• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನು ಕುಲದ ಒಳಿತಿಗೆ ದುಡಿದ ಯೋಗಿ ನಾರೇಯಣರ ಯತೀಂದ್ರರು: ಮಂಜುನಾಥ್
ಕೈವಾರ ತಾತಯ್ಯ ಎಂದೇ ಪ್ರಸಿದ್ಧವಾಗಿರುವ ಶ್ರೀ ಯೋಗಿನಾರೇಯಣ ಯತ್ರೀಂದ್ರರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು, ಮನು ಕುಲದ ಒಳಿತಿಗಾಗಿ ಅಪಾರ ಕೂಡುಗೆ ನೀಡಿದ್ದಾರೆ. ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ, ಅಸಮಾನತೆ ಹೋಗಲಾಡಿಸಲು ಕೈಗೊಂಡ ಸಾಮಾಜಿಕ ಸುಧಾರಣೆ ಇಂದಿಗೂ ಮಾದರಿ ಎಂದು ತಹಸೀಲ್ದಾರ್ ಮಂಜುನಾಥ್ ಹೇಳಿದ್ದಾರೆ.
ಶೀಘ್ರದಲ್ಲೇ ಕೆಸಿಎನ್ ಕಾಂಗ್ರೆಸ್ ಸೇರ್ಪಡೆ: ಚಲುವರಾಯಸ್ವಾಮಿ
ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ನಮ್ಮ ಸಂಪರ್ಕದಲ್ಲಿದ್ದಾರೆ. ಶೀಘ್ರದಲ್ಲೇ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ರಾಘವೇಂದ್ರ ಗೆಲುವು ಶತ ಸಿದ್ಧ: ಆರಗ ಜ್ಞಾನೇಂದ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಯ ಆಧಾರದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಬಿ.ವೈ.ರಾಘವೇಂದ್ರ ಗೆಲುವು ಶತಸಿದ್ಧ.
ಕೆಪಿಎಸ್ ಶಾಲೆಯಲ್ಲಿ ಪರೀಕ್ಷೆ ಬರೆದ 367 ವಿದ್ಯಾರ್ಥಿಗಳು
ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಬಾಲಕರ ಪ್ರೌಢಶಾಲೆ ಹಾಗೂ ಬಾಲಕಿಯರ ಶಾಲೆಯ ಎರಡು ಕೇಂದ್ರಗಳಲ್ಲಿ ಮೊದಲನೇ ದಿನ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದವು.
ಬದುಕಿಗೆ ಮೌಲ್ಯ ನೀಡಿದ ರೇಣುಕಾಚಾರ್ಯರು: ಸುಗೂರೇಶ್ವರ ಶ್ರೀ
ಯಾದಗಿರಿ ನಗರದ ಲಕ್ಷ್ಮೀ ನಗರದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಮತ್ತು ಯುಗಮಾನೋತ್ಸವ ಕಾರ್ಯಕ್ರಮದ ಧರ್ಮಸಭೆ ನಡೆಯಿತು.
ತಾಪಮಾನ ಏರಿಕೆ ತಗ್ಗಿಸಲು ಸರ್ಕಾರ ಅಗತ್ಯ ಕ್ರಮ: ಪರಿಸರವಾದಿ ಆರ್.ಪಿ.ವೆಂಕಟೇಶ್ ಮೂರ್ತಿ
ಹಾಸನದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ ಭವನದಲ್ಲಿ ಹಸಿರು ಭೂಮಿ ಪ್ರತಿಷ್ಠಾನದಿಂದ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ರಿಯ ಪತ್ರಕರ್ತ ಹಾಗೂ ಪರಿಸರವಾದಿ ಆರ್.ಪಿ.ವೆಂಕಟೇಶ್ ಮೂರ್ತಿ ಮಾತನಾಡಿದರು.
ದೊಡ್ಡಮನಿ ಅಭಿಮಾನಿಗಳ ಸಭೆಯಲ್ಲಿ ಗಡ್ಡದೇವರಮಠಗೆ ತರಾಟೆ
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ತಮ್ಮ ಮುಂದಿನ ನಡೆಯ ಕುರಿತು ಚರ್ಚಿಸಲು ಸಂಜೆ ಅಭಿಮಾನಿಗಳ ಸಭೆ ಕರೆದಿದ್ದರು. ಗಡ್ಡದೇವರಮಠ ಆಗಮನದಿಂದಾಗಿ ಅದು ಗದ್ದಲ, ಗೊಂದಲದ ಗೂಡಾಗಿ ಮಾರ್ಪಟ್ಟಿತು.
ಯೋಜನೆಗಳು ಕೇವಲ ಕಾಗದದ ಮೇಲೆ ಉಳಿಯಬಾರದು: ವಿ. ಸೋಮಣ್ಣ
ಯಾವುದೇ ಯೋಜನೆಗಳು ಕಾಗದದ ಮೇಲೆ ಉಳಿಯಬಾರದು. ಸಕಾಲದಲ್ಲಿ ಕಾರ್ಯಗತಗೊಳ್ಳಬೇಕು ಎಂಬುದು ನನ್ನ ಆಶಯ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಭಿಪ್ರಾಯಪಟ್ಟರು.
ನಾಲೆಗಳಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಮಳೆ ಕೊರತೆ, ನೀರಿನ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ. ರಾಜ್ಯದ ಕಾವೇರಿ ಕಣಿವೆ ರೈತರು ಹಾಗೂ ಜನರ ಹಿತ ಬಲಿಕೊಟ್ಟಿದೆ. ಜಲಾಶಯಗಳಲ್ಲಿ ಇದ್ದ ನೀರು ನೆರೆ ರಾಜ್ಯಕ್ಕೆ ಹರಿದ ಪರಿಣಾಮ ಇಲ್ಲಿನ ರೈತರು ಬೆಳೆ ಹಾಕದ ಪರಿಸ್ಥಿತಿ ನಿರ್ಮಾಣವಾಗಿದೆ, ಜಮೀನಿನಲ್ಲಿರುವ ಬೆಳೆ ಬಿರು ಬಿಸಿಲಿಗೆ ಒಣಗಿ ತರಗಾಗುತ್ತಿದೆ, ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ.
ನದಿಹರಳಳ್ಳಿ ತುಂಗಭದ್ರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
ತುಂಗಭದ್ರಾ ನದಿಯಲ್ಲಿನ ಮರಳುಗಾರಿಕೆಯಿಂದ ನಿರ್ಮಾಣವಾಗಿರುವ ಬೃಹತ್ ಗಾತ್ರದ ಗುಂಡಿಯಲ್ಲಿ ನದಿಹರಳಳ್ಳಿ ಗ್ರಾಮದ ಇಬ್ಬರು ಮಕ್ಕಳು ಈಜಲು ಹೋಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಹರಿಹರ ತಾಲೂಕಿನಲ್ಲಿ ಸಂಭವಿಸಿದೆ. ರಾಣೇಬೆನ್ನೂರು ತಾಲೂಕಿನ ನದಿಹರಳಳ್ಳಿ ಗ್ರಾಮದ ಮಂಜನಾಥ್ ಮತ್ತು ರೇಖಾ ದಂಪತಿ ಮಕ್ಕಳಾದ ನಾಗರಾಜ್ (೧೨), ಬಸವರಾಜ್ (೯) ಮೃತರು.
  • < previous
  • 1
  • ...
  • 12055
  • 12056
  • 12057
  • 12058
  • 12059
  • 12060
  • 12061
  • 12062
  • 12063
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved