• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲೆಗಳನ್ನು ಅನುಭವಿಸಲು ರಸಸಿದ್ಧಾಂತವನ್ನು ಅರ್ಥಮಾಡಿಕೊಳ್ಳಬೇಕು: ರಂಗ ಪೈ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನಲ್ಲಿ ಸಂಗೀತ ಮತ್ತು ನೃತ್ಯ ತರಗತಿಗಳನ್ನು ಉದ್ಘಾಟಿಸಲಾಯಿತು. ಮೇ 21ರ ವರೆಗೆ ಪ್ರತಿ ಸೋಮವಾರ ಸಂಜೆ ನೃತ್ಯ ತರಗತಿಗಳು ಮತ್ತು ಗುರುವಾರ ಸಂಗೀತ ತರಗತಿಗಳು ನಡೆಯಲಿವೆ. ತರಗತಿಗಳು ಉಚಿತವಾಗಿದ್ದು, ಎಲ್ಲರಿಗೂ ಮುಕ್ತ ಅವಕಾಶವಿದೆ.
ಅದ್ಧೂರಿಯಾಗಿ ನಡೆದ ಶ್ರೀಸೌಮ್ಯಕೇಶವ ಸ್ವಾಮಿ ಬ್ರಹ್ಮರಥೋತ್ಸವ
ಸೋಮವಾರ ನಡೆದ ಬ್ರಹ್ಮರಥೋತ್ಸವಕ್ಕೆ ನೆರೆಯ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ಸೇರಿದಂತೆ ನಾಡಿನ ವಿವಿಧೆಡೆಯಿಂದ ಅಪಾರ ಸಂಖ್ಯೆ ಭಕ್ತರು ಪಾಲ್ಗೊಂಡು ಶ್ರೀಸೌಮ್ಯಕೇಶವನಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ ೧.೩೦ರ ವೇಳೆಗೆ ಮಂಗಳವಾದ್ಯದೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಾಲಯದ ಆವರಣದಲ್ಲಿ ಮೆರವಣಿಗೆ ನಡೆಸಿದ ರಥೋತ್ಸವಕ್ಕೆ ಭಕ್ತಾದಿಗಳು ತಮ್ಮ ಭಕ್ತಿ ನಮನ ಸಲ್ಲಿಸಿದರು. ನಂತರ ನಡೆದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿಯೂ ಸಹ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು.
ಮೂಢ ನಂಬಿಕೆ ತೊಡೆದು ಹಾಕಿದ ಕೈವಾರ ತಾತಯ್ಯ
ಸಮಾಜದಲ್ಲಿನ ಮೂಢನಂಬಿಕೆ, ಕಂದಾಚಾರಗಳನ್ನು ತೊಡದು ಹಾಕುವಲ್ಲಿ ಕೈವಾರ ತಾತಯ್ಯನವರ ಶ್ರಮ ಅಪಾರವೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಬಣ್ಣಿಸಿದರು.
ದೇವೇಗೌಡರು ಕೋಮುವಾದಿಗಳ ಜೊತೆ ಸೇರಲು ಮಕ್ಕಳೇ ಕಾರಣ
ಜಾತ್ಯಾತೀತ ಸಿದ್ಧಾಂತದ ದೇವೇಗೌಡರು ಈಗ ಕೋಮುವಾದಿಗಳ ಜೊತೆ ಸೇರುವಂತಹ ಪರಿಸ್ಥಿತಿಗೆ ಬರಲು ಅವರ ಮಕ್ಕಳೇ ಕಾರಣ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಕೆ.ಎನ್.ಶಿವಲಿಂಗೇಗೌಡ ಹೇಳಿದರು.
ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಿ: ಗಾಯತ್ರಿ
ಚೆಕ್ ಪೋಸ್ಟ್ ಗಳಲ್ಲಿ ಪತ್ತೆಯಾಗುವ ಲಕ್ಷಗಟ್ಟಲೆ ಹಣ (10 ಲಕ್ಷಕ್ಕೂ ಹೆಚ್ಚು ಪ್ರಮಾಣದ ಹಣ) ಪತ್ತೆಯಾದರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡುವ, ಅಧಿಕ ಪ್ರಮಾಣದ ಅಕ್ರಮ ಮದ್ಯ ಸಾಗಣೆ ಪತ್ರೆಯಾದಲ್ಲಿ ಅಬಕಾರಿ ಇಲಾಖೆಗೆ ಮಾಹಿತಿ ನೀಡಿ ಹಸ್ತಾಂತರಿಸುವ ಕಾರ್ಯ ಮುಂತಾದ ಎಲ್ಲ ಕ್ರಮಗಳ ಕುರಿತು ಖಚಿತ ಮಾಹಿತಿ ಪಡೆಯಿರಿ. ನಿಮ್ಮ ಕರ್ತವ್ಯ ನಿಷ್ಠೆ ಮತದಾರರಲ್ಲಿ ಚುನಾವಣೆ ಕುರಿತು ವಿಶ್ವಾಸ ಮೂಡಿಸುವಂತಿರಬೇಕು.
ಮೂಡಿಗೆರೆಯಲ್ಲಿ 29, 30 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ಮಾ. 29-30 ರಂದು 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಸಂಪೂರ್ಣ ಸಿದ್ಧತೆ ಆಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಕಾಡಾನೆ ತುಳಿತಕ್ಕೆ ಸಿಲುಕಿ ವ್ಯಕ್ತಿ ಸಾವು
ತಣಿಗೆಬೈಲು ಗ್ರಾಮದ ಬಳಿ ಸೋಮವಾರ ಪ್ರತ್ಯಕ್ಷವಾದ ಕಾಡಾನೆಯಿಂದ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುವ ಸಲುವಾಗಿ ಅರಣ್ಯಾಧಿಕಾರಿಗಳೊಂದಿಗೆ ಗ್ರಾಮಸ್ಥರು ಭದ್ರಾ ಅಭಯಾರಣ್ಯಕ್ಕೆಆನೆ ಓಡಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಕಾಡಾನೆಯಿಂದ ತುಳಿತಕ್ಕೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಪರೀಕ್ಷಾ ಕೇಂದ್ರಗಳಿಗೆ ಡಿಸಿ ಜಾನಕಿ ಭೇಟಿ
ಸೋಮವಾರ ನಡೆದ ಪ್ರಥಮ ಭಾಷೆ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ನೋಂದಣಿಯಾದ ಒಟ್ಟು 31496 ವಿದ್ಯಾರ್ಥಿಗಳ ಪೈಕಿ 31255 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 241 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನಿಸಿದ ಬಿಜೆಪಿ ಹೈಕಮಾಂಡ್
ಸಂಸದ ಅನಂತಕುಮಾರ ಹೆಗಡೆ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ನಿರಾಕರಿಸುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನಿಸಿದೆ.
ಮೊಸರಿನ ಗಡಿಗೆ ಒಡೆದು ರಂಗಿನಾಟ ಸಂಪನ್ನ
ಹೊಳಿ ಹಬ್ಬದ ನಿಮಿತ್ತ ಸೋಮವಾರ ನಡೆದ ರಂಗಿನಾಟ, ಭಾರತ ಚೌಕನಲ್ಲಿ ಮೊಸರಿನ ಗಡಿಗೆ ಒಡೆಯುವದರೊಂದಿಗೆ ಸಂಪನ್ನಗೊಂಡಿತು.
  • < previous
  • 1
  • ...
  • 12038
  • 12039
  • 12040
  • 12041
  • 12042
  • 12043
  • 12044
  • 12045
  • 12046
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved