• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಕ್ಕೆ ಏಕತೆ ಸಂದೇಶ ಸಾರಿದ ಹಂಪಿ ಹೋಳಿ ಸಂಭ್ರಮ
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ರಥಬೀದಿ ಹಾಗೂ ಜನತಾ ಪ್ಲಾಟ್‌ನಲ್ಲಿ ಹೋಳಿ ಸಂಭ್ರಮ ಮನೆ ಮಾಡಿತ್ತು. ರಥಬೀದಿಯಲ್ಲಿ ಮಾ. 25ರ ಮಧ್ಯರಾತ್ರಿ ಕಾಮದಹನ ಮಾಡಿದ ದೇಶ-ವಿದೇಶಿ ಪ್ರವಾಸಿಗರು ಕುಣಿದು ಕುಪ್ಪಳಿಸಿದರು.
ಸವಾಲು, ಬಿಕ್ಕಟ್ಟಿನ ಪರಿಸ್ಥಿತಿ ಎಐನಿಂದ ಎದುರಿಸಲು ಸಾಧ್ಯ
ಪ್ರಸ್ತುತ ಪ್ರಪಂಚ ಎದುರಿಸುತ್ತಿರುವ ಪ್ರಮುಖ ಸವಾಲು ಹಾಗೂ ಬಿಕ್ಕಟ್ಟಿನ ಪರಿಸ್ಥಿತಿಗಳನ್ನು ಕೃತಕ ಬುದ್ಧಿಮತ್ಯೆ (ಎಐ)ಯಿಂದ ಎದುರಿಸಲು ಸಾಧ್ಯವಾಗಿದೆ.
ನೀತಿ ಸಂಹಿತೆ ಉಲ್ಲಂಘನೆ ನಿಗಾಕ್ಕೆ ಸಿವಿಜಿಲ್ ತಂತ್ರಾಂಶ ಬಳಕೆ ಕಡ್ಡಾಯ
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ತ್ವರಿತವಾಗಿ ಟ್ರ್ಯಾಕ್ ಮಾಡಿ ಪರಿಹಾರ ವ್ಯವಸ್ಥೆ ರಚಿಸುವ ನಿಟ್ಟಿನಲ್ಲಿ ಸಿವಿಜಿಲ್ ಆ್ಯಪ್‌ನ್ನು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಂಡು ಬಳಸುವಂತೆ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಜೆಡಿಎಸ್-ಬಿಜೆಪಿ ಮೈತ್ರಿ ಧರ್ಮ ಪಾಲಿಸಲಿವೆ
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಎರಡೂ ಪಕ್ಷದವರು ಮೈತ್ರಿ ಧರ್ಮ ಪಾಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ಡಾ.ರಾಧಮೋಹನ್ ದಾಸ್ ಅಗರ್‌ವಾಲ್ ತಿಳಿಸಿದ್ದಾರೆ.
ಯುವಕರು ಮಾದಕ ವ್ಯಸನಿಗಳಾಗದಿರಿ: ಸೆಲ್ವಿಕುಮಾರಿ
ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ.ಗುಂಡಪ್ಪ ದೇವಿಕೇರಿ ಮಾತನಾಡಿ, ವಿದ್ಯಾರ್ಥಿ ಸಮೂಹ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯವಂತರಾಗಿರಬೇಕು, ಗುರಿ ಇಟ್ಟುಕೊಂಡು ವಿದ್ಯಾಬ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ
ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಕೆಶಿ ಹೇಳಿದರು.
ಶ್ರದ್ಧಾ ಭಕ್ತಿಯಿಂದ ನೆರವೇರಿದ ಚೆಲುವನಾರಾಯಣಸ್ವಾಮಿಗೆ ತೀರ್ಥಸ್ನಾನ
ಸ್ನಪನ ಶೆಲ್ವರಿಗೆ ನಾಡಿನ ಸುಭೀಕ್ಷತೆಗಾಗಿ ಮಂಗಳವಾದ್ಯ ಮತ್ತು ವೇದಮಂತ್ರದೊಂದಿಗೆ ಅಭಿಷೇಕದ ನಂತರ ಕಲ್ಯಾಣಿ ತಾಯಿಗೆ ಪೂಜೆ ನೆರವೇರಿಸಿ ಸ್ನಪರಶೆಲ್ವರನ್ನು ಕಲ್ಯಾಣಿಗೆ ಕೊಂಡೊಯ್ದು ತೀರ್ಥಸ್ನಾನ ನೆರವೇರಿಸಲಾಯಿತು. ಕಲ್ಯಾಣಿಯ ನಾಲ್ಕೂಕಡೆ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಸಾವಿರಾರು ಭಕ್ತರು ಕಲ್ಯಾಣಿಯಲ್ಲಿ ಪವಿತ್ರ ಸ್ನಾನ ಮಾಡಿದರು. ಸಂಜೆ ಪರಕಾಲಮಠದಲ್ಲಿ ಪಟ್ಟಾಭಿಷೇಕ ಮಹೋತ್ಸವದ ಕೈಂಕರ್ಯಗಳು ನೆರವೇರಿದವು.
ಮಲೆನಾಡ ಸೆರಗಲ್ಲೇ ಬತ್ತಿರುವ ಹೇಮಾವತಿ ಹರಿವು
ತಾಲೂಕಿನಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದ್ದು, ಕಳೆದ ಬಾರಿಯ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ತಾಲೂಕಿನ ಬಹುತೇಕ ಜಲಮೂಲಗಳಲ್ಲಿ ಅಂರ್ತಜಲ ಬತ್ತಿದ್ದು, ಹೇಮಾವತಿ ನದಿ ಕೂಡ ಬತ್ತಿಹೋಗಿರುವುದು ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಲು ಕಾರಣವಾಗಿದೆ.
ಸಾರ್ವಜನಿಕ ಆಸ್ತಿ ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ: ಶುಭಾ ಕಲ್ಯಾಣ್
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ತಿ ಹಾಗೂ ತೆರೆದ ಸ್ಥಳಗಳನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಸೂಚನೆ ತಿಳಿಸಿದ್ದಾರೆ.
ಕುಳಗಟ್ಟೆ ವ್ಯಾಪ್ತಿಯಲ್ಲಿ ಕರಡಿ ಪ್ರತ್ಯಕ್ಷ: ಗ್ರಾಮಸ್ಥರ ಆತಂಕ
ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಸಮೀಪದ ಕುಳಗಟ್ಟೆಯಲ್ಲಿ ಭದ್ರಾ ಕಾಲುವೆ ಸಮೀಪ ಕಂಚಿಬೀಳು ಚಿಕ್ತೆ ರಸ್ತೆಯ ಅಕ್ಕಪಕ್ಕದ ತೋಟಗಳಲ್ಲಿ ಕರಡಿಯೊಂದು ಕಾಣಿಸಿಕೊಳ್ಳುತ್ತಿದೆ. ತೋಟಗಳಿಗೆ ನೀರು ಹಾಯಿಸಲು ಹೋಗುವ ರೈತರಿಗೆ 15 ದಿನಗಳಿಂದಲೂ ಕರಡಿ ದರ್ಶನವಾಗುತ್ತಿದೆ. ಹೆಚ್ಚಿನ ಅನಾಹುತಕ್ಕೆ ಮೊದಲು ಅರಣ್ಯ ಇಲಾಖೆಯವರು ಕರಡಿಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
  • < previous
  • 1
  • ...
  • 12030
  • 12031
  • 12032
  • 12033
  • 12034
  • 12035
  • 12036
  • 12037
  • 12038
  • ...
  • 14638
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved