• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ: ಅವಿಭಜಿತ ಪುತ್ತೂರು ತಾಲೂಕಿನ ೪೨ ವಿದ್ಯಾರ್ಥಿಗಳು ಗೈರು
ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿಸೋಮವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ೪೨ ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಭಯ ತಾಲೂಕುಗಳಲ್ಲಿ ಒಟ್ಟು ೪೭೩೨ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ಈ ಪೈಕಿ ಒಟ್ಟು ೪೬೯೦ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.೯೯.೧೧ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.
ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ, ೨೨೦ ವಿದ್ಯಾರ್ಥಿಗಳು ಗೈರು
ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. ೭೭ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ೨೨೦ ವಿದ್ಯಾಥಿಗಳು ಗೈರು ಹಾಜರಾಗಿದ್ದರು.
ವಿಸಿ ನಾಲೆಗೆ ಸೇರುತ್ತಿರುವ ಪಟ್ಟಣದ ಬಡಾವಣೆಗಳ ಕೊಳಚೆ ನೀರು...!
ಪಾಂಡವಪುರ ಪಟ್ಟಣದ ಮಹಾಂಕಾಳೇಶ್ವರಿ ಬಡಾವಣೆ ಸೇರಿದಂತೆ ಐದಾರು ಕಡೆ ಚರಂಡಿಯ ಕೊಳಚೆ ನೀರು ವಿಶ್ವೇಶ್ವರಯ್ಯ ನಾಲೆಗೆ ಬಂದು ಸೇರುತ್ತಿದೆ. ಇದರಿಂದಾಗಿ ನಾಲೆ ನೀರು ಕಲುಷಿತಗೊಂಡು ವಿಷಯುಕ್ತವಾಗುತ್ತಿದೆ. ನಾಲೆ ಕೆಳಭಾಗದ ಜನರು-ಜಾನುವಾರುಗಳು ಇದೇ ನೀರನ್ನು ಕುಡಿಯುವುದಕ್ಕೆ ಬಳಕೆ ಮಾಡುವುದರಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಜತೆಗೆ ಇದೀಗ ವಿಸಿ ನಾಲೆ ಆಧುನೀಕರಣ ನಡೆಯುತ್ತಿದ್ದು, ಇದಕ್ಕೆ ತೊಂದರೆಯಾಗಲಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ ವಿದ್ಯುತ್‌ ಬಿಲ್‌ ಬಾಕಿ ಮೊತ್ತ ಪಾವತಿಗೆ ಅಸ್ತು
ಕನ್ನಡ ವಿವಿ 2019ರ ಮಾರ್ಚ್‌ನಿಂದ 2024ರ ಫೆಬ್ರವರಿವರೆಗೆ ₹1.05 ಕೋಟಿ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿತ್ತು.
ಗ್ರಾಹಕರಲ್ಲಿ ಹಕ್ಕುಗಳ ಸಂರಕ್ಷಣೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
ಸರಕು ಮತ್ತು ಸೇವೆಗಳ ಸೇವಾ ನ್ಯೂನತೆ ವಿರುದ್ಧ ರಕ್ಷಣೆ ಪಡೆಯುವ ಹಕ್ಕುಗಳು ಮತ್ತು ಅನ್ಯಾಯದ ವ್ಯಾಪಾರ ಪದ್ಧತಿಗಳಿಂದ ಗ್ರಾಹಕರನ್ನು ರಕ್ಷಿಸಲು ಸರಕು ಮತ್ತು ಸೇವೆಯ ಗುಣಮಟ್ಟ, ಪ್ರಮಾಣ ಮತ್ತು ದರ ಕುರಿತು ಪ್ರಶ್ನಿಸಲು ಪ್ರತಿಯೊಬ್ಬ ಗ್ರಾಹಕರು ಸಂರಕ್ಷಣಾ ಹಕ್ಕುಗಳ ಬಗ್ಗೆ ತಿಳಿಯಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಯುವ ಸಮುದಾಯದಲ್ಲಿ ಇಂದು ಗೆಲ್ಲುವ ಧಾವಂತ ಹೆಚ್ಚಾಗಿದೆ: ಚಂದ್ರು ಮಂಡ್ಯ
ಮಕ್ಕಳಿಗೆ ಕೂಡು ಕುಟುಂಬದ ಪರಿಕಲ್ಪನೆ ಮೂಡುವಂತೆ ಪೋಷಕರು ನಡೆದುಕೊಳ್ಳಬೇಕು. ಗುರು ಹಿರಿಯರಲ್ಲಿ ಭಯ, ಭಕ್ತಿ ಮತ್ತು ವಿಧೇಯತೆಯಿಂದ ಇರಬೇಕೆಂದು ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ರೂಡಿ ಮಾಡಬೇಕು. ಯುವ ಸಮುದಾಯ ಸಾಧ್ಯವಾದಷ್ಟು ಹೃದಯ ವೈಶಾಲ್ಯತೆ ಹೊಂದುವ ಕಡೆ ಗಮನಹರಿಸಬೇಕು
400 ವರ್ಷಗಳಿಂದ ಮನೆಯಲ್ಲಿಯೇ ರತಿ-ಕಾಮಣ್ಣರ ಪ್ರತಿಷ್ಠಾಪನೆ
ನಮ್ಮ ಮುತ್ತಜ್ಜರ ಕಾಲದಲ್ಲಿ ಅವರ ಅಜ್ಜಂದಿರು ತಮ್ಮ ಮನೆಯಲ್ಲಿಯೇ ರತಿ-ಕಾಮಣ್ಣನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದರು. ಅಂದಿನಿಂದ ಈ ವರೆಗೂ ಪ್ರತಿವರ್ಷವೂ ಈ ಕಾರ್ಯವನ್ನು ಮುಂದುವರಿಸಿಕೊಂಡು ಬಂದಿದ್ದೇವೆ.
ದೇಶವನ್ನು ಶ್ರೇಷ್ಠ ಮಾಡುವುದು ವಿದ್ಯಾರ್ಥಿಗಳು: ಅರಭಾಂವಿ
ಚಿಕ್ಕೋಡಿ: ದೇಶವನ್ನು ಶ್ರೇಷ್ಠ ಭಾರತವನ್ನಾಗಿ ಮಾಡುವ ಶಕ್ತಿ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದು ಮುಖ್ಯ ಶಿಕ್ಷಕ ಚಂದ್ರಶೇಖರ ಅರಭಾಂವಿ ಹೇಳಿದರು. ತಾಲೂಕಿನ ಟಾಂಗ್ಯಾನಕೋಡಿ ಶಾಲೆಯ ವ್ಯಾಪ್ತಿಯಲ್ಲಿನ ಮನೆ-ಮನೆಗಳಿಗೆ ತೆರಳಿ 2024-25ನೇ ಸಾಲಿಗೆ ದಾಖಾತಿಗೆ ಅರ್ಹತೆವಿರುವ ಮಕ್ಕಳ ಮನೆಗೆ ತೆರಳಿ ಹೂ ಕೊಡುವ ಮೂಲಕ ಈ ವರ್ಷ ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಪ್ರೇರಣೆ ನೀಡಲಾಯಿತು.
ಇಂದಿನಿಂದ ಶ್ರೀವರದರಾಯಸ್ವಾಮಿ ಜಾತ್ರಾ ಮಹೋತ್ಸವ
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಹುಳ್ಳೇನಹಳ್ಳಿಯ ಶ್ರೀಮಾಯಮ್ಮದೇವಿ, ಶ್ರೀದೈತಮ್ಮದೇವಿ ದೇವಸ್ಥಾನಗಳಲ್ಲಿ ಮಂಗಳವಾರ ಬೆಳಗ್ಗೆಯಿಂದ ರಾತ್ರಿವರೆಗೂ ವಿವಿಧ ಧಾರ್ಮಿಕ ವಿಧಿ ವಿಧಾನಗಳ ಜೊತೆಗೆ ಅರಿವಾಣ ಪೂಜೆ ನಡೆದ ನಂತರ ಶ್ರೀ ಮಾಯಮ್ಮದೇವಿಯ ಮಠ ಮನೆಗೆ ಅರಿವಾಣ ಪೂಜೆಯನ್ನು ಕೊಂಡೊಯ್ಯಲಾಗುವುದು. ಬಳಿಕ ಭಕ್ತಾದಿಗಳಿಂದ ಅರಿವಾಣ ತಟ್ಟೆಗೆ ಬಾಳೆಹಣ್ಣು ತುಂಬಿಸುವ ಕಾರ್ಯ ನಡೆಯಲಿದೆ.
ಉಡುಪಿಯ ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ-2024’
ಫೆಡರೇಶನ್ ಕಪ್’ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಪೂರ್ವಭಾವಿಯಾಗಿ ನಡೆದ ಸ್ಪರ್ಧೆಯಲ್ಲಿ ಧೀರಜ್ ಕುಮಾರ್ ಉಡುಪಿ ‘ರನ್ನರ್ ಅಪ್’ ಹಾಗೂ ಝಾಕಿರ್ ಹುಲ್ಲೂರ್ ಧಾರವಾಡ ‘ಬೆಸ್ಟ್ ಪೋಸರ್’ ಪ್ರಶಸ್ತಿಗಳನ್ನು ಪಡೆದುಕೊಂಡರು.
  • < previous
  • 1
  • ...
  • 12042
  • 12043
  • 12044
  • 12045
  • 12046
  • 12047
  • 12048
  • 12049
  • 12050
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved