• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯಕ್ಕೆ ಮಾರಕವಾಗಿದೆ ಈ ರಸ್ತೆಬದಿಯ ಟ್ಯಾಟೂ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ದಿನ ಸಾರ್ವಜನಿಕರ ಆರೋಗ್ಯಕ್ಕೆ ಮಾರಕವಾದ ಸಣ್ಣ ವಿಷಯದ ಬಗ್ಗೆಯೂ ಅಗತ್ಯ ಕ್ರಮ ಕೈಗೊಳ್ಳಬೇಕಾದ್ದು, ತಾಲೂಕು ಆರೋಗ್ಯಾಧಿಕಾರಿಯ ಆಧ್ಯ ಕರ್ತವ್ಯವಾಗಿದೆ. ಪಟ್ಟಣದಲ್ಲಿ ಯಾವುದೇ ಮುಂಜಾಗ್ರತೆ ಕ್ರಮಗಳಿಲ್ಲದೇ ರಸ್ತೆಬದಿ ಸಾವಿರಾರು ಯುವಕರಿಗೆ ಟ್ಯಾಟೂ ಹಾಕಿದ್ದಾರೆ.
ಮೋದಿರವರ ಕನಸುಗಳನ್ನು ಹೇಳಿ ಮತ ಕೇಳಿ; ಅಭ್ಯರ್ಥಿ ಡಾ.ಮಂಜುನಾಥ್
ಮೋದಿಯವರು ಭಾರತವನ್ನು ಮತ್ತೊಮ್ಮೆ ಆಳಲಿದ್ದಾರೆ. ಭಾರತ ವಿಶ್ವಗುರುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ವೈದ್ಯಕೀಯ ಸೇವೆ ಬಡವರಿಗೂ ಕೈಗೆ ಎಟುಕುವಂತಾಗಬೇಕು. ಬಡವ ಎಂಬ ಪದ ಈ ಭೂಮಿಯ ಮೇಲಿಂದ ಮರೆಯಾಗಬೇಕು. ಪ್ರತಿಯೊಬ್ಬರಿಗೂ ದುಡಿದು ತಿನ್ನಲು ಅವಕಾಶ ಕಲ್ಪಿಸಿಕೊಡಬೇಕು. ಆರೋಗ್ಯವಂತ ಸ್ವಾವಲಂಬಿ ಭಾರತ ಮರು ನಿರ್ಮಾಣವಾಗಬೇಕು ಎಂದು ಡಾ. ಮಂಜುನಾಥ್ ಹೇಳಿದರು.
ಕನಸಿನ ಕೂಸು ವಾತ್ಸಲ್ಯ ಮನೆ ಹಸ್ತಾಂತರ
ಇಂಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ತಾಲೂಕಿನ ಮಿರಗಿ ಗ್ರಾಮದಲ್ಲಿ ಶಕುಂತಲಾ ಭೀಮರಾಯ ಬಡಿಗೇರ ಅವರಿಗೆ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಗ್ರಾಮೀಣ ಭಾಗದಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರೆ.
ಕುಖ್ಯಾತ ಅಂತಾರಾಜ್ಯ ಕಳ್ಳತನ ಗ್ಯಾಂಗ್‌ ಪತ್ತೆ
ಮಧ್ಯಪ್ರದೇಶದ ರಾಜಗಡ ಜಿಲ್ಲೆಯ ಪಚೋರೆ ಎಂಬ ಪ್ರದೇಶದಲ್ಲಿ ಈ ಕಳ್ಳರ ಗುಂಪು ವಾಸಿಸುತ್ತಿದ್ದು, ಯಾವುದೇ ಪೊಲೀಸರಿಗೂ ಅಲ್ಲಿ ಬರದಂತೆ ಇಡೀ ಊರಿನ ಜನರು ತಮ್ಮ ಜನರನ್ನು ಕಾಪಾಡಿಕೊಳ್ಳುತ್ತಾರೆ.
ಲೋಕಸಭಾ ಕಣದಿಂದ ಹಿಂದೆಸರಿಯುವ ಮಾತೇ ಇಲ್ಲ: ವೀಣಾ
ಯಾವುದೇ ಕಾರಣಕ್ಕೂ ನಾನು ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಫರ್ಧೆ ಖಚಿತ ಎಂದು ಕಾಂಗ್ರೆಸ್‌ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್‌ ಸ್ಪಷ್ಟಪಡಿಸಿದರು.
ಸಡಗರ-ಸಂಭ್ರಮದಿಂದ ನಡೆದ ಶ್ರೀಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ
ಕಲ್ಯಾಣಿಯಲ್ಲಿ ತಳಿರು ತೋರಣ, ಪುಷ್ಪ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ತೆಪ್ಪಮಂಟಪದಲ್ಲಿ ಮಹೂರ್ತ ಪಠಣ ನಂತರ ಶ್ರೀ ಚೆಲುವನಾರಾಯಣಸ್ವಾಮಿ ವಿರಾಜಮಾನನಾದ ನಂತರ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು. ಮಂಗಳವಾದ್ಯದ ನೀನಾದದಲ್ಲಿ ತೆಪ್ಪೋತ್ಸವ ಮೂರು ಪ್ರದಕ್ಷಿಣೆ ಹಾಕಿತು. ತೆಪ್ಪೋತ್ಸವ ಕಾರ್ಯಕ್ರಮಗಳು ರಾತ್ರಿ 9ಕ್ಕೆ ಮುಕ್ತಾಯವಾದವು.
ಸುರಪುರ: ಶಾಂತಿಯುತ ಹೋಳಿ ಹಬ್ಬ ಆಚರಣೆ
ಸುರಪುರ ತಾಲೂಕಿನ ಕೆಂಭಾವಿಯ ಉತ್ತರಾದಿ ಮಠ ಬೀದಿಯಲ್ಲಿ ಮಂಗಳವಾರ ನಡೆದ ಕಾಮ ದಹನ ಎಲ್ಲರ ಗಮನ ಸೆಳೆಯಿತು. ಯಾಳಗಿ ಗ್ರಾಮದಲ್ಲಿ ಸೋಮವಾರ ಚಿಣ್ಣರು ಬಣ್ಣದಾಟದಲ್ಲಿ ತೊಡಗಿರುವುದು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲ ದಿನವೇ 329 ಗೈರು!
ರಾಜ್ಯಾದ್ಯಂತ ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸೋಮವಾರ ಆರಂಭವಾದವು. ಮೊದಲ ದಿನವಾದ ಸೋಮವಾರ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, ನೋಂದಣಿ ಮಾಡಿಕೊಂಡ ಒಟ್ಟು 28,866 ವಿದ್ಯಾರ್ಥಿಗಳ ಪೈಕಿ 329 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ರೇಡಿಯೋ ದಲ್ಲಿ ರಾಜರ ಕಥೆಗಳು ಪ್ರಸಾರಕ್ಕೆ ನಿರ್ಬಂಧನೆ ವಿಧಿಸಲು ಆಗ್ರಹ
ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್ ನಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮಾತನಾಡಿರುವುದು ಪ್ರಸಾರವಾಗುತ್ತಿದೆ. ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ
ಜಾತ್ಯಾತೀತ ಪಕ್ಷ ಕೋಮುವಾದಿ ಪಕ್ಷದೊಂದಿಗೆ ವಿಲೀನ: ಶಾಸಕ ಬಾಲಕೃಷ್ಣ
ಜೆಡಿಎಸ್ ವರಿಷ್ಠರ ಏಕಾಏಕಿ ತೀರ್ಮಾನದಿಂದ ಬೇಸತ್ತಿರುವ ಮುಖಂಡರು ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದ್ದಾರೆ. ಅವರನ್ನು ಪಕ್ಷದ ಪರವಾಗಿ ನಾವು ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ನಾಯಕರಿಗೆ ಗ್ರಾಮೀಣ ಪ್ರದೇಶದ ಮತದಾರರ ಮೇಲೆ ನಂಬಿಕೆಯಿಲ್ಲ, ಹಾಗಾಗಿ ನಗರ ಪ್ರದೇಶದ ಮತದಾರರನ್ನು ನಂಬಿ ಚುನಾವಣೆ ಮಾಡುತ್ತಿದ್ದಾರೆ.
  • < previous
  • 1
  • ...
  • 12053
  • 12054
  • 12055
  • 12056
  • 12057
  • 12058
  • 12059
  • 12060
  • 12061
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved