• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತರ ಕನ್ನಡದಲ್ಲಿ ಸುಗಮವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ
ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷೆಯ ವಾರ್ಷಿಕ ಪರೀಕ್ಷೆ ಸೋಮವಾರ ಸುಗಮವಾಗಿ ನಡೆದಿದೆ. ಒಟ್ಟೂ 9,574 ವಿದ್ಯಾರ್ಥಿಗಳು ಪರೀಕ್ಷೆಗೆ ಕಟ್ಟಿದ್ದು, 9,492 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಅಂತ್ಯಂತ ಸುಸೂತ್ರವಾಗಿ ನಡೆದಿದೆ. ಒಟ್ಟೂ ೯೬೮೭ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ೬೩ ವಿದ್ಯಾರ್ಥಿಗಳು ಗೈರಾಗಿದ್ದಾರೆ.
ರಾಯಚೂರು ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ
ಜಿಲ್ಲೆಯಾದ್ಯಂತ 98 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಮೊದಲ ದಿನ ಕನ್ನಡ ಭಾಷೆ ಪರೀಕ್ಷೆಗೆ 30,228 ಹಾಜರು, 871 ವಿದ್ಯಾರ್ಥಿಗಳು ಗೈರು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿ, ನಿಗಾವಹಿಸಲಾಗಿತ್ತು.
ನಗರದಲ್ಲೆಡೆ ಸಡಗರ ಸಂಭ್ರಮದ ಹೋಳಿ ಆಚರಣೆ

ಯುವತಿಯರು, ಯುವಕರು ಹಾಗೂ ಚಿಣ್ಣರು ಸೇರಿದಂತೆ ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳಗ್ಗೆಯಿಂದಲೇ ಬಣ್ಣದಾಟ ಆಡಲಾಯಿತು. 

ಪಾಲಿಕೆ ಆಯುಕ್ತರಿಂದ ದೇವರಾಜ ಮಾರುಕಟ್ಟೆ ಭೇಟಿ
ಪಾಲಿಕೆಯು ದೇವರಾಜ ಮಾರುಕಟ್ಟೆಯ ಅಂಗಡಿಗಳಿಗೆ ನಿಗದಿಪಡಿಸಿದಕ್ಕಿಂದ ಹೆಚ್ಚಿನ ಜಾಗವನ್ನು ಅತಿಕ್ರಮಿಸಿ ಪದಾರ್ಥಗಳನ್ನು ಜೋಡಿಸಲಾಗುತ್ತಿದೆ. ಅದಕ್ಕೆ ಬಿಸಿಲು ಬೀಳಬಾರದೆಂಬ ಕಾರಣಕ್ಕೆ ಟಾರ್ಪಾಲು ಹೊದಿಕೆ ಮಾಡಿರುವುದನ್ನು ಗಮನಿಸಿ ಶನಿವಾರ ಅವನ್ನು ತೆರವುಗೊಳಿಸಲಾಗಿದೆ
ಕರಾವಳಿ ಭಜನಾ ಸಂಕೀರ್ತನೆಯ ತಾಣ: ಆನಂದ ಕುಂದರ್
ಶನಿವಾರ ಕೋಟದ ಮಣೂರು ಪಡುಕರೆಯ ಉದ್ಭವಲಿಂಗೇಶ್ವರ ಭಜನಾ ಮಂದಿರ ೩೮ನೇ ವಾರ್ಷಿಕ ಭಜನಾ ಮಂಗಲೋತ್ಸವ ನಡೆಯಿತು. ಆನಂದ್‌ ಸಿ. ಕುಂದರ್‌ ಭಜನೆಯ ಬಗ್ಗೆ ಮಾತನಾಡಿದರು.
ಆರೋಗ್ಯಕ್ಕೆ ಮಾರಕವಾಗಿದೆ ಈ ರಸ್ತೆಬದಿಯ ಟ್ಯಾಟೂ
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ದಿನ ಸಾರ್ವಜನಿಕರ ಆರೋಗ್ಯಕ್ಕೆ ಮಾರಕವಾದ ಸಣ್ಣ ವಿಷಯದ ಬಗ್ಗೆಯೂ ಅಗತ್ಯ ಕ್ರಮ ಕೈಗೊಳ್ಳಬೇಕಾದ್ದು, ತಾಲೂಕು ಆರೋಗ್ಯಾಧಿಕಾರಿಯ ಆಧ್ಯ ಕರ್ತವ್ಯವಾಗಿದೆ. ಪಟ್ಟಣದಲ್ಲಿ ಯಾವುದೇ ಮುಂಜಾಗ್ರತೆ ಕ್ರಮಗಳಿಲ್ಲದೇ ರಸ್ತೆಬದಿ ಸಾವಿರಾರು ಯುವಕರಿಗೆ ಟ್ಯಾಟೂ ಹಾಕಿದ್ದಾರೆ.
ಮೋದಿರವರ ಕನಸುಗಳನ್ನು ಹೇಳಿ ಮತ ಕೇಳಿ; ಅಭ್ಯರ್ಥಿ ಡಾ.ಮಂಜುನಾಥ್
ಮೋದಿಯವರು ಭಾರತವನ್ನು ಮತ್ತೊಮ್ಮೆ ಆಳಲಿದ್ದಾರೆ. ಭಾರತ ವಿಶ್ವಗುರುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ವೈದ್ಯಕೀಯ ಸೇವೆ ಬಡವರಿಗೂ ಕೈಗೆ ಎಟುಕುವಂತಾಗಬೇಕು. ಬಡವ ಎಂಬ ಪದ ಈ ಭೂಮಿಯ ಮೇಲಿಂದ ಮರೆಯಾಗಬೇಕು. ಪ್ರತಿಯೊಬ್ಬರಿಗೂ ದುಡಿದು ತಿನ್ನಲು ಅವಕಾಶ ಕಲ್ಪಿಸಿಕೊಡಬೇಕು. ಆರೋಗ್ಯವಂತ ಸ್ವಾವಲಂಬಿ ಭಾರತ ಮರು ನಿರ್ಮಾಣವಾಗಬೇಕು ಎಂದು ಡಾ. ಮಂಜುನಾಥ್ ಹೇಳಿದರು.
ಕನಸಿನ ಕೂಸು ವಾತ್ಸಲ್ಯ ಮನೆ ಹಸ್ತಾಂತರ
ಇಂಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯಡಿ ಹೇಮಾವತಿ ಅಮ್ಮನವರ ಕನಸಿನ ಕೂಸು ವಾತ್ಸಲ್ಯ ಮನೆಯನ್ನು ತಾಲೂಕಿನ ಮಿರಗಿ ಗ್ರಾಮದಲ್ಲಿ ಶಕುಂತಲಾ ಭೀಮರಾಯ ಬಡಿಗೇರ ಅವರಿಗೆ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಗ್ರಾಮೀಣ ಭಾಗದಲ್ಲಿ ವಾಸಿಸುವ ಅತ್ಯಂತ ಕಡು ಬಡವರನ್ನು ಗುರುತಿಸಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ವಾತ್ಸಲ್ಯ ಮನೆಗಳನ್ನು ನಿರ್ಮಿಸಿ ಸೂರು ಕಲ್ಪಿಸುತ್ತಿದ್ದಾರೆ.
ಕುಖ್ಯಾತ ಅಂತಾರಾಜ್ಯ ಕಳ್ಳತನ ಗ್ಯಾಂಗ್‌ ಪತ್ತೆ
ಮಧ್ಯಪ್ರದೇಶದ ರಾಜಗಡ ಜಿಲ್ಲೆಯ ಪಚೋರೆ ಎಂಬ ಪ್ರದೇಶದಲ್ಲಿ ಈ ಕಳ್ಳರ ಗುಂಪು ವಾಸಿಸುತ್ತಿದ್ದು, ಯಾವುದೇ ಪೊಲೀಸರಿಗೂ ಅಲ್ಲಿ ಬರದಂತೆ ಇಡೀ ಊರಿನ ಜನರು ತಮ್ಮ ಜನರನ್ನು ಕಾಪಾಡಿಕೊಳ್ಳುತ್ತಾರೆ.
ಲೋಕಸಭಾ ಕಣದಿಂದ ಹಿಂದೆಸರಿಯುವ ಮಾತೇ ಇಲ್ಲ: ವೀಣಾ
ಯಾವುದೇ ಕಾರಣಕ್ಕೂ ನಾನು ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ, ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಫರ್ಧೆ ಖಚಿತ ಎಂದು ಕಾಂಗ್ರೆಸ್‌ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್‌ ಸ್ಪಷ್ಟಪಡಿಸಿದರು.
  • < previous
  • 1
  • ...
  • 12062
  • 12063
  • 12064
  • 12065
  • 12066
  • 12067
  • 12068
  • 12069
  • 12070
  • ...
  • 14647
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved