• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಶಸ್ತಿಗಳು ಸಾಧನೆಗೆ ಹಿಡಿದ ಕನ್ನಡಿ
ಡಾ.ರಾಜ್ ಕುಮಾರ್ ಹಾಗೂ ಪುತ್ರ ದಿ.ಪುನೀತ್ ರಾಜ್‌ಕುಮಾರ್‌ ಅವರು ರಾಜ್ಯ ಸರ್ಕಾರದ ಕರ್ನಾಟಕ ರತ್ನ ಪ್ರಶಸ್ತಿಗಳ ಪಡೆದಿರುವುದು ಅವರ ಸಾಧನೆಗೆ ಹಿಡಿದ ಕನ್ನಡಿ.
ನೀರು ಪೂರೈಸುವಂತೆ ಆಗ್ರಹಿಸಿ ಬ್ಯಾಡಗಿಯಲ್ಲಿ ಮಹಿಳೆಯರಿಂದ ಪ್ರತಿಭಟನೆ
ಕೊಳವೆಬಾವಿ ಮೂಲಕ ನೀರು ಸಮರ್ಪಕವಾಗಿ ಪೂರೈಸುತ್ತಿಲ್ಲ, ಕೂಡಲೇ ನೀರು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪಟ್ಟಣದ ಬೆಟ್ಟದ ಮಲ್ಲೇಶ್ವರ ಬಡಾವಣೆ ನೂರಾರು ಮಹಿಳಾ ನಿವಾಸಿಗಳು ಪುರಸಭೆ ಕಾರ್ಯಾಲಯದ ಎದುರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಜಾನುವಾರುಗಳಿಗೆ ಕಾಲುಬಾಯಿ ಬೇನೆ ಲಸಿಕೆ ಹಾಕಿಸಲು ರೈತರಿಗೆ ಸಲಹೆ
ಜಾನುವಾರುಗಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ಏಪ್ರಿಲ್ ೧ ರಿಂದ ೩೦ರವರೆಗೆ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮನವಿ ಮಾಡಿಕೊಂಡಿದ್ದಾರೆ.
ತಾತಯ್ಯನವರ ಕಾಲಜ್ಞಾನ ಇಂದಿಗೂ ಪ್ರಸ್ತುತ
ಸರಳ ಭಾಷೆಯಲ್ಲಿ, ಸುಲಲಿತವಾಗಿ ಸಾಮಾನ್ಯ ಜನರಿಗೂ ಅರ್ಥವಾಗುವ ರೀತಿಯಲ್ಲಿ ಕೀರ್ತನೆಗಳನ್ನು ರಚಿಸಿದ ಕೈವಾರ ತಾತಯ್ಯ ಕಾಲಜ್ಞಾನಿಯಾಗಿದ್ದರು ಎಂದು ತಾಲೂಕು ಬಲಿಜ ಸಂಘದ ಅಧ್ಯಕ್ಷ ತಿಮ್ಮಶೆಟ್ರು ಅಭಿಪ್ರಾಯಪಟ್ಟರು.
ಎಚ್.ಎಂ.ರೇವಣ್ಣನವರ ತೋಟದ ಮನೆಗೆ ಸಂಸದರ ಭೇಟಿ
ಮಾಜಿ ಸಚಿವ ಎಚ್.ಎಂ. ರೇವಣ್ಣನವರ ತೋಟದ ಮನೆಗೆ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ, ಪ್ರಸ್ತುತ ಚುನಾವಣೆ ಬಗ್ಗೆ ಚರ್ಚೆ ನಡೆಸಿ, ರೇವಣ್ಣನವರ ಆಶೀರ್ವಾದ ಪಡೆದರು,
ಎಂಪಿ ಚುನಾವಣೆ: ಮೈ ಮರೆಯದೆ ಕೆಲಸ ಮಾಡಿ: ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್
ಹಾಸನದ ಎಂ.ಜಿ. ರಸ್ತೆ ಬಳಿ ಇರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಉದ್ಘಾಟಿಸಿ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಮಾತನಾಡಿದರು.
ಮಾದಪ್ಪನ ಬೆಟ್ಟದಲ್ಲಿ ಕಾಮಗಾರಿಗಳನ್ನು ಶ್ರೀಘ್ರ ಪೂರ್ಣಗೊಳಿಸಿ
ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪನಾಗ್ ಸೂಚನೆ ನೀಡಿದರು.
ನೇತ್ರಾವತಿ ಕಿನಾರೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ
ಕಳೆದೆರಡು ದಿನಗಳಿಂದ ಉಪ್ಪಿಂಗಡಿ ಸಮೀಪದ ಬಂದಾರು ಗ್ರಾಮದ ಬಟ್ಕಡ ಮಸೀದಿ ಬಿಬಿ ಮಜಲು ಪರಿಸರದಲ್ಲಿ ಆನೆಗಳು ಕಾಣಿಸಿಕೊಂಡು ಘೀಳಿಡುತ್ತಿವೆ. ಈ ಮಧ್ಯೆ ಗ್ರಾಮದ ಬಿಬಿ. ಮಜಲು ತಿಮ್ಮಯ್ಯ ಗೌಡ ಎಂಬವರ ತೋಟದಲ್ಲಿ ಅಡಕೆ, ತೆಂಗು, ಬಾಳೆಗಿಡಗಳನ್ನು ಧ್ವಂಸ ಮಾಡಿದ್ದು, ಅಪಾರ ನಷ್ಟಕ್ಕೆ ಕಾರಣವಾಗಿದೆ.
ಶ್ರೀಶೈಲದಲ್ಲಿ ಏ.6ರಿಂದ ಯುಗಾದಿ ಮಹೋತ್ಸವ ಆರಂಭ
ವಿಜಯಪುರ: ಈ ಬಾರಿ ಏಪ್ರಿಲ್ 6ರಿಂದ 10ರ ವರೆಗೆ ಶ್ರೀಶೈಲ ಮಹಾಕ್ಷೇತ್ರದಲ್ಲಿ ಯುಗಾದಿ ಮಹೋತ್ಸವಗಳು ನಡೆಯಲಿವೆ. ಐದು ದಿನಗಳ ಕಾಲ ನಡೆಯುವ ಈ ಯುಗಾದಿ ಉತ್ಸವದಲ್ಲಿ 6 ಲಕ್ಷಕ್ಕೂ ಮೀರಿ ಭಕ್ತರು ಕ್ಷೇತ್ರವನ್ನು ಸಂದರ್ಶಿಸಬಹುದು ಎಂದು ಆಂಧ್ರ ಪ್ರದೇಶದಲ್ಲಿರುವ ಶ್ರೀಶೈಲ ದೇವಸ್ಥಾನ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದೆ. ಯುಗಾದಿ ಉತ್ಸವಗಳು ಪ್ರಾರಂಭವಾಗುವ 10 ದಿನಗಳ ಮೊದಲು ಅಂದರೆ ಮಾ.27ರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಈ ಸ್ಥಳಕ್ಕೆ ಆಗಮಿಸುತ್ತಾರೆ.
ಅಮೋಘ ಖೋಬ್ರಿ ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಅಥಣಿ: ಅಥಣಿ ವಿಧಾನಸಭಾ ಮತಕ್ಷೇತ್ರದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನ್ಯಾಯವಾದಿ ಅಮೋಘಸಿದ್ಧ ಖೋಬ್ರಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 12066
  • 12067
  • 12068
  • 12069
  • 12070
  • 12071
  • 12072
  • 12073
  • 12074
  • ...
  • 14654
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved