• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಸಲ ಮಾವು ಬೆಲೆ ದುಬಾರಿ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಈ ವರ್ಷ ಮಾವಿನ ಉತ್ಪಾದನೆಯಲ್ಲಿ ಶೇ.60-70ರಷ್ಟು ಕುಸಿತವಾಗಲಿದೆ. ಇದು ಬಂಪರ್‌ ಬೆಳೆಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆಯಿದೆ.
‘ಮೋದಿ ಮೋದಿ’ ಎನ್ನುವವರ ಕಪಾಳಕ್ಕೆ ಬಾರಿಸಿ: ಶಿವರಾಜ ತಂಗಡಗಿ!
''ಮೋದಿ ಮೋದಿ ಎಂದು ಕೂಗುವ ಯುವಕರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು'' ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಯೂ ಆಗಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮೈತ್ರಿ ಯಶಸ್ಸಿಗೆ ಜೆಡಿಎಸ್‌ ಅಷ್ಟಸೂತ್ರ
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೈತ್ರಿ ಧರ್ಮಪಾಲನೆ ಮಾಡುವ ಉದ್ದೇಶದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಎಲ್ಲ ಹಂತದ ಮುಖಂಡರಿಗೆ ಎಂಟು ಪ್ರಮುಖ ಅಂಶಗಳನ್ನು ಒಳಗೊಂಡ ನಿರ್ದೇಶನಗಳನ್ನು ರವಾನಿಸಿದ್ದಾರೆ.
ಮಹಿಳೆಯರನ್ನು ಸರ್ವರೂ ಗೌರವಿಸಿ ಪ್ರೋತ್ಸಾಹಿಸಬೇಕು: ಕಾಂತರಾಜು
ಲಕ್ಷಾಂತರ ರೂಪಾಯಿ ಸಂಬಳ ಬರುವ ಐಟಿ ಉದ್ಯೋಗ ತೊರೆದು ಅಡಗನಹಳ್ಳಿ ಗ್ರಾಮದಲ್ಲಿ ದೇಸಿರಿ ನ್ಯಾಚುರಲ್ ಪಾರಂನಲ್ಲಿ ಆರಂಬಿಸಿ ಎತ್ತಿನ ಗಾಣದ ಮೂಲಕ ಎಣ್ಣೆ ತೆಗೆಯುವುದರ ಜತೆಗೆ ಸಾವಯವ ಕೃಷಿ ಕೈಗೊಂಡು ನೂರಾರು ಮಂದಿಗೆ ಉದ್ಯೋಗ ನೀಡಿ ಇತರರಿಗೆ ಮಾದರಿಯಾಗಿರುವುದು ಅಭಿನಂದನೀಯ
ನಿಷ್ಠಾವಂತ ಬಿಜೆಪಿ ಕಾರ್ಯಕರ್ತರ ಕಡೆಗಣನೆ ಸಲ್ಲ: ಮಂಡಲದ ಅಧ್ಯಕ್ಷ ನಾಗರಾಜು ಬೇಸರ
ವಿಧಾನಸಭಾ ಕ್ಷೇತ್ರದ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬದಲಾವಣೆ ಮಾಡಿ ಹೊಸದಾಗಿ ನೇಮಕ ಮಾಡಲು ಯಾವ ಕಾರಣವಿದೆ? ಇದರ ಉದ್ದೇಶ ಏನು? ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಮಾಡಲಾಗಿದೆ ಎಂದು ಮಂಡಲದ ಅಧ್ಯಕ್ಷ ನಾಗರಾಜು ಬೇಸರ ವ್ಯಕ್ತಪಡಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಯಚೂರು ಜಿಲ್ಲೆಯಾದ್ಯಂತ ಹೋಳಿ ಹಬ್ಬ ಸಂಭ್ರಮ
ನಗರದ ಬಡಾವಣೆಗಳಲ್ಲಿ ಮಕ್ಕಳು, ಮಹಿಳೆಯರು ಬಣ್ಣ ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿದರು. ವಿವಿಧೆಡೆ ಯುವಕರು ಬಣ್ಣದ ನೀರು ತುಂಬಿದ ಮಡಿಕೆ ಹೊಡೆದು ರಂಗಿನಲ್ಲಿ ಮುಳುಗಿದ್ದರೇ ಮಕ್ಕಳು ಪಿಚಕಾರಿ ಹಿಡಿದು ಬಣ್ಣ ಎರಚಿ ಸಂಭ್ರಮಿಸಿದರು.
ಅತಿ ಹಚ್ಚು ಮಾನವ ದಿನ ಸೃಜಿಸುವ ಗುರಿ: ಈಶ್ವರಗೌಡ ಪಾಟೀಲ
ದುಡಿಯುವ ವರ್ಗಕ್ಕೆ ಕೆಲಸ ಕೊಡುವ ಮೂಲಕ ಅತಿ ಹೆಚ್ಚು ಮಾನವ ದಿನಗಳ ಸೃಜನೆ ಮಾಡುವ ಗುರಿಯನ್ನು ಹೊಂದೋಣ ಗ್ರಾಪಂ ಅಭಿವೃದ್ಧಿ ಅಧಿಕಾರಿ ಈಶ್ವರಗೌಡ ಪಾಟೀಲ ಹೇಳಿದರು.
ಕುಡಿಯುವ ನೀರಿನ ಕಾಲುವೆಗೆ ಒಳಚರಂಡಿ ನೀರು
ಮಹಾನಗರ ಪಾಲಿಕೆ ಆಯುಕ್ತ, ಒಳಚರಂಡಿ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಕವಿತಾಳದಲ್ಲಿ ಸುಸೂತ್ರವಾಗಿ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ
ಕವಿತಾಳ ಪಟ್ಟಣದಲ್ಲಿ ಹತ್ತನೇ ತರಗತಿಯ ಮೊದಲ ದಿನದ ಕನ್ನಡ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ, ಸ್ವಾಗತಿಸಲಾಯಿತು.
ಎಲ್ಲ ವರ್ಗದವರನ್ನು ಸಮಾನವಾಗಿ ಕಂಡಿರುವ ಜನತೆ
ಕಾಂಗ್ರೆಸ್ ಪಕ್ಷವು 1952 ರಲ್ಲಿ ಒಕ್ಲಲಿಗ ಜನಾಂಗದ ಎಚ್.ಸಿ. ದಾಸಪ್ಪ ಅವರಿಗೆ ಟಿಕೆಟ್ ನೀಡಿತ್ತು. ಅವರು ಕೆಎಂಪಿಪಿ ಅಭ್ಯರ್ಥಿಯಾಗಿದ್ದ ವೀರಶೈವ ಜನಾಂಗದ ಎಂ.ಎಸ್. ಗುರುಪಾದಸ್ವಾಮಿ ಅವರ ಎದುರು ಸೋತಿದ್ದರು. ದ್ವಿಸದಸ್ಯ ಕ್ಷೇತ್ರದಲ್ಲಿ ಪ.ಜಾತಿ ಎಡಗೈನ ಎನ್. ರಾಚಯ್ಯ ಗೆದ್ದಿದ್ದರು. ನಂತರ 1957 ರಲ್ಲಿ ದೇವಾಂಗ ಜನಾಂಗದ ಎಂ. ಶಂಕರಯ್ಯ, ಪ.ಜಾತಿ ಬಲಗೈನ ಎಸ್.ಎಂ. ಸಿದ್ದಯ್ಯ ಅವರಿಗೆ ಟಿಕೆಟ್ ನೀಡಿತ್ತು. ಇಬ್ಬರು ಗೆದ್ದಿದ್ದರು. 1962 ರಲ್ಲಿ ದೇವಾಂಗ ಜನಾಂಗದ ಎಂ. ಶಂಕರಯ್ಯ ಪುನಾರಾಯ್ಕೆಯಾದರು.
  • < previous
  • 1
  • ...
  • 12033
  • 12034
  • 12035
  • 12036
  • 12037
  • 12038
  • 12039
  • 12040
  • 12041
  • ...
  • 14638
  • next >
Top Stories
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
ಎನ್‌ಡಿಎ ಗೆಲುವಿಗೆ ಮಹಿಳೆಯರ ಸಾರಥ್ಯ - ಆಶಾದಾಯಕ ₹10000 ಗ್ಯಾರಂಟಿ ಕಮಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved