• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಹೆಚ್ಚಿನ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ
ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಬೇಕಿದೆ. ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಮತದಾರ ಬಂಧುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರನ್ನು ಸಂಪರ್ಕಿಸಿ ಪಕ್ಷದ ಸಾಧನೆಗಳ ಪಟ್ಟಿಯನ್ನು ತಲುಪಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬೆಂಬಲ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು.
ಕುಮಾರೇಶ್ವರ ಮಠದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ ಮೂಜಗು
ಹಾನಗಲ್ಲ ಶ್ರೀ ಕುಮಾರೇಶ್ವರ ವಿರಕ್ತಮಠದ ವಿಷಯದಲ್ಲಿ ನಡೆದಿರುವ ಬೆಳವಣಿಗೆಗಳು ನಾಲ್ಕಾರು ದಿನಗಳಲ್ಲಿ ಸುಖಾಂತ್ಯಗೊಳ್ಳುವ ಹಂತಕ್ಕೆ ಬಂದಿದ್ದು, ಭಾನುವಾರ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರುಗಳೂ ಆಗಿರುವ ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹಾನಗಲ್ಲಿನಲ್ಲಿ ಮಠದ ಸಲಹಾ ಸಮಿತಿಯ ಸಭೆ ನಡೆಸಿದರು ಎಂದು ತಿಳಿದು ಬಂದಿದೆ.
484 ಕಡೆಗಳಲ್ಲಿ ರತಿ-ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆ
ಒಟ್ಟು ಐದು ದಿನಗಳ ವರೆಗೆ ನಡೆಯುವ ಹೋಳಿಹಬ್ಬಕ್ಕೆ ನಗರದ ಕಮರಿಪೇಟೆ, ದಾಜಿಬಾನಪೇಟೆ, ಮೇದಾರ ಓಣಿ, ಹೊಸ ಮೇದಾರ ಓಣಿ, ಅಂಚಟಗೇರಿ ಓಣಿ, ಹಳೆ ಹುಬ್ಬಳ್ಳಿ, ದುರ್ಗದ ಬೈಲ್ ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಲ್ಲಿ ರತಿ-ಕಾಮಣ್ಣರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.
ಮಹಿಳೆಯರು ಕೀಳರಿಮೆ ಬಿಟ್ಟು ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ: ಮಂಗಳಾ ಪ್ರವೀಣ್‌ ಸಲಹೆ
ಮಹಿಳೆಯರಲ್ಲಿ ಅದ್ಭುತ ಪ್ರತಿಭೆ ಇದ್ದು ಕೀಳರಿಮೆ ಬಿಟ್ಟು ಆತ್ಮ ವಿಶ್ವಾಸದಿಂದ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕೊಪ್ಪ ಗಾಯಿತ್ರಿ ವಿವಿದೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷೆ ಮಂಗಳ ಪ್ರವೀಣ್ ಸಲಹೆ ನೀಡಿದರು.
ಸಮಾಜಕ್ಕೆ ಶಾಂತಿ, ಹೃದಯಕ್ಕೆ ಆಧ್ಯಾತ್ಮಿಕ ಭಾವನೆ ಬೇಕಿದೆ: ಆದಿಚುಂಚನಗಿರಿ ಶ್ರೀ
ಸಮ್ಮೇಳನದ ವೇದಿಕೆಯಲ್ಲಿ ಹಿಂದೂ ಧರ್ಮ ಕುರಿತು ಮಂಗಳನಾಥ ಸ್ವಾಮೀಜಿ, ಕ್ರೈಸ್ತ ಧರ್ಮ ಕುರಿತು ವಿನಿತ್‌ಸ್ವರೂಪ್, ಜೈನ ಧರ್ಮ ಕುರಿತು ಲೇಖಕಿ ಡಾ.ಪದ್ಮಿನಿ ನಾಗರಾಜ್, ಇಸ್ಲಾಂ ಧರ್ಮ ಕುರಿತು ಪ್ರಾಧ್ಯಾಪಕ ಮುಹಮ್ಮದ್ ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್ ಹಾಗೂ ಬೌದ್ಧ ಧರ್ಮ ಕುರಿತು ಕರ್ಮ ಸಂತೇನ್ ಲಿಂಗ್ ಪ ರಿಂಪೋಚೆ ಉಪನ್ಯಾಸ.
ಬಿರುಬಿಸಿಲು: ಮಣ್ಣಿನ ಮಡಕೆಗಳಿಗೆ ಹೆಚ್ಚಿದ ಬೇಡಿಕೆ!
ಈ ಹಿಂದೆ ಒಂದು ಮಣ್ಣಿನ ಮಡಕೆಯ ಬೆಲೆ ₹50ರಿಂದ 100 ಇತ್ತು, ಆದರೆ ಈಗ ₹100ರಿಂದ ₹200ಕ್ಕೆ ಮಾರಾಟವಾಗುತ್ತಿದೆ
ಬಿಜೆಪಿ: ಶೆಟ್ಟರ್‌, ಸುಧಾಕರ್‌, ಕಾಗೇರಿಗೆ ಟಿಕೆಟ್‌
3 ಹಾಲಿ ಸಂಸದರಿಗೆ ಕೊಕ್‌ ನೀಡಿ ಕರ್ನಾಟಕದಲ್ಲಿ ಚಿತ್ರದುರ್ಗ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. ಅನಂತ್‌ ಹೆಗಡೆ, ಬಚ್ಚೇಗೌಡ, ಮಂಗಳಾ ಅಂಗಡಿಗೆ ಕೊಕ್‌ ನೀಡಲಾಗಿದೆ.
ಗಂಗಾಮತ ಸಮಾಜದವರಿಗೆ ರಾಜಕೀಯ ಪ್ರಜ್ಞೆ ಅಗತ್ಯ
ಗಂಗಾಮತ ಸಮಾಜ ಕಾಯಕ ಸಮಾಜವಾಗಿದೆ. ಶಿಕ್ಷಣದ ಕೊರತೆ ಇದೆ. ರಾಜಕೀಯ ಪ್ರಜ್ಞೆ ಇಲ್ಲ. ಶಿಕ್ಷಣವಂತರಾಗಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತರಾಗಬೇಕು.
ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಬಿಎಸ್‌ವೈ ಕುಟುಂಬದಿಂದ ಚಂಡಿಕಾ ಹೋಮ
ಶಕ್ತಿ ದೇವತೆ ಶ್ರೀ ಆಧಿಶಕ್ತ್ಯಾತ್ಮಕ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರಿಂದ ಭಾನುವಾರ ಚಂಡಿಕಾ ಹೋಮ ನಡೆಯಿತು.
ಮಂಗ್ಳೂರು ಶಾಲೇಲಿ ಧರ್ಮನಿಂದನೆ ಆರೋಪ: ಶಾಸಕವಿರುದ್ಧ ತನಿಖೆಗೆ ಹೈ ತಡೆ
ಇಲ್ಲಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದು ದೇವರ ನಿಂದನೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಶಾಸಕರು ಸೇರಿದಂತೆ ಐವರ ವಿರುದ್ಧ ದಾಖಲಾದ ಪೊಲೀಸ್‌ ಕೇಸ್‌ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ.
  • < previous
  • 1
  • ...
  • 12085
  • 12086
  • 12087
  • 12088
  • 12089
  • 12090
  • 12091
  • 12092
  • 12093
  • ...
  • 14654
  • next >
Top Stories
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ ತಿಮ್ಮಕ್ಕ
‘ಕಲ್ಪವೃಕ್ಷ’ ಕೀಟಬಾಧೆ ಮಾಹಿತಿಗೆ ಮುಗಿಬಿದ್ದ ರೈತರು! ಸುವಾಸಿತ ಹಾಲು ನೀಡುವ ‘ಡಾಂಗಿ’
ಸಚಿವ ಸಂಪುಟದ ಪುನಾರಚನೆಗೆ ರಾಹುಲ್‌ ಗಾಂಧಿ ತಾತ್ವಿಕ ಒಪ್ಪಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved