• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ಲೋಕಾರ್ಪಣೆ, ಪುತ್ಥಳಿ ಅನಾವರಣ
ಬೆಂಜನಪದವು ಸಮೀಪದ ಕಲ್ಪನೆ ಜಂಕ್ಷನ್‌ನಲ್ಲಿ ದಿ.ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ನಿರ್ಮಾಣ ಸಮಿತಿ ವತಿಯಿಂದ ಪಚ್ಚಿನಡ್ಕ ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ಹಾಗೂ ಪುತ್ಥಳಿ ನಿರ್ಮಾಣಗೊಂಡಿದೆ. ಇವುಗಳ ಲೋಕಾರ್ಪಣಾ ಕಾರ್ಯಕ್ರಮ ಭಾನುವಾರ ನಡೆಯಿತು.
ಐತಿಹಾಸಿಕ ವೆಂಕಟರಮಣನ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ, ಬೆಂಗಳೂರು ಸೇರಿ ರಾಜ್ಯದ ಹಲವೆಡೆಯಿಂದ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ಶ್ರೀಸ್ವಾಮಿಯ ರಥಕ್ಕೆ ಹಣ್ಣು-ಧವನ ಅರ್ಪಿಸಿ ಭಕ್ತಿಭಾವ ಮೆರೆದರು. ರಥೋತ್ಸವದ ಅಂಗವಾಗಿ ದೇವಾಲಯದ ಮೂಲದೇವರ ವಿಗ್ರಹಕ್ಕೆ ವಿಶೇಷಾಲಂಕಾರ ಮಾಡಲಾಗಿತ್ತು.
ಬೆಂಬಲಿಗರೊಂದಿಗೆ ಗಣಿ ರೆಡ್ಡಿ ಬಿಜೆಪಿಗೆ ವಾಪಸ್‌
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಅವರು ಬಿಜೆಪಿಗೆ ವಾಪಸಾಗಿದ್ದು, ತಮ್ಮ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದಾರೆ.
ಅಕ್ರಮ ಗೋ ಸಾಗಾಟ ಕಾರು ಪಲ್ಟಿ: ಆರೋಪಿಗಳು ಪರಾರಿ
ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಚರಂಡಿಗೆ ಬಿದ್ದ ಘಟನೆ ಭಾನುವಾರ ರಾತ್ರಿ ಪುತ್ತೂರು ತಾಲೂಕಿನ ಕಬಕ ಗ್ರಾಮದ ಅಡ್ಯಲಾಯ ಎಂಬಲ್ಲಿ ನಡೆದಿದೆ. ಇದರಲ್ಲಿ ಸಾಗಿಸಲಾಗುತ್ತಿದ್ದ ನಾಲ್ಕು ಗೋವುಗಳ ಸಹಿತ ಸಹಿತ ಕಾರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.
ಚೆಕ್‌ಪೋಸ್ಟ್‌ಗೆ ಸಿಇಒ ಭೇಟಿ, ಪರಿಶೀಲನೆ
ವಿಜಯಪುರ: ಲೋಕಸಭಾ ಚುನಾವಣೆ 2024ರ ಹಿನ್ನೆಲೆ ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಯಲಗೂರ ಕ್ರಾಸ್ ಬಳಿ ಚೆಕ್‌ಪೋಸ್ಟ್ ಆರಂಭಿಸಲಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್‌ಪೋಸ್ಟ್ ಇದಾಗಿದ್ದು, ಕಂದಾಯ, ಪೊಲೀಸ್, ಕೆಬಿಜೆಎನ್‌ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಸಿಎಂ ವಿಶ್ರಾಂತಿ ನೆಪ- ಬಿರುಸಿನ ರಾಜಕೀಯ ಚಟುವಟಿಕೆ, ಚುನಾವಣಾ ತಂತ್ರಗಾರಿಕೆ
ವಿಶ್ರಾಂತಿಯ ನಡುವೆಯೂ ಮೈಸೂರು- ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆ ಗೆಲುವಿನ ಸಂಬಂಧ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸುವ ಮೂಲಕ ಬಿರುಸಿನ ರಾಜಕೀಯ ಚಟುವಟಿಕೆ ಮೂಲಕ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ.
ಬೆಳ್ತಂಗಡಿ ಕ್ಷೇತ್ರದಲ್ಲಿ ಬೃಜೇಶ್‌ ಚೌಟ ಚುನಾವಣಾ ಪ್ರಚಾರ ಸಂಚಾರ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಭಾನುವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರವಾಸ ನಡೆಸಿದರು. ಶಾಸಕ ಹರೀಶ್ ಪೂಂಜ‌ ಅವರೊಂದಿಗೆ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು , ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಯೋಗಿನಾರೇಯಣ ಯತೀಂದ್ರ ಕೈವಾರ ತಾತಯ್ಯ ಜಯಂತಿ ಆಚರಣೆ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಯೋಗಿನಾರೇಯಣ ಯತೀಂದ್ರ ಕೈವಾರ ತಾತಯ್ಯನವರ ಜಯಂತಿ ಆಚರಿಸಲಾಯಿತು.
ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನೆ, ಷೇರು ಪ್ರಮಾಣ ಪತ್ರ ವಿತರಣೆ
ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಭಾರತ ಸರ್ಕಾರದ ಅಂಗಸಂಸ್ಥೆಯಾದ ಎಸ್‌ಎಫ್‌ಎಸಿ ಅನುಮೋದನೆಗೊಂಡ ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನಾ ಸಮಾರಂಭ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು. ಕಂಪನಿಗೆ ಷೇರುದಾರರಾಗಲು ಉಜಿರೆ ಪರಿಸರದ ಯಾವುದೇ ರೈತರು ಅರ್ಜಿ ಫಾರಂ ಜತೆಗೆ ರೂ 1100 (ನೋಂದಣಿ ಶುಲ್ಕ ಸೇರಿ ) ಪಾವತಿಸಿ ಪಾಲುದಾರರಾಗಬಹುದು.
ಭೀಕರ ಬರದಲ್ಲೂ ಕರ ವಸೂಲಿಗೆ ಮುಂದಾದ ಜಿಪಂ
ಇಂಥ ಸಂದಿಗ್ಧ ಸ್ಥಿತಿಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಕರವಸೂಲಿಗೆ ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
  • < previous
  • 1
  • ...
  • 12040
  • 12041
  • 12042
  • 12043
  • 12044
  • 12045
  • 12046
  • 12047
  • 12048
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved