• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ಪರಿಹಾರ ಬಗ್ಗೆ ಕೋರ್ಟೇ ತೀರ್ಮಾನಿಸಲಿ: ನಿರ್ಮಲಾ ಸೀತಾರಾಮನ್‌
ಸತ್ಯಾಸತ್ಯತೆಯ ಅಂಕಿ-ಅಂಶಗಳನ್ನು ನಾವು ನ್ಯಾಯಾಲಯಕ್ಕೇ ಸಲ್ಲಿಸುತ್ತೇವೆ. ಕರ್ನಾಟಕದ ನಯಾಪೈಸೆ ಜಿಎಸ್‌ಟಿ ಪರಿಹಾರವನ್ನೂ ಬಾಕಿ ಉಳಿಸಿಕೊಂಡಿಲ್ಲ ಎಂದು ಸುಪ್ರೀಂ ಮೊರೆ ಹೋದ ಸಿದ್ದು ಸರ್ಕಾರಕ್ಕೆ ಸಚಿವೆ ತಿರುಗೇಟು ಕೊಟ್ಟಿದ್ದಾರೆ.
ತಾಯ್ನಾಡಿಗೆ ತೆರಳಿದ ವಿದೇಶಿಗರು
ಈ ವರ್ಷ ಒಟ್ಟು 1800 ವಿದೇಶಿಗರು ಇಲ್ಲೆ ವಸತಿ ಮಾಡಿದ್ದರು. ಇವರಲ್ಲಿ ಈಗಾಗಲೇ 1600ಕ್ಕಿಂತ ಹೆಚ್ಚು ಜನ ವಾಪಸ್‌ ಆಗಿದ್ದು, ಉಳಿದವರು ಇನ್ನೂ ಕೆಲವೇ ದಿನದಲ್ಲಿ ತಾಯ್ನಾಡಿಗೆ ಮರಳಲಿದ್ದಾರೆ.
ಬೆಂಬಲ ಬೆಲೆಯನ್ನು ಕಾನೂನು ವ್ಯಾಪ್ತಿಗೆ ತನ್ನಿ : ಡಾ. ಪ್ರಕಾಶ್ ಕಮ್ಮರಡಿ
ಕಳೆದ ಎರಡು-ಮೂರು ವರ್ಷಗಳಿಂದ ಕೊಬ್ಬರಿ ಬೆಲೆ ತೀರಾ ಕಡಿಮೆಯಾಗಿದ್ದು, ಬೆಲೆ ಸ್ಥಿರವಾಗಿಲ್ಲ. ಸರ್ಕಾರ ಶೇ. ೨೫ರಷ್ಟು ಕೊಬ್ಬರಿ ಖರೀದಿ ಮಾಡುತ್ತಿದ್ದು, ಮುಕ್ತ ಮಾರುಕಟ್ಟೆ, ವರ್ತಕರು ಶೇ. ೭೫ರಷ್ಟು ಕೊಬ್ಬರಿ ಖರೀದಿ ಮಾಡುತ್ತಿದ್ದಾರೆ. ಪಾಮಾಯಿಲ್ ಎಣ್ಣೆಯ ಆಮದು ಹೆಚ್ಚಾಗಿರುವ ಕಾರಣ ಕೊಬ್ಬರಿ ಬೆಲೆ ಕುಸಿಯುತ್ತಿದೆ.
ಹಳೆ ಮೌಲ್ಯ ಹೊಸ ಪೀಳಿಗೆ ಮೇಲೆ ಹೇರದಿರಿ: ಡಾ. ಮಹದೇವ ಸಲಹೆ
ಇಂದು ಬಹುತೇಕರು ನಾವೆಲ್ಲರೂ ಒಂದೇ ಎಂಬ ಮೌಲ್ಯವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಒಬ್ಬೊಬ್ಬರ ಚಿಂತನಾ ಶೈಲಿ, ಆಚಾರ, ವಿಚಾರಗಳು ಬದಲಾವಣೆ ಕಾಣುತ್ತಿವೆ ಎಂದರು.ಹಳೆ ಪೀಳಿಗೆಯ ಮೌಲ್ಯಗಳಿಗೆ ಹೊಸ ಪೀಳಿಗೆಯ ಮೌಲ್ಯಗಳು ಬೆರೆತಾಗ ದುರಂತಗಳು ಸಂಭವಿಸುತ್ತವೆ. ಸಮಾನತೆಗೆ ಒಂದು ಹೊಸ ಅರ್ಥವನ್ನು ನೀಡಬೇಕಿದೆ ಎಂಬುದನ್ನು ಈ ಕಾದಂಬರಿಯಲ್ಲಿ ವಿಭಿನ್ನ ಶೈಲಿಯೊಂದಿಗೆ, ಅಚ್ಚುಕಟ್ಟಾಗಿ ಪದ ಜೋಡನೆ ಮಾಡಲಾಗಿದೆ
ಕುಂಡ್ಯೋಳಂಡ ಕಪ್ ಹಾಕಿ ನಮ್ಮೆ: ಭರದ ಸಿದ್ಧತೆ
ಮಾ.30ರಿಂದ ಏ.28ರ ವರೆಗೆ ಒಂದು ತಿಂಗಳು ಕೌಟುಂಬಿಕ ಹಾಕಿ ಉತ್ಸವ ನಡೆಯಲಿದ್ದು, ಮಾ.30ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಏ.28 ರಂದು ಅಂತಿಮ ಪಂದ್ಯ ನಡೆಯಲಿದೆ. ಸುಮಾರು 400 ಕೊಡವ ಕುಟುಂಬಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕುಟುಂಬಸ್ಥರು ಕಾರ್ಯೋನ್ಮುಖರಾಗಿದ್ದಾರೆ.
ಬಿಜೆಪಿ ದೆಸೆಯಿಂದ ದುರ್ಗಕ್ಕೆ ವಿಶ್ವ ಮನ್ನಣೆ: ಮಾಜಿ ಸಂಸದ ಜನಾರ್ದನಸ್ವಾಮಿ
ಚಳ್ಳಕೆರೆ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಂಸದ ಜನಾರ್ದನಸ್ವಾಮಿ ಪತ್ರಕರ್ತರೊಂದಿಗೆ ಮಾತನಾಡಿ, ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಬದಿಗೆ ಸರಿಸಿ ಚಿತ್ರದುರ್ಗ ಜಿಲ್ಲೆಯನ್ನು ವಿಶ್ವವೇ ಗುರುತಿಸುವಂತೆ ಮಾಡುವಲ್ಲಿ ಬಿಜೆಪಿ ಪರಿಶ್ರಮ ಹೆಚ್ಚಿದೆ ಎಂದು ಪ್ರತಿಪಾದಿಸಿದರು.
ವೀರಶೈವ ಸಕಲ ಜೀವಾತ್ಮರಿಗೆ ಶಾಂತಿ ಬಯಸುವ ಧರ್ಮ
ಹೆಣ್ಣು ಗಂಡು ಸಮಾನತೆ ಸಾರಿದ ವೀರಶೈವ ಧರ್ಮ ಸದಾ ಕಾಲ ಜೀವಂತ ಇರುವ ಧರ್ಮ ನಿತ್ಯ ಜೀವನದ ಪಾಠ ಕಲಿಸುವ ಧರ್ಮವಾಗಿದೆ
ಕುಗ್ರಾಮಗಳಿಗೆ ಮೂಲಭೂತ ಸೌಕರ್ಯ ಮರೀಚಿಕೆ
ಬುಡಕಟ್ಟು ಬೇಡ ಗಂಪಣ ಸಮುದಾಯದವರೇ ಹೆಚ್ಚಾಗಿರುವ ಕುಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಜನಪ್ರತಿನಿಧಿ ಅಧಿಕಾರಿಗಳು ವಿಫಲರಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಮಾತ್ರ ಬರೀ ಆಶ್ವಾಸನೆ ನೀಡಿ ನಂತರ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಆರೋಪಿಸಿದರು .
ಕೊನೆ ಭಾಗಕ್ಕೆ 220 ಕ್ಯುಸೆಕ್‌ ನೀರು: ಎಸಿ ಅಭಿಷೇಕ್‌
ಭದ್ರಾವತಿ ಹಾಗೂ ಹೊನ್ನಾಳಿ ತಾಲೂಕುಗಳಲ್ಲಿ ಬರುವ ಆನವೇರಿಯ ಮುಖ್ಯ ಭದ್ರಾ ನಾಲೆಯಿಂದ ಬೇಸಿಗೆ ಹಂಗಾಮಿಗೆ ಹರಿಸಿರುವ 220 ಕ್ಯುಸೆಕ್ ನೀರನ್ನು ಕೊನೆ ಭಾಗಕ್ಕೆ ಹರಿಸಲಾಗುತ್ತಿದೆ ಎಂದು ಉಪವಿಭಾಧಿಕಾರಿ ವಿ. ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದರು.
ಫುಡ್‌ ಕೋರ್ಟ್ ನಿರ್ಮಾಣಕ್ಕೆ ಉಂಟಾಗಿದ್ದ ಅಡ್ಡಿ ದೂರ ಮಾಡಿದ ಶಾಸಕ ಎ.ಮಂಜು
ಫುಡ್ ಕೋರ್ಟ್ ನಿರ್ಮಾಣ ಕಾಮಗಾರಿಗೆ ಅರಕಲಗೂಡಲ್ಲಿ ತಡೆಯೊಡ್ಡಿದ್ದ ಸ್ಥಳಕ್ಕೆ ಶಾಸಕ ಎ.ಮಂಜು ಭೇಟಿ ನೀಡಿ ಸಮಸ್ಯೆ ಬಗೆಹರಿಸಿ ಕಾಮಗಾರಿ ಮುಂದುವರಿಸಲು ಅವಕಾಶ ಮಾಡಿಕೊಟ್ಟರು.
  • < previous
  • 1
  • ...
  • 12084
  • 12085
  • 12086
  • 12087
  • 12088
  • 12089
  • 12090
  • 12091
  • 12092
  • ...
  • 14654
  • next >
Top Stories
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved