ಪಯ್ಯಣ್ಣ ಸೇರಿದಂತೆ ಜೆಡಿಎಸ್‌ ಪಕ್ಷದ ಪ್ರಮುಖ ಮುಖಂಡರ ಮನೆಗಳಿಗೂ ಭೇಟಿ ನೀಡಿದ ಸುಧಾಕರ್, ಚುನಾವಣೆಯ ಗೆಲುವಿನ ರಣತಂತ್ರದ ಕುರಿತು ಚರ್ಚೆ ನಡೆಸಿದರು.
ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವದ ಅಂಗವಾಗಿ ಓಕುಳಿ ಸಂಭ್ರಮ
ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವದ ಜರುಗಿದ ಹಿನ್ನಲೆಯಲ್ಲಿ ದೇವಾಲಯದಲ್ಲಿ ಮಂಗಳವಾರ ವಸಂತೋತ್ಸವ ಪ್ರಯುಕ್ತ ಅವಬೃತ ಸ್ನಾನ ಹಾಗೂ ತೀರ್ಥ ಸ್ನಾನ ಮತ್ತು ಓಕುಳಿ ಸಂಭ್ರಮದಿಂದ ನಡೆಯಿತು.
ಸಮಾಜ ತಿದ್ದಲು ವಚನ ಸಾಹಿತ್ಯ ಕೈಗನ್ನಡಿ: ಡಾ.ಅನಿತಾ
ಪ್ರಪಂಚದ ಅತ್ಯದ್ಭುತಗಳಲ್ಲಿ ಒಂದಾದ ‘ವಚನ ಸಾಹಿತ್ಯ’ವು ಮನಸ್ಸಿನ, ಸಮಾಜದ ಅಂಕುಡೊಂಕುಗಳ ತಿದ್ದುವುದಕ್ಕೆ ಕೈಗನ್ನಡಿಯಾಗಿವೆ. ಇತಿಹಾಸ ಸಂಶೋಧಕರು, ನಾಟಕ ರಚನೆಕಾರರು, ಹಾಡು ಕಟ್ಟುವವರು, ಸಮಾಜ ಸುಧಾರಕರು, ಅಧ್ಯಾತ್ಮ ಸಾಧಕರು ಹಾಗೂ ಲೋಕದ ಅನುಭವ ಬಯಸುವವರಿಗೆ ವಚನ ಸಾಹಿತ್ಯ ಸ್ಫೂರ್ತಿಯಾಗಿವೆ ಎಂದು ಎಸ್‌ಎಸ್‌ಎಂಬಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಅನಿತಾ ಎಚ್. ದೊಡ್ಡಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ನೇತಾಜಿ ವಿದ್ಯಾಸಂಸ್ಥೆ ಮುಚ್ಚುವ ನಿರ್ಧಾರ ಮಾಡಿಲ್ಲ: ಆಡಳಿತ ಮಂಡಳಿ ಸ್ಪಷ್ಟನೆ
ಬಲ್ಲಮಾವಟಿ ಗ್ರಾಮದ ಚಂಗೇಟಿರ ಕುಟುಂಬಸ್ಥರು ದಾನವಾಗಿ ನೀಡಿದ ಹತ್ತು ಎಕರೆ ಜಾಗದಲ್ಲಿ 1965ರಲ್ಲಿ ದಾನಿಗಳ ಸಹಾಯದಿಂದ ಶಾಲಾ ಕಟ್ಟಡ ನಿರ್ಮಿಸಲಾಗಿತ್ತು. ಆ ಕಟ್ಟಡವು ಶಿಥಿಲಾವಸ್ಥೆಗೆ ಬಂದಿದ್ದರಿಂದ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಹಿತದೃಷ್ಟಿಯಿಂದ ನೂತನ ಭವ್ಯ ಕಟ್ಟಡಕ್ಕೆ ಪ್ರೌಢಶಾಲೆಯನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
  • < previous
  • 1
  • ...
  • 12029
  • 12030
  • 12031
  • 12032
  • 12033
  • 12034
  • 12035
  • 12036
  • 12037
  • ...
  • 14638
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved