• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತೇಮರಹಳ್ಳಿ ಆಸ್ಪತ್ರೆ ಲಂಚಾವತಾರ: ವೀಡಿಯೋ ವೈರಲ್
ಹೆರಿಗೆಗೆ ಇಂತಿಷ್ಟು ಎಂದು ಆಸ್ಪತ್ರೆ ಸಿಬ್ಬಂದಿ ಹಣ ಪಡೆಯುತ್ತಿರುವ ಲಂಚಾವತಾರದ ವೀಡಿಯೋ ವೈರಲ್ ಆಗಿದ್ದು ಉತ್ತಮ ಆಸ್ಪತ್ರೆ ಎಂದು ಹೆಸರು ಪಡೆದಿದ್ದ ಸಂತೇಮರಹಳ್ಳಿ ಸಮಯದಾಯ ಆರೋಗ್ಯ ಕೇಂದ್ರದಲ್ಲಿನ‌ ಭ್ರಷ್ಟಾಚಾರ ಬಯಲಾಗಿದೆ.
ಜನಪರ ರಾಜಿ ರಹಿತ ಹೋರಾಟ ನಡೆಸುವ ಎಸ್‌ಯುಸಿಐ ಪಕ್ಷ ಗೆಲ್ಲಿಸಲು ಕರೆ
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಬಂಡವಾಳಶಾಹಿ ಪಕ್ಷಗಳು. ಇವು ಜನರ ನಿಜವಾದ, ಗಂಭೀರ ಸಮಸ್ಯೆಗಳನ್ನು ಚುನಾವಣಾ ವಿಷಯಗಳನ್ನಾಗಿ ಮಾಡುವುದಿಲ್ಲ.
ಪಡುಕರೆ: ಮಾರಿಕಾಂಬಾ ದೇವಸ್ಥಾನ ವರ್ಧಂತ್ಯುತ್ಸವ, ಬ್ರಹ್ಮಕಲಶಾಭಿಷೇಕ ಸಂಪನ್ನ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ತಿರುಪತಿ ದಾಸ ಸಾಹಿತ್ಯ ತಂಡ ಹಾಗೂ ಶಿರಸಿ ಮಾರಿಕಾಂಬಾ ಭಜನಾ ಮಂಡಳಿ ಕೋಟತಟ್ಟು, ಪಂಚವರ್ಣದ ಮಹಿಳಾ ಮಂಡಲ ಭಜನಾ ತಂಡದಿಂದ ಭಜನಾ ಸಂಕೀರ್ತನೆ, ರಾತ್ರಿ ಸಮಷ್ಠಿ ಮ್ಯೂಸಿಕ್ ಇವರಿಂದ ಸಾಂಸ್ಕೃತಿಕ ರಸಸಂಜೆ, ಕುಂದಾಪುರ ಪ್ರಸಿದ್ಧ ನಾಟಕ ತಂಡ ರೂಪಕಲಾ ಇವರಿಂದ ನಾಟಕ ‘ಇನ್‌ಸ್ಪೆಕ್ಟರ್ ಅಣ್ಣಪ್ಪ’ ಪ್ರದರ್ಶನ ನಡೆಯಿತು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಖಾಸಗಿ ಶಾಲಾ ಪರೀಕ್ಷಾ ಕೇಂದ್ರಕ್ಕೆ ಕೊಕ್‌
10ನೇ ತರಗತಿ ಮಕ್ಕಳ ವಾರ್ಷಿಕ ಬೋರ್ಡ್ ಪರೀಕ್ಷೆ ಇಂದಿನಿಂದ (ಮಾ.25ರಿಂದ ಏ.6ರ ವರೆಗೆ) ನಡೆಯಲಿದ್ದು, ಈ ಕುರಿತು ಪರೀಕ್ಷೆ ಬರೆಯುವ ಮಕ್ಕಳ ಅಂಕಿ ಸಂಖ್ಯೆ ಕುರಿತಾದ ಹೆಚ್ಚಿನ ಮಾಹಿತಿ ಸೇರಿ ಯಾವುದೇ ಮಾಹಿತಿ ನೀಡದಂತೆ ಆಯಾ ಶಿಕ್ಷಣಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.
ದೇವಿಯ ದರ್ಶನ ಪಡೆದ ಲಕ್ಷಾಂತರ ಭಕ್ತರು
ಚಿಕ್ಕಮಕ್ಕಳ ಪಾಲಕರು, ವಯೋವೃದ್ಧರು ದೇವಿ ದರ್ಶನ ಪಡೆಯಲು ಹರಸಾಹಪಡುವಂತಾಯಿತು.
ಬೇಲೂರಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ರೈತ ಸಂಘಕ್ಕೆ ಪತ್ರಕರ್ತ ಹೆಬ್ಬಾಳು ಹಾಲಪ್ಪ ಚಾಲನೆ
ಪುಷ್ಪಗಿರಿ ಮಹಾಸಂಸ್ಥಾನ ಮಠದ ಪೂಜ್ಯ ಜಗದ್ಗುರು ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಆಶೋತ್ತರದಂತೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ಕೇಂದ್ರದಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ರೈತ ಸಂಘಕ್ಕೆ ಚಾಲನೆ ನೀಡಲಾಯಿತು.
ಹಾದಿತಪ್ಪಿದ ಜೀವನ ಶೈಲಿಯಿಂದ ಅನಾರೋಗ್ಯಕ್ಕೆ ತುತ್ತು: ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಶ್ರೀ
ಮೂತ್ರಪಿಂಡ ತಜ್ಞರಾದ ಡಾ.ಕುಶಾಲ್ ಮಾತನಾಡಿ, ಸಾಕಷ್ಟು ನೀರು ಕುಡಿಯದಿರುವುದು, ಅತಿಯಾದ ಉಪ್ಪು, ಮಸಾಲೆ ಪದಾರ್ಥಗಳ ಸೇವನೆ, ಮದ್ಯಪಾನ ಹಾಗೂ ಧೂಮಪಾನದಂತಹ ದುಶ್ಚಟಗಳಿಂದ ಕಿಡ್ನಿ ಆರೋಗ್ಯ ಹದಗೆಡುತ್ತಿದ್ದು, ಸಾರ್ವಜನಿಕರು ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದರು.
ಸ್ವಚ್ಛತೆ ಮರೆತ ಪುರಸಭೆ, ರಸ್ತೆ ಪಕ್ಕದಲ್ಲಿಯೇ ಕಸ ವಿಲೇವಾರಿ
ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ, ಒಣ ಕಸ, ಹಸಿ ಕಸದ ಕುರಿತು ತಿಳಿವಳಿಕೆ ನೀಡುವ ಪುರಸಭೆ ಕಸದ ವಾಹನಗಳು ನಿತ್ಯವೂ ಈ ಎಲ್ಲ ರಸ್ತೆಗಳಲ್ಲಿಯೇ ಓಡಾಡುತ್ತವೆ
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯ 27 ಕೇಂದ್ರಗಳಲ್ಲಿ ಸಿದ್ಧತೆ
ಜಿಲ್ಲೆಯ 171 ಪ್ರೌಢಶಾಲೆಯ 6,517 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 3,340 ಬಾಲಕರು ಮತ್ತು 3,177 ಬಾಲಕಿಯರು. ಮಡಿಕೇರಿ ತಾಲೂಕಿನ 43, ಸೋಮವಾರಪೇಟೆ ತಾಲೂಕಿನ 71 ಮತ್ತು ವಿರಾಜಪೇಟೆ ತಾಲೂಕಿನ 57 ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಲೋಕಸಭೆ ಚುನಾವಣೆ: ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ
ಕಾಂಗ್ರೆಸ್‌ನ ಭದ್ರ ನೆಲೆಯಾಗಿದ್ದ ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರ, ಕ್ಷೇತ್ರ ಪುನರ್ ವಿಂಗಡಣೆಯಾಗಿ ಹಾವೇರಿ -ಗದಗ ಕ್ಷೇತ್ರವಾದ ಮೇಲೆ ಮತ್ತೇ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವಂತಹ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 12083
  • 12084
  • 12085
  • 12086
  • 12087
  • 12088
  • 12089
  • 12090
  • 12091
  • ...
  • 14654
  • next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ : ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved