• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣ ಜತೆಗೆ ಉತ್ತಮ ಸಂಸ್ಕಾರ ನೀಡಿ: ಸಿದ್ದಲಿಂಗಯ್ಯ ಶಾಸ್ತ್ರಿ
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪಿನ ಸ್ಪಂದನ ಪಬ್ಲಿಕ ಸ್ಕೂಲ್‌ನಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಕಿರು ಮೃಗಾಲಯದ ಗಂಡು ಹುಲಿ ದತ್ತು
ಗೋಕಾಕ: ಕಿತ್ತೂರ ರಾಣಿ ಚನ್ನಮ್ಮ ಕಿರು ಮೃಗಾಲಯ ಭೂತರಾಮನಹಟ್ಟಿಯಲ್ಲಿರುವ ಗಂಡು ಹುಲಿ (ಕೃಷ್ಣ)ಯನ್ನು ಮುಂಬೈ ಮೂಲದ ಮೋಹನ ವಂಸತ ಕಾಮತ ಸ್ಮರಣಾರ್ಥ ಅವರ ಮೊಮ್ಮಕ್ಕಳಾದ ಲೀಲಾ ಅನಿಲ ಕಾಮತ್, ಮೀರಾ ಅನಿಲ ಕಾಮತ ಅವರು 2024ನೇ ಸಾಲಿಗೆ ದತ್ತು ಪಡೆದುಕೊಂಡರು.
ಕಂಪ್ಲಿಯಲ್ಲಿ ಸಿಸಿ ಕ್ಯಾಮೆರಾದ ಹದ್ದಿನ ಕಣ್ಣಲ್ಲಿ ನಡೆದ ಪರೀಕ್ಷೆ
ಪಟ್ಟಣದ ಷಾಮಿಯಾಚಂದ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಾಯಿತ 284 ವಿದ್ಯಾರ್ಥಿಗಳ ಪೈಕಿ 281 ವಿದ್ಯಾರ್ಥಿಗಳು ಹಾಜರಾಗಿದ್ದು, 3 ವಿದ್ಯಾರ್ಥಿಗಳು ಗೈರಾಗಿದ್ದರು.
ಇಂಡಿಗನತ್ತ ಗ್ರಾಮಕ್ಕೆ ಡೀಸಿ ಶಿಲ್ಪಾನಾಗ್ ಭೇಟಿ
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆ ಹಿನ್ನೆಲೆ ಜಿಲ್ಲಾಧಿಕಾರಿ ಭೇಟಿ
ಪುಂಡರ ಹಲ್ಲೆಗೆ ಸಚಿವರ ಕುಮ್ಮಕ್ಕು: ತಲಕಾಲುಕೊಪ್ಪ ಆರೋಪ
ತಾಲೂಕಿನಲ್ಲಿ ಕಾಂಗ್ರೆಸ್ ಪುಂಡರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳಿಗೆ ಸಚಿವ ಮಧು ಬಂಗಾರಪ್ಪ ಅವರ ಕುಮ್ಮಕ್ಕು ಮತ್ತು ಶ್ರೀರಕ್ಷೆ ಇದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದರು.
ಬಣ್ಣದಲ್ಲಿ ಮಿಂದೆದ್ದ ಜಿಲ್ಲೆಯ ಜನ
ಹೋಳಿ ಹಬ್ಬದ ಸಂಭ್ರಮ ಬಾಗಲಕೋಟೆ ಜಿಲ್ಲೆಯಾದ್ಯಂತ ಸೋಮವಾರ ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆ ಯುವಕರು, ಯುವತಿಯರು, ಹಿರಿಯರು, ಕಿರಿಯರು ಜಾತಿ-ಮತ ಮೀರಿ ರಂಗಿನಾಟದಲ್ಲಿ ಮಿಂದೆದ್ದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳೂ ಹೋಳಿಯ ನಾನಾ ಬಣ್ಣಗಳಲ್ಲಿ ಕಂಗೊಳಿಸಿದವು. ಜಾತಿ, ಮತ, ಧರ್ಮ, ಅಂತಸ್ತುಗಳ ಭೇದವನ್ನೇ ಮರೆತು ಜನ ಸಾಮರಸ್ಯ, ಸೌಹಾರ್ದದದ ಹಬ್ಬ ಆಚರಿಸಿದರು.
ಮಲೆನಾಡಿಗರಲ್ಲಿ ಚಲನಚಿತ್ರ ಉದ್ಯಮವಾಗಿ ಬೆಳೆಯಬೇಕು: ಕೀಳಂಬಿ
ಚಲನಚಿತ್ರ ಕ್ಷೇತ್ರ ಕರಾವಳಿಗರಂತೆ ಮಲೆನಾಡಿನಲ್ಲಿಯೂ ಉದ್ಯಮವಾಗಿ ಬೆಳೆಯಬೇಕು ಎಂದು ಶಾಖಾಹಾರಿ ಸಿನಿಮಾ ನಿರ್ಮಾಪಕ ರಾಜೇಶ್ ಕೀಳಂಬಿ ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಅಭ್ಯರ್ಥಿ ಬದಲಿಸಿ, ಅಹಿಂದ ವರ್ಗಕ್ಕೆ ಟಿಕೆಟ್‌ ನೀಡಿ
ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.80ರಷ್ಟು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವರ್ಗಗಳ ಮತಗಳು ಇರುವ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಬೇಕು. ಅಲ್ಲದೇ, ಅಹಿಂದ ವರ್ಗಗಳ ಪ್ರತಿನಿಧಿ ಜಿ.ಬಿ.ವಿನಯಕುಮಾರ್‌ಗೆ ಟಿಕೆಟ್ ನೀಡುವಂತೆ ಅಹಿಂದ ಚೇತನ ಸಂಘಟನೆ ದಾವಣಗೆರೆಯಲ್ಲಿ ಒತ್ತಾಯಿಸಿದೆ.
ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಹೆಚ್ಚಿನ ಮೊತ್ತದ ಹಣವನ್ನು ತೆಗೆದುಕೊಂಡು ಹೋದಲ್ಲಿ ಅದಕ್ಕೆ ಸೂಕ್ತವಾದ ದಾಖಲೆ ಹಾಜರುಪಡಿಸಬೇಕು. ತಪ್ಪಿದ್ದಲ್ಲಿ ಹಣವನ್ನು ಜಪ್ತಿ ಮಾಡಲಾಗುವುದು ಹಾಗೂ ಕೇಸ್ ದಾಖಲಿಸಿ ಸಮಿತಿ ಮುಂದೆ ಹಾಜರುಪಡಿಸಲಾಗುವುದು
ಟಿ. ನರಸೀಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
ಸಿಆರ್ ಪಿ ನವೀನ್ , ವ್ಯವಸ್ಥಾಪಕ ಸೋಮಣ್ಣ, ಕೆ.ಜಿ. ಸತೀಶ್, ಸೂರ್ಯ ನಾರಾಯಣ್, ಬಿ. ಕುಮಾರಸ್ವಾಮಿ, ಚೆನ್ನಪ್ಪ ಸೇರಿದಂತೆ ಹಲವರುಇದ್ದರು ಎಲ್ಲಾ ಕೇಂದ್ರ ಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು . ಯಾವುದೇ ಆತಂಕವಿಲ್ಲದೇ ವಿದ್ಯಾರ್ಥಿಗಳು ಮೊದಲ ಪರೀಕ್ಷೆ ಬರೆದರು.
  • < previous
  • 1
  • ...
  • 12047
  • 12048
  • 12049
  • 12050
  • 12051
  • 12052
  • 12053
  • 12054
  • 12055
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved