• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ಜರುಗಿದ ಶ್ರೀಗಂಗಾಧರೇಶ್ವರಸ್ವಾಮಿ ರಥೋತ್ಸವ
ರಥೋತ್ಸವದ ಅಂಗವಾಗಿ ಭಾನುವಾರ ಇಡೀ ರಾತ್ರಿ ಶ್ರೀಕ್ಷೇತ್ರದಲ್ಲಿ ವಿವಿಧ ಬಗೆಯ ಪೂಜಾ ಕೈಂಕರ್ಯ, ಪೌರಾಣಿಕ ನಾಟಕ ಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀಕ್ಷೇತ್ರದ ಅಧಿದೇವತೆ ಗಂಗಾಧರೇಶ್ವರ ಸ್ವಾಮಿಯನ್ನು ಅಲಂಕೃತಗೊಂಡಿದ್ದ ರಥದಲ್ಲಿ ಕೂರಿಸಲಾಗಿತ್ತು. ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಭಕ್ತರು ರಥವನ್ನು ಎಳೆಯುವ ಜೊತೆಗೆ ಹಣ್ಣು, ಜವನ ಎಸೆದು ಭಕ್ತಿ ಭಾವ ಮೆರೆದರು.
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿಕೊಡಿ: ಸಚಿವ ಚಲುವರಾಯಸ್ವಾಮಿ ಮನವಿ
ಕಾಂಗ್ರೆಸ್ ಅಧಿಕಾರಕ್ಕೂ ಬರುವ ಮುನ್ನ ನೀಡಿದ ಐದು ಗ್ಯಾರಂಟಿ ಈಡೇರಿಸಿದ್ದು, ಮಂಡ್ಯ ಜಿಲ್ಲೆಯ ಎಲ್ಲ ನಾಲೆಗಳ ಆಧುನಿಕರಣ ಮಾಡಲಾಗುತ್ತಿದೆ. ಹೊಸದಾಗಿ ಮೈಷುಗರ್ ಕಾರ್ಖಾನೆ, ಕೆಆರ್‌ಎಸ್ ಬೃಂದಾವನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಲು ಹೊಸ ಯೋಜನೆ ಜೊತೆಗೆ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆರಂಭ ಮಾಡಲಾಗುತ್ತಿದೆ.
ಇಬ್ಬರು ಅಂತಾರಾಜ್ಯ ಮನೆಗಳ್ಳರ ಬಂಧನ
ಬಂಧಿತರು ಮಹಾರಾಷ್ಟ್ರದ ಸೊಲ್ಹಾಪೂರ ಮೂಲದವರಾಗಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಧಿತರಿಂದ ₹26 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: 3350 ವಿದ್ಯಾರ್ಥಿಗಳು ಹಾಜರು
ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಸೂತ್ರವಾಗಿ ಯಾವುದೇ ತೊಂದರೆ ಇಲ್ಲದೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮವಾಗಿ ನಡೆದಿವೆ ಎಂದು ತಾಲೂಕು ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ತಿಳಿಸಿದ್ದಾರೆ.
ಕುಟುಂಬ ರಾಜಕಾರಣದಿಂದ ಪ್ರಜಾಪ್ರಭುತ್ವಕ್ಕೆ ಮಾರಕ: ಲೋಕಸಭಾ ಚುನಾವಣೆ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್
ಸಾಮಾನ್ಯ ಪ್ರಜೆಗಳು ಆಳುವ ವರ್ಗಗಳ ಗುಲಾಮರಾಗಿ ಅವರ ಬೆಂಬಲಿಗರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುವ ಹೀನಾಯ ಸ್ಥಿತಿಗೆ ತಲುಪಿದ್ದೇವೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಲೋಕಸಭಾ ಚುನಾವಣೆಯ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಸೂಟಿ ಗೆಲುವಿಗೆ ಶ್ರಮಿಸುವ ಲಿಂಗಾಯತರಿಗೆ ಎಂಎಲ್ಸಿ ಸ್ಥಾನ!
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಗೆಲುವಿಗೆ ಯಾವ ಲಿಂಗಾಯತ ಮುಖಂಡರು ಪ್ರಾಮಾಣಿಕವಾಗಿ ಶ್ರಮಿಸುತ್ತಾರೋ ಅವರಿಗೆ ಜಗದೀಶ ಶೆಟ್ಟರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್‌ ಸ್ಥಾನ ನೀಡಲಾಗುವುದು.
ತಪ್ಪು ಮಾಡಿದವರು ಬಿಜೆಪಿ ಸೇರಿದ ಕೂಡಲೇ ಶುದ್ಧರಾಗ್ತಾರೆ
ಬೇರೆ ಪಕ್ಷದಲ್ಲಿದ್ದು ಏನೇ ತಪ್ಪು ಮಾಡಿದ್ದವರು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ವಾಷಿಂಗ್‌ ಪೌಡರ್‌ ನಿರ್ಮಾದಂತೆ ಸ್ವಚ್ಛವಾಗಲಿದ್ದಾರೆ.
ಸನಾತನ ಹಿಂದೂ ಧರ್ಮಕ್ಕೆ ಸಮಾನವಾದ ಧರ್ಮ ಇನ್ನೊಂದಿಲ್ಲ: ಸುಬುಧೇಂದ್ರ ತೀರ್ಥ ಸ್ವಾಮೀಜಿ
ಮಕ್ಕಳಿಗೆ ಹಿಂದೂ ಧರ್ಮದ ಶ್ರದ್ಧೆಯ ಮಹತ್ವವನ್ನು ತಿಳಿಸಿಕೊಡಬೇಕು. ಹಿಂದು ಧರ್ಮದ ಜಾಗೃತಿಯಾಗಬೇಕು. ನಮ್ಮ ದೇಶ ಜಗದ್ಗುರುವಾಗಬೇಕು ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ಪರೀಕ್ಷೆ ಬರೆಯುತ್ತಿದ್ದಾಗಲೇ ಅಸ್ವಸ್ಥನಾಗಿ ವಿದ್ಯಾರ್ಥಿ ಸಾವು
ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿಯೊಬ್ಬ ತೀವ್ರ ಅಸ್ವಸ್ಥಗೊಂಡು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿರುವ ಘಟನೆ ಪಟ್ಟಣದ ಶ್ರೀ ಸರಸ್ವತಿ ಬಾಲಕಿಯರ ಪ್ರೌಢಶಾಲಾ ಕೇಂದ್ರದಲ್ಲಿ ಸೋಮವಾರ ನಡೆದಿದೆ.
ರಂಗಿನಾಟದಲ್ಲಿ ಮಿಂದೆದ್ದ ಚಿಣ್ಣರ ಪಡೆ, ಮಹಿಳೆಯರು
ತಾಳಿಕೋಟೆ: ಪಟ್ಟಣದಲ್ಲಿ ಹೋಳಿ ಹುಣ್ಣಿಮೆ ನಿಮಿತ್ತ ಕಾಮದಹನ ಮಾಡುವ ಮೂಲಕ ರಂಗಿನಾಟದಲ್ಲಿ ಪರಸ್ಪರ ಬಣ್ಣ ಹಚ್ಚುವುದರೊಂದಿಗೆ ಮೊದಲ ದಿನದ ರಂಗಿನಾಟಕ್ಕೆ ಯುವಕರು ಚಾಲನೆ ನೀಡಿದರು. ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಾ ಸಾಗಿದ್ದ ರಂಗಿನಾಟಕ್ಕೆ ಮೆರಗು ತರಲು ಸ್ನೇಹಿತ ಹಿತೈಷಿಗಳಿಗೆ ಕೆಲವು ಯುವಕರು ಬಣ್ಣ ಹಚ್ಚುವುದರೊಂದಿಗೆ ರಂಗಿನಾಟದಲ್ಲಿ ಪಾಲ್ಗೊಂಡಿದ್ದರು.
  • < previous
  • 1
  • ...
  • 12043
  • 12044
  • 12045
  • 12046
  • 12047
  • 12048
  • 12049
  • 12050
  • 12051
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved