• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು, ಮೇವಿನ ಅಭಾವ ಆಗದಂತೆ ನೋಡಿಕೊಳ್ಳಿ: ಡಿಸಿ ಡಾ.ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಕುಡಿಯುವ ನೀರಿಗೆ ತೊಂದರೆ ಆಗದಿರಲಿ
ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು.
65 ವರ್ಷಗಳ ಬಳಿಕ ದ್ಯಾಮವ್ವ ದೇವಿ ಜಾತ್ರೆ!
ಸುಮಾರು 65 ವರ್ಷಗಳಿಂದ ಸ್ಥಗಿತಗೊಳಿಸಲಾಗಿದ್ದ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮ ದೇವತೆಯಾದ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವ ಪ್ರಸಕ್ತ ವರ್ಷ ಸಂಭ್ರಮದಿಂದ ನಡೆಯಲಿದೆ.
ವಿದ್ಯುತ್ ಏರಿಳಿತಕ್ಕೆ ಮೋಟರ್ ಹಾನಿ: ರೈತ ಕಂಗಾಲು
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯದಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದ್ದು, ವೋಲ್ಟೇಜ್ ಡ್ರಾಪ್‌ನ ಸಮಸ್ಯೆಯಿಂದ ಹೆಚ್ಚಿನ ಹಾನಿಯಾಗುತ್ತಿದೆ ಎಂಬುದು ಹಿರಿಯೂರು ಭಾಗದ ರೈತರ ಆರೋಪವಾಗಿದೆ.
ಸಚಿವ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸುವ ಗುರಿ: ಡಿಸಿ ಗಂಗೂಬಾಯಿ
ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ
ಕೊಲ್ಲೂರಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್
ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ರೈತರ, ಮಹಿಳೆಯರ ಧ್ವನಿಯಾಗಲು ಅವಕಾಶ ನೀಡಿ: ಕಾಂಗ್ರೆಸ್ ಅಭ್ಯರ್ಥಿ ಗೀತಾ
ಬಂಗಾರಪ್ಪ ಬಡವರ, ರೈತರ ಪರವಾದ ಕಾಳಜಿ ಜತೆಗೆ ಮುಖ್ಯಮಂತ್ರಿಯಾದ ಅವಧಿಯಲ್ಲಿ ಜಾರಿಗೊಳಿಸಿದ ಅಕ್ಷಯ, ಆರಾಧನಾ, ಗ್ರಾಮೀಣ ಕೃಪಾಂಕ, ಪಂಪ್ ಸೆಟ್‌ಗೆ ಉಚಿತ ವಿದ್ಯುತ್ ಯೋಜನೆ ಮೂಲಕ ಅವರ ಹೆಸರು ಶಾಶ್ವತವಾಗಿದ್ದು ಸತತ 30 ವರ್ಷಗಳ ನಂತರದಲ್ಲಿಯೂ ಗ್ರಾಮೀಣ ಕೃಪಾಂಕದಿಂದ ಹಲವರು ಪ್ರಯೋಜನ ಪಡೆದು ಉನ್ನತ ಉದ್ಯೋಗ ಗಳಿಸಿದ್ದಾರೆ.
ಯಮಕನಮರಡಿಯಿಂದ ಶ್ರೀಶೈಲಕ್ಕೆ ಭಕ್ತರ ಪಾದಯಾತ್ರೆ
ಯಮಕನಮರಡಿ: ಶ್ರೀಶೈಲ ಶ್ರೀಮಲ್ಲಿಕಾರ್ಜುನ ದೇವರ ದರ್ಶನಕ್ಕೆ ಸಂಪ್ರದಾಯದಂತೆ ಪಾದಯಾತ್ರೆಯ ಮೂಲಕ ಉಳ್ಳಾಗಡ್ಡಿ-ಖಾನಾಪೂರ, ಹೆಬ್ಬಾಳ, ಕುರಣಿವಾಡಿ, ಹಂಚಿನಾಳ ಗ್ರಾಮಗಳ ಭಕ್ತರು ತೆರಳಿದರು. ಸುಮಾರು 15 ದಿನಗಳವರೆಗೆ ಶ್ರೀಶೈಲದ ಶ್ರೀಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಾರೆ.
ಕಾರ್ಯಕರ್ತರ ಸಮಸ್ಯೆಗಳ ನಿವಾರಣೆಗೆ ಆದ್ಯತೆ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಂಗಳವಾರ ದೊಡ್ಡಬಳ್ಳಾಪುರ ತಾಲೂಕಿನ ಸುಪ್ರಸಿದ್ದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 12031
  • 12032
  • 12033
  • 12034
  • 12035
  • 12036
  • 12037
  • 12038
  • 12039
  • ...
  • 14638
  • next >
Top Stories
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
ಡಿ.ಕೆ ಶಿವಕುಮಾರ್ ಪುಸ್ತಕ ಬಿಡುಗಡೆ : ನೀರಿನ ಹೆಜ್ಜೆ ಪುಸ್ತಕದಲ್ಲೇನಿದೆ?
ಎನ್‌ಡಿಎ ಕೈಹಿಡಿದ ಒಬಿಸಿ, ದಲಿತ, ಮುಸ್ಲಿಂ ಮತ - ಜಾತಿ ಲೆಕ್ಕಾಚಾರದಲ್ಲಿ ಗೆದ್ದ ಬಿಜೆಪಿ ಮೈತ್ರಿಕೂಟ
ಹಸಿರನ್ನೇ ಉಸಿರಾಗಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved