• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಯೋಜನೆ ಘೋಷಿಸುವ ಮುನ್ನ ಆರ್ಥಿಕ ಸ್ಥಿತಿ ಅರಿವಿರಬೇಕು: ನಿರ್ಮಲಾ ಸೀತಾರಾಮನ್
ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಎಂದು ಆಧಾರ ರಹಿತವಾಗಿ ಆರೋಪಿಸುತ್ತಿದೆ. ಆದರೆ ನಾವು ರಾಜ್ಯಕ್ಕೆ ನೀಡಬೇಕಾದ ಸಂಪೂರ್ಣ ಹಣ ನೀಡಲಾಗಿದೆ. ಈ ಸಂಬಂಧ ಆಡಿಟ್ ಪತ್ರ ನಮಗೆ ತಲುಪಿದೆ. ಅದನ್ನು ಬಿಡುಗಡೆ ಮಾಡುತ್ತೇವೆ. ಆ ದಾಖಲೆ ನಮಗೆ ತಲುಪದ ಕಾರಣ ಅದನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ
ಅನಾಥ ಮಕ್ಕಳ ಬೆಳಕಾಗಿರುವ ವೀರೇಶ್ವರ ಪುಣ್ಯಾಶ್ರಮ: ಕಲ್ಲಯ್ಯಜ್ಜನವರು
ಸತತ 74 ವರ್ಷಗಳ ಪರ್ಯಂತ ಕೊಡತಗೇರಿ ಗ್ರಾಮದವರು ತೇರಿನ ಹಗ್ಗ ಹಾಗೂ ದಿಂಡೂರ ಗ್ರಾಮದಿಂದ ಕಳಸ ತರುತ್ತಿರುವುದು ಸಂತೋಷದ ಸಂಗತಿ
ಕೈಗಾರಿಕೆ ಸ್ಥಾಪಿಸಲು ಯುವ ಜನತೆ ಮುಂದಾಗಬೇಕು: ಮಹೇಶ್‌
ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಯುವಜನತೆ ಮುಂದಾಗಬೇಕು ಎಂದು ಚೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಆರ್. ಎಂ. ಮಹೇಶ್‌ ಕರೆ ನೀಡಿದರು.
ಸಂಸತ್ ಚುನಾವಣೆ: ಜಾಫರ್ ಷರೀಫ್ ದಾಖಲೆ ಗೆಲವು!
ರಾಮನಗರ: ಹಿಂದಿನ ಕನಕಪುರ ಸಂಸತ್ ಕ್ಷೇತ್ರದಲ್ಲಾಗಲಿ ಅಥವಾ ಈಗಿನ ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಲ್ಲಾಗಲಿ ಈವರೆಗೆ ನಡೆದಿರುವ ಚುನಾವಣೆಗಳಲ್ಲಿ ಯಾವ ಅಭ್ಯರ್ಥಿಯಿಂದಲೂ ಕಾಂಗ್ರೆಸ್ ನ ಸಿ.ಕೆ. ಜಾಫರ್ ಷರೀಫ್ ಅವರ ದಾಖಲೆ ಮುರಿಯಲು ಸಾಧ್ಯವೇ ಆಗಿಲ್ಲ.
ಜೀವಜಲ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಹೊಣೆ: ನ್ಯಾ.ಕಮತಗಿ
ಸುರಪುರ ನಗರದ ಜೆಎಂಎಫ್‌ಸಿ ಕೋರ್ಟ್ ನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ. ಮಲ್ಲಿಕಾರ್ಜುನ ಕಮತಗಿ ಮಾತನಾಡಿದರು.
ಮತ್ತೆ ಮೋದಿ ಪ್ರಧಾನಿ ಆಗಲು ಹರಕೆ ಹೊತ್ತ ಬಿಜೆಪಿ ಕಾರ್ಯಕರ್ತರು...!
ಜೆಡಿಎಸ್ ಮೈತ್ರಿಯೊಂದಿಗೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್‍.ಡಿ.ಕುಮಾರಸ್ವಾಮಿ ಸೇರಿದಂತೆ ಯಾರೇ ಅಭ್ಯರ್ಥಿಗಳಾಗಿ ಕಣಕ್ಕಿಳಿದರೂ ಸಹ ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಮೂಲಕ ಅವರ ಗೆಲುವಿಗೆ ಶ್ರಮಿಸುತ್ತೇವೆ.
ಮಹಿಳೆಯರ ಸಾಧನೆಗೆ ಮನ್ನಣೆ ಅಗತ್ಯ
ದೊಡ್ಡಬಳ್ಳಾಪುರ: ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡುತ್ತಿದ್ದು, ಪೂರಕ ಉತ್ತೇಜನ ಅಗತ್ಯ. ಸಾಂಸ್ಕೃತಿಕ ವಲಯದಲ್ಲಿ ತಮ್ಮ ಪ್ರತಿಭೆಯ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಗಳಾಗಿವೆ ಎಂದು ತಜ್ಞ ವೈದ್ಯೆ ಡಾ.ಅರ್ಚನ ಹೇಳಿದರು.
ಶಾಂತಿ-ಸುವ್ಯವಸ್ಥಿತ ಚುನಾವಣೆಗೆ ಸಕಲ ಸಿದ್ಧತೆ
ಕೂಡ್ಲಿಗಿ ಕ್ಷೇತ್ರದ 250 ಮತಗಟ್ಟೆಗಳು ಸೇರಿದಂತೆ ಜಿಲ್ಲಾ ಗಡಿಭಾಗದ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಅನುಸರಿಸುವ ಮೂಲಕ 4 ಚೆಕ್ ಪೋಸ್ಟ್ ತೆರೆಯಲಾಗಿದೆ. ಶಾಂತಿ ಸುವ್ಯವಸ್ಥೆಯ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ.
ಇಂದಿನ ಶಿಕ್ಷಣ ಪದ್ಧತಿಯಲ್ಲಿ ಮೌಲ್ಯಯುತ ಶಿಕ್ಷಣ ಅವಶ್ಯಕ
ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳನ್ನು ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯನ್ನಾಗಿಸಿ, ಗೌರವಯುತ ಸ್ಥಾನದಲ್ಲಿ ಕೂರಿಸಬೇಕೆನ್ನುವುದು ಪ್ರತಿಯೊಬ್ಬ ತಂದೆ-ತಾಯಿಯರ ಕನಸಾಗಿರುತ್ತದೆ. ಹಾಗಾಗಿ ಶಿಕ್ಷಣವು ಮಕ್ಕಳಲ್ಲಿ ದೇಶಭಕ್ತಿ, ಶಿಸ್ತು, ಸಂಯಮ, ಸಂಸ್ಕಾರವನ್ನು ಸೃಷ್ಟಿಸುವುದರಿಂದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅವಶ್ಯಕತೆ ಇದೆ ಎಂದು ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸೆಸ್ ನ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಜತ್ತಿ ಹೇಳಿದರು.
ಲೋಕಸಭಾ ಚುನಾವಣೆ: ವಿರೋಧದ ನಡುವೆಯೂ ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌
ನಿರೀಕ್ಷೆಯಂತೆ ಅಳೆದು ತೂಗಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ಘೋಷಣೆ ಮಾಡಿದೆ.
  • < previous
  • 1
  • ...
  • 12061
  • 12062
  • 12063
  • 12064
  • 12065
  • 12066
  • 12067
  • 12068
  • 12069
  • ...
  • 14638
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved