• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರಿ ದೊಡ್ಡದಾಗಿರಲಿ, ಪ್ರಯತ್ನ ನಿರಂತರವಾಗಿರಲಿ: ಡಾ.ಕೆ.ವಿ. ರಾಜೇಂದ್ರ
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆ ಸಾಮಾನ್ಯವಾಗಿದ್ದು, ಯುಪಿಎಸ್ಸಿ, ಕೆಎಎಸ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯಾಗಲು ಸಿಕ್ಕ ಅವಕಾಶಗಳನ್ನು ಸದುಯೋಗಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿದಿನ 5 ರಿಂದ 6 ಗಂಟೆಗಳ ಕಾಲ ನಿಯಮಿತವಾಗಿ ಓದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಪರೀಕ್ಷಾರ್ಥಿಗೂ ಕಠಿಣ ಪರಿಶ್ರಮ, ತಾಳ್ಮೆ, ಸಮಯ ಪ್ರಜ್ಞೆ, ಏಕಾಗ್ರತೆ ಎಂಬುದು ಬಹಳ ಮುಖ್ಯವಾಗಿದ್ದು, ಅದನ್ನು ಮೈಗೂಡಿಸಿಕೊಳ್ಳಬೇಕು
ಧಾರ್ಮಿಕ ಕ್ಷೇತ್ರಗಳ ಉಳಿವಿಗೆ ಧರ್ಮಸ್ಥಳ ಸಂಸ್ಥೆ ಆರ್ಥಿಕ ನೆರವು
ಹೊಸಕೋಟೆ: ಧಾರ್ಮಿಕ ಕೇಂದ್ರಗಳ ಉಳಿವಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆದ್ಯತೆ ಮೇರೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ಭೋಜಾ ತಿಳಿಸಿದರು.
ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶ್ರೀ
ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಅಕ್ರಮವಾಗಿ ಮರಳು ಸಾಗಾಟ: ಲಾರಿ, ಟ್ರ್ಯಾಕ್ಟರ್ ಹಾಗೂ ಲಾರಿ ಚಾಲಕ ವಶಕ್ಕೆ
ಅಕ್ರಮವಾಗಿ ಮರಳು ಸಾಗಾಟ ಮಾಡುವ ಲಾರಿ, ಟ್ರ್ಯಾಕ್ಟರ್ ಹಾಗೂ ಲಾರಿ ಚಾಲಕನನ್ನು ಹಿಡಿದು ದೂರು ದಾಖಲಿಸಲಾಗಿದೆ ಎಂದು ಗುತ್ತಲ ಪೊಲೀಸ್ ಠಾಣೆಯ ಪಿಎಸ್‌ಐ ರಾಜು ಟಿ. ಹೇಳಿದರು.
ಶಿಕ್ಷಕ ನಮ್ಮನ್ನು ಅಂಧಕಾರದಿಂದ ಹೊರತರುವ ದೈವಪ್ರಭೆ
ರಬಕವಿ - ಬನಹಟ್ಟಿ: ಶಿಕ್ಷಕ ನಮ್ಮನ್ನು ಅಜ್ಞಾನದ ಅಂಧಕಾರದಿಂದ ಸುಜ್ಞಾನದ ಬೆಳಕಿನತ್ತ ಕರೆದೊಯ್ಯುವ ದೈವಪ್ರಭೆ. ಶಿಕ್ಷಕ, ಶಿಷ್ಯರ ಅಭ್ಯುದಯ ಕಂಡು ಸಂತಸಪಡುವ ಏಕೈಕ ಮಹಾನ್ ವ್ಯಕ್ತಿ. ಶಿಕ್ಷಕ ಶ್ರೀಗಂಧದಂತೆ ತಮ್ಮ ಸೇವೆಯುದ್ದಕ್ಕೂ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪಣ ತೊಟ್ಟು ಅಹರ್ನಿಶಿ ಶ್ರಮಿಸುವ ದೇವದೂತನಿದ್ದಂತೆ ಎಂದು ಬಸವೇಶ್ವರ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ಬಸವರಾಜ ಕಣಬೂರ ಹೇಳಿದರು.
ಚಿತ್ರದುರ್ಗ ಬಿಜೆಪಿ ಟಿಕೆಟ್ ಮತ್ತಷ್ಟು ಸಸ್ಪೆನ್ಸ್
ಲೋಕಸಭೆ ಚುನಾವಣೆಯ ಕರ್ನಾಟಕದ ಎಲ್ಲ ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು ಚಿತ್ರದುರ್ಗದ್ದು ಮಾತ್ರ ಬಾಕಿ ಉಳಿದಿರುವುದು ಅಚ್ಚರಿ ಮೂಡಿಸಿದೆ. ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಮಾದಾರ ಚೆನ್ನಯ್ಯ ಶ್ರೀಗಾಗಿಯೇ ಟಿಕೆಟ್ ಹಂಚಿಕೆ ವಿಳಂಬವಾಗುತ್ತಿದೆಯಾ ಎಂಬ ಶಂಕೆಗಳು ಮೂಡಿವೆ.
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
ಕಾರವಾರ ಶೈಕ್ಷಣಿಕ ಜಿಲ್ಲೆ ೧೦,೧೧೨ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆ ೧೦,೪೯೦ ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.
ಜನ ಸಾಮಾನ್ಯರ ಧ್ವನಿಯೇ ಜಾನಪದ ಸಂಪತ್ತು : ರಂಭಾಪುರಿ ಶ್ರೀ
ನೀರು ಅನ್ನ ಮತ್ತು ಒಳ್ಳೆಯವರ ಮಾತು ಜೀವನ ಉನ್ನತಿಗೆ ಅವಶ್ಯಕ. ಭೌತಿಕ ಆಸ್ತಿ ಸಿರಿ ಸಂಪತ್ತು ನಾಶವಾಗಿ ಹೋಗ ಬಹುದು. ಗ್ರಾಮೀಣ ಜನರ ಬಾಯಿಂದ ಬಂದ ಸಾಹಿತ್ಯವೇ ನಿಜವಾದ ಜಾನಪದ ಸಾಹಿತ್ಯ. ಇದರಲ್ಲಿರುವ ಆಧ್ಯಾತ್ಮ ಚಿಂತನೆಗಳು ಜೀವನ ಶ್ರೇಯಸ್ಸಿಗೆ ಅಡಿಪಾಯ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಗುಣಮಟ್ಟದ ಆಹಾರ ಮಾರಾಟಕ್ಕೆ ಆದ್ಯತೆ ನೀಡಿ: ನ್ಯಾ.ಶಾರದಾದೇವಿ ಹಟ್ಟಿ
ಬೀದಿಬದಿ ವ್ಯಾಪಾರಿಗಳು ಹಣ ಮಾಡಲಿಕ್ಕಾಗಿ, ಹಣ ಉಳಿಸೋದಕ್ಕಾಗಿ ಅಶುದ್ಧ, ದುರ್ವಾಸನೆ ವಾತಾವರಣದಲ್ಲೇ ಆಹಾರ ಮಾರಾಟ ಮಾಡಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಾರದಾದೇವಿ ಹಟ್ಟಿ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಇಂದಿನಿಂದ ಜಿಲ್ಲಾದ್ಯಂತ 98 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
32,996 ವಿದ್ಯಾರ್ಥಿಗಳ ನೋಂದಣಿ. ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಕೆ. ಸಿಬ್ಬಂದಿಗೂ ಗುರುತಿನ ಚೀಟಿ ಕಡ್ಡಾಯ. ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೆ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರವೇ ಬೇಸಿಕ್ ಮೊಬೈಲ್ ಮಾತ್ರ ಉಪಯೋಗಿಸಲು ಅವಕಾಶ ಕಲ್ಪಿಸಲಾಗಿದೆ.
  • < previous
  • 1
  • ...
  • 12060
  • 12061
  • 12062
  • 12063
  • 12064
  • 12065
  • 12066
  • 12067
  • 12068
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved