• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆಗೆ ಸ್ಪರ್ಧೆ ಖಚಿತ: ಪವಿತ್ರ ಕ್ಷೇತ್ರದಲ್ಲಿ ಬಿಎಸ್‌ವೈ ಬಗ್ಗೆ ಮಾತಾಡಲ್ಲ
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ನೂರಕ್ಕೆ ನೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಯಾವುದೇ ಸಂಧಾನಕ್ಕೂ ನಾನು ಒಪ್ಪಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯಿಂದ ಪ್ರತಿಭಟನೆ
ರಾಣಿಬೆನ್ನೂರ ತಾಲೂಕಿನ ಹರನಗಿರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಭಿಷೇಕ್ ವಿಜಯಕುಮಾರ್ ಜರಮಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಅಣಕು ಪರೀಕ್ಷೆ ಬರೆಯುವ ಮೂಲಕ ತನ್ನ ಪೋಷಕರೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್‌ ಅಭ್ಯರ್ಥಿಯಿಂದ ಟೆಂಪಲ್‌ ರನ್‌!
ಧಾರವಾಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಹಾಗೂ ಚುನಾವಣಾ ನೇತೃತ್ವ ವಹಿಸಿರುವ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಜಂಟಿಯಾಗಿ ನಗರದಲ್ಲಿ ಟೆಂಪಲ್‌ ರನ್‌ ನಡೆಸಿದರು.
ಹಸುಗಳ ಕಾಲು ಕತ್ತರಿಸಿದ ವ್ಯಕ್ತಿ ಗಡಿಪಾರಿಗೆ ಆಗ್ರಹ
ಮೂಕ ಪ್ರಾಣಿ ಜಾನುವಾರಗಳ ಕಾಲು ಕತ್ತರಿಸಿದವನನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. ಹನೂರು ತಾಲೂಕಿನ ಒಡೆಯರ್ ಪಾಳ್ಯ ಸಮೀಪದ ಗುಂಡಿಮಾಳ ಗ್ರಾಮದ ರೈತರ 16 ಜಾನುವಾರುಗಳಿಗೆ ಅನ್ಯಧರ್ಮಿಯ ವ್ಯಕ್ತಿಯೊಬ್ಬರು ಜಾನುವಾರುಗಳ ಕಾಲು ಕತ್ತರಿಸಿ ರೈತರಿಗೆ ಆತಂಕವನ್ನುಂಟು ಮಾಡಿದ್ದ ಪ್ರಕರಣ ಪೊಲೀಸರು ಠಾಣಾ ಜಮೀನಿನ ಮೇಲೆ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಒಡೆಯರ್ ಪಾಳ್ಯ ಗುಂಡಿಮಾಳ ಗ್ರಾಮಕ್ಕೆ ತೆರಳುವ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ವ್ಯಕ್ತಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು-ಮುಖಂಡರು ಒಗ್ಗಟ್ಟಿನಿಂದ ಶ್ರಮಿಸಲಿ-ಸಚಿವ ವೈದ್ಯ
ಲೋಕಸಭಾ ಚುನಾವಣಾ ತಯಾರಿಗಾಗಿ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಪೂರ್ವಭಾವಿ ಸಭೆ ಶಿರಸಿ ಸಮೀಪದ ಹುಸುರಿಯ ಪಾಂಡುರಂಗ ಸಭಾಭವನದಲ್ಲಿ ನಡೆಯಿತು.
ಹೊಸಪೇಟೆಯಲ್ಲಿ ರಂಗೇರಿದ ಹೋಳಿಹಬ್ಬದ ಸಂಭ್ರಮ
ಕೆಲವೆಡೆ ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕಿದರು. ಯುವಕರು, ಕೇಕೇ ಹಾಕುತ್ತಾ, ತಮ್ಮ ಗೆಳೆಯರ ಮೇಲೆ ಬಣ್ಣಗಳನ್ನು ಎರಚಿ ಗೋಳು ಹೋಯ್ದುಕೊಂಡು ಸಂಭ್ರಮಿಸಿದರು.
ಚುನಾವಣೆಯಲ್ಲಿ ತಪ್ಪು ತೀರ್ಮಾನ ಕೈಗೊಂಡರೆ ಬದುಕು ಕತ್ತಲೆಗೆ-ಶಾಸಕ ಶ್ರೀನಿವಾಸ ಮಾನೆ
ಬರುವ ಲೋಕಸಭೆ ಚುನಾವಣೆಯಲ್ಲಿ ತಪ್ಪು ತೀರ್ಮಾನ ಕೈಗೊಂಡರೆ ಜನರ ಬದುಕು ಮತ್ತೆ ೫ ವರ್ಷ ಕತ್ತಲೆಗೆ ಜಾರಲಿದೆ. ಯೋಚಿಸಿ, ಎಚ್ಚರದಿಂದ ತೀರ್ಮಾನಿಸಿ. ಗೃಹಲಕ್ಷ್ಮೀಯಂತೆ ಮಹಾಲಕ್ಷ್ಮೀಯನ್ನೂ ಮನೆಗೆ ತುಂಬಿಸಿಕೊಳ್ಳಿ ಎಂದು ಶಾಸಕ ಶ್ರೀನಿವಾಸ ಮಾನೆ ಮನವಿ ಮಾಡಿದರು.
ಅರಣ್ಯಭೂಮಿ ಸಂತ್ರಸ್ತರ ಧ್ವನಿಯಾಗಿ ಗೀತಾ ಕೆಲಸ ಮಾಡುತ್ತಾರೆ
ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಅವರನ್ನು ಗೆಲ್ಲಿಸುವಂತೆ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.
ಎನ್‌ಡಿಎ ಪರ್ಯಾಯವಾಗಿ ಎಸ್‌ಯುಸಿಐ ಸ್ಪರ್ಧೆ
೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಇವರ ವಿರುದ್ಧ ಪರ್ಯಾಯವಾಗಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಸದಸ್ಯ ಬಿ. ರವಿ ಹೇಳಿದರು.
ಹೊನ್ನಾಳಿ ತಾಲೂಕಲ್ಲಿ 250ಕ್ಕೂ ಅಧಿಕ ಪಂಪ್‌ಸೆಟ್ ತೆರವು
ಹೊನ್ನಾಳಿ ತಾಲೂಕಿನ ಹುಣಸಘಟ್ಟ ಬಳಿ ಭದ್ರಾ ನಾಲೆಯಲ್ಲಿ ಅನಧಿಕೃತವಾಗಿ ಪಂಪ್‍ಸೆಟ್‍ಗಳ ಅಳವಡಿಸಿ, ನೀರು ಬಳಸುತ್ತಿದ್ದರ ವಿರುದ್ಧ ಬೆಸ್ಕಾಂ, ಕಂದಾಯ, ಪೊಲೀಸ್‌ ಹಾಗೂ ನೀರಾವರಿ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಿ, ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿವೆ. ಒಟ್ಟಾರೆ 250ಕ್ಕೂ ಅಧಿಕ ಪಂಪ್‌ಸೆಟ್‌ಗಳು ತೆರವುಗೊಂಡಿವೆ.
  • < previous
  • 1
  • ...
  • 12034
  • 12035
  • 12036
  • 12037
  • 12038
  • 12039
  • 12040
  • 12041
  • 12042
  • ...
  • 14638
  • next >
Top Stories
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ರಾಜ್ಯ ಕಾರ್ಮಿಕರಿಗೆ ಕನಿಷ್ಠ ವೇತನದ ಹಕ್ಕೂ ಇಲ್ಲ!
ನಿಮೋ ಡಬಲ್‌ ಸೆಂಚುರಿ - ಗೆಲುವಿಗೆ ಪಂಚ ಕಾರಣಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved