• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿತ್ಯ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ
ಸತತ ಏಳೆಂಟು ದಿನಗಳಿಂದ ರೈತರಿಗೆ ವಿದ್ಯುತ್ ವ್ಯತ್ಯಯ ಆಗುತ್ತಿರುವುದನ್ನು ಖಂಡಿಸಿ ನರೇಗಲ್ಲ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು ಇಂದು ಹೆಸ್ಕಾಂ ಗ್ರಿಡ್‌ಗೆ ಮುತ್ತಿಗೆ ಹಾಕಿದರು.
ಇಲಾಖೆ ನಿರ್ಲಕ್ಷ್ಯಕ್ಕೆ ಸೊರಗಿದ ರೇಷ್ಮೆ ಇಲಾಖೆ
ರೈತರಿಗೆ ಉಪ ಆದಾಯ ತರಬಲ್ಲ ರೇಷ್ಮೆ ಕೃಷಿ ಜಿಲ್ಲೆಯಲ್ಲಿ ಸಾಧ್ಯವಿದ್ದರೂ ಇಲಾಖೆಯ ನಿರ್ಲಕ್ಯದಿಂದ ಸೊರಗಿದೆ. ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸಬೇಕಾಗಿರುವ ಇಲಾಖೆ ಸಿಬ್ಬಂದಿ-ಕಟ್ಟಡ ನಿರ್ವಹಣೆ ಕೊರತೆಯ ಕಾರಣದಿಂದ ಇದ್ದೂ ಇಲ್ಲದಂತಾಗಿದೆ.
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
2024 ವರ್ಷಾಂತ್ಯಕ್ಕೆ 3ನೇ ವಿಶ್ವಹವ್ಯಕ ಸಮ್ಮೇಳನ
ಡಿಸೆಂಬರ್ 2024ರಲ್ಲಿ "3ನೇ ವಿಶ್ವ ಹವ್ಯಕ ಸಮ್ಮೇಳನ " ಆಯೋಜಿಸಲಾಗುವುದು ಎಂದು ಬೆಂಗಳೂರಿನಲ್ಲಿ ನಡೆದ ಹವ್ಯಕ ಮಹಾಸಭೆಯ ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಡಾ. ಗಿರಿಧರ ಕಜೆ ಘೋಷಿಸಿದ್ದದಾರೆ.
ಕಳೆಂಜ ಮನೆ ತೆರವು ಪ್ರಕರಣ: ಜಂಟಿ ಸರ್ವೇಗೆ ಒಪ್ಪಿಗೆ
ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ. ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿ.ಸಿ.ಎಫ್. ಅವರು ಲಿಖಿತ ಹೇಳಿಕೆ ಬರೆಸಿಕೊಂಡರು.
ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ರೂಪುರೇಷೆ ಸಿದ್ಧಪಡಿಸಿ
ಗದಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ನಾಮಕರಣಕ್ಕೆ ೫೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕಲಘಟಗಿ, ಅಳ್ನಾವರ, ಅಣ್ಣಿಗೇರಿ ಸೇರಿ ಇಡೀ ಜಿಲ್ಲೆ ಬರಪೀಡಿತ
ಕಲಘಟಗಿ, ಅಳ್ನಾವರ ಹಾಗೂ ಅಣ್ಣಿಗೇರಿ ಭಾಗದಲ್ಲಿ ತುಸು ಪ್ರಮಾಣ ಮಳೆ ಹಾಗೂ ಬೆಳೆಗಳು ಹಸಿರು ಇರುವ ಕಾರಣ ಈ ಪಟ್ಟಿಯಿಂದ ಹೊರಗಿದ್ದವು. 2ನೇ ಪಟ್ಟಿಯಲ್ಲಿ ಕಲಘಟಗಿ, ಅಣ್ಣಿಗೇರಿ, ಅಳ್ನಾವರ ತಾಲೂಕುಗಳನ್ನೂ ಘೋಷಿಸಲಾಗಿದೆ.
ಸಿಎಂ ಭೇಟಿ ಆಗ್ತಿನಿ, ಅದರಲ್ಲೇನಿದೆ?: ಶಾಮನೂರು
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯದ ಧ್ವನಿ ಎತ್ತಿದ್ದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಬೆಂಗಳೂರಿಗೆ ಪಯಣ
ಡಿಂಕದ ಕೃಷ್ಣಗೌಡ ಇಸ್ರೇಲ್‌ನಲ್ಲಿ ಸುರಕ್ಷಿತ
ಯುದ್ಧಪೀಡಿತ ಇಸ್ರೇಲ್‌ನಲ್ಲಿ ಶ್ರವಣಬೆಳಗೊಳ ಹೋಬಳಿಯ ಡಿಂಕ ಗ್ರಾಮದ ಕೃಷ್ಣ ಗೌಡ ಎಂಬುವವರು ಸಿಲುಕಿಕೊಂಡಿದ್ದು, ಅವರು, ಯುದ್ಧಪೀಡಿತ ನೆಲದಲ್ಲಿ ಸುರಕ್ಷಿತವಾಗಿದ್ದೇವೆ ಎಂಬ ಸಂದೇಶವನ್ನು ತಮ್ಮ ಕುಟುಂಬಸ್ಥರಿಗೆ ರವಾನಿಸಿದ್ದಾರೆ.
ಹಂದಿಗಿಟ್ಟ ಸ್ಫೋಟಕದಿಂದ ಎತ್ತಿನ ಬಾಯಿ ಛಿದ್ರ
ಬೇಟೆಗಾರರು ಕಾಡುಹಂದಿಗೆ ಇಟ್ಟ ಸ್ಫೋಟಕವನ್ನು ತಿನ್ನಲು ಯತ್ನಿಸಿದ ಎತ್ತಿನ ಬಾಯಿ ಛಿದ್ರವಾದ ಘಟನೆ ತಾಲೂಕಿನ ಹರವದಿ ಗ್ರಾಮದಲ್ಲಿ ನಡೆದಿದೆ.
  • < previous
  • 1
  • ...
  • 12032
  • 12033
  • 12034
  • 12035
  • 12036
  • 12037
  • 12038
  • 12039
  • 12040
  • ...
  • 12077
  • next >
Top Stories
ಪಹಲ್ಗಾಂ ಕೈಬಿಟ್ಟ ಎಸ್‌ಸಿಒ ಜಂಟಿ ಹೇಳಿಕೆಗೆ ಸಹಿ : ಭಾರತ ತಿರಸ್ಕಾರ
ರೈಲ್ವೆ ಹಳಿ ಮೇಲೆ ಕಾರು ಚಾಲನೆ: 15 ರೈಲುಗಳಸಂಚಾರದಲ್ಲಿ ವ್ಯತ್ಯಯ
ಪತನಗೊಂಡ ಏರಿಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಮಾಹಿತಿ ಸಂಗ್ರಹ ಯಶಸ್ವಿ
ಮತ್ತೆ ದಾಳಿ ಮಾಡಿದ್ರೆ ಹುಷಾರ್‌ : ಅಮೆರಿಕಕ್ಕೆ ಖಮೇನಿ ಎಚ್ಚರಿಕೆ!
ಅಮೆರಿಕ ವೀಸಾ ಬೇಕಿದ್ರೆ 5 ವರ್ಷದ ಜಾಲತಾಣಗಳ ಮಾಹಿತಿ ಕಡ್ಡಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved