• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾತ್ರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್‌ ಅಪಘಾತ: ಇಬ್ಬರ ಸಾವು
ಭಾನುವಾರ ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ನಗರದ ಬೋಂದೆಲ್ ನಿವಾಸಿ ದಿಕ್ಷೀತ್‌ ಅವರ ಪತ್ನಿ ತೋಕೂರು ಬಸ್‌ ನಿಲ್ದಾಣದ ಬಳಿಯ ನಿವಾಸಿ, ಶ್ರೀನಿಧಿ (29) ಸವಾರ ಯತೀಶ್ ದೇವಾಡಿಗ ಅವರೊಂದಿಗೆ ಬೈಕ್ ನಲ್ಲಿ ಹೋಗಿದ್ದರು. ವಾಪಸಾಗುತ್ತಿದ್ದ ವೇಳೆ ನಾಟೆಕಲ್ ಗ್ರೀನ್ ಗೌಂಡ್ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಡಿದು ಡಿವೈಡರ್ ಹಾರಿ ಮತ್ತೊಂದು ಬದಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಬಳಿಕ ಮೃತಪಟ್ಟರು.
ವಚನ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ: ಸಹ ಪ್ರಾಧ್ಯಾಪಕಿ ಡಾ.ತ್ರಿವೇಣಿ
ವಚನಕಾರರು ಆಯಾಯ ಕಾಲಘಟ್ಟದಲ್ಲಿ ವೈಚಾರಿಕತೆ ಬಗ್ಗೆ ತಮ್ಮ ವಚನಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಆದರೂ ಇಂದಿಗೂ ನಮ್ಮಲ್ಲಿ ಮೌಢ್ಯಗಳು ಜೀವಂತವಾಗಿರುವುದು ದುರದುಷ್ಟಕರ. ವಿದ್ಯಾರ್ಥಿಗಳು ವಚನಕಾರರ ವಚನಗಳನ್ನು ಅಧ್ಯಯನ ಮಾಡಿ ಜನತೆಯ ಮೌಢ್ಯಗಳನ್ನು ಹೋಗಲಾಡಿಸಲು ಮುಂದಾಗಬೇಕು.
28ರಿಂದ ಮಂಗಳಾದೇವಿ ದೇವಾಲಯ ಜಾತ್ರಾ ಮಹೋತ್ಸವ
ಮಂಗಳೂರಿನ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಏ.1ರಂದು ಮಧ್ಯಾಹ್ನ 12ಕ್ಕೆ ಪೂಜೆಯಾಗಿ ರಥಾರೋಹಣ, ಸಂಜೆ 7ಕ್ಕೆ ರಥೋತ್ಸವ, ಬಲಿ, ಬಟ್ಟಲು ಕಾಣಿಕೆ ಮಹಾಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ ಶಯನ ನಡೆಯಲಿದೆ. ಏ.2ರಂದು ಬೆಳಗ್ಗೆ ಸೂರ್ಯೋದಯಕ್ಕೆ (6:34ಕ್ಕೆ) ಕವಾಟೊದ್ಘಾಟನೆ ನಡೆಯಲಿದೆ. ಸಂಜೆ 7ಕ್ಕೆ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ.
ಹೋಳಿ ಉತ್ಸವದಲ್ಲಿ ಮತದಾನ ಜಾಗೃತಿ
ಈ ವರ್ಷ ಹೋಳಿ ಆಚರಣೆ ವಿಶೇಷತೆಯಿಂದ ಕೂಡಿದೆ. ಈ ಬಾರಿ ಹೋಳಿ ಹಬ್ಬದ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಬಂದಿದೆ. ಆದ್ದರಿಂದ ಹಬ್ಬದ ಆಚರಣೆಯಲ್ಲೂ ಮತದಾನ ಜಾಗೃತಿ ಮೂಡಿಸುವ ಕೈಗೊಳ್ಳಲಾಗಿದೆ. ಜನರಲ್ಲಿ ಮತದಾನ ಮಹತ್ವದ ತಿಳಿಸುವುದು ನಮ್ಮ ಉದ್ದೇಶವಾಗಿದೆ.
ಲೋಕಸಭಾ ಚುನಾವಣೆ: 28 ರಿಂದ ನಾಮಪತ್ರ ಸಲ್ಲಿಕೆ ಆರಂಭ
ಲೋಕಸಭಾ ಚುನಾವಣೆ ಈಗಾಗಲೇ ಘೋಷಣೆಯಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.
ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷೇತರನಾಗಿ ಸ್ಪರ್ಧೆ
ಚಾಮರಾಜನಗರ ಲೋಕಸಭಾ ಕ್ಷೇತ್ರ (ಮೀಸಲು) ಬಡ ಜನರ ಉದ್ಧಾರ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಕವಿ, ಸಾಹಿತಿ ಸಿ.ಶಂಕರ ಅಂಕನಶೆಟ್ಟಿಪುರ ಹೇಳಿದರು.
ಮಳಗಲಿ ನೀರಿನ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು
ಬೈಲಹೊಂಗಲ: ಸಮೀಪದ ಮಳಗಲಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಬೋರವೆಲ್ ಮೋಟಾರ್ ಸುಟ್ಟು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಸ್ಥಳಕ್ಕೆ ಭಾನುವಾರ ಆಗಮಿಸಿ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿದ ಸವದತ್ತಿ ಎಇಇ ಅಯ್ಯನಗೌಡರ.
5ನೇ ದಿನವೂ ಬಾರದ ನೀರು: ಕಾದು ಕೆಂಡವಾದ ರೈತರು
ಭದ್ರಾ ಜಲಾಶಯದಿಂದ ನಾಲೆಗೆ ನೀರುಬಿಟ್ಟು 5 ದಿನಗಳೇ ಕಳೆದರೂ ಇನ್ನೂ ನೀರು ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಹೊರವಲಯದ ಶಿರಮಗೊಂಡನಹಳ್ಳಿ ಕ್ರಾಸ್‌ ಭದ್ರಾ ಸೇತುವೆ ಮೇಲೆ ಅಚ್ಚುಕಟ್ಟು ವ್ಯಾಪ್ತಿ ರೈತರು ಸೋಮವಾರ ಚನ್ನಗಿರಿ ಮಾರ್ಗದಲ್ಲಿ ರಸ್ತೆ ತಡೆ ನಡೆಸಿ, 2ನೇ ದಿನವೂ ಪ್ರತಿಭಟಿಸಿದರು.
ಕುಡಿವ ನೀರು ಪೂರೈಕೆಗೆ ವ್ಯಾಪಕ ಕ್ರಮ
ಇದೇ ಮಾ.26ರಂದು ನಡೆಯುವ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿವ ನೀರು ವಿತರಣೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಎಚ್.ಗಂಗಾಧರಪ್ಪ ತಿಳಿಸಿದರು.
ಟಿಕೆಟ್‌ ತಪ್ಪಿದರೂ ಅಸೂಟಿ ಪರ ಪ್ರಚಾರ: ಲಿಂಬಿಕಾಯಿ
ಟಿಕೆಟ್‌ ನೀಡುವುದಾಗಿ ಹೇಳಿ ಕೊನೆ ಘಳಿಗೆಯಲ್ಲಿ ಪಕ್ಷ ಕೈಕೊಟ್ಟರೂ, ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ.
  • < previous
  • 1
  • ...
  • 12067
  • 12068
  • 12069
  • 12070
  • 12071
  • 12072
  • 12073
  • 12074
  • 12075
  • ...
  • 14654
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved