• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋನುಗೌಡ ಬಾಲಕಿ ದತ್ತು ಪ್ರಕರಣ: ಸ್ಥಳ ಮಹಜರು ವೇಳೆ ಗ್ರಾಮಸ್ಥರು ಅಡ್ಡಿ
ವಿಚಾರಣೆ ಭಾಗವಾಗಿ ಸೋನುಗೌಡಗೆ ಬ್ಯಾಡರಹಳ್ಳಿ ಪೊಲೀಸರು ಮಸ್ಕಿ ತಾಲೂಕಿನ ಕಾಚಾಪುರ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದು ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ವಾಹನ ಮುತ್ತಿಗೆ ಹಾಕಿ, ಗಲಾಟೆ ಮಾಡಿ ಅಟ್ಟಿಸಿಕೊಂಡು ಹೋಗಿದ್ದಾರೆ.
ಜನರ ಮಧ್ಯ ಸಂಘ ಬೆಳೆಯಲಿ
ರಬಕವಿ-ಬನಹಟ್ಟಿ: ಸಹಕಾರಿ ಸಂಘಗಳು ಯಾರೊಬ್ಬರ ಸ್ವತ್ತಲ್ಲ. ಸಹಕಾರಿ ಸಂಘಗಳು ಷೇರುದಾರರ, ಜನರ ಮಧ್ಯ ಅಭಿವೃದ್ಧಿ ಹೊಂದಬೇಕು ಎಂದು ಬಾಣಕಾರ ಟೆಕ್ಸಟೈಲ್ಸ್ ಮಾಲೀಕ ಮಲ್ಲಿಕಾರ್ಜುನ ಬಾಣಕಾರ ಹೇಳಿದರು.
ಗಲ್ಲಿ ಗಲ್ಲಿಗಳಲ್ಲೂ ಕಾಮ ದಹನ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾನುವಾರ ಹೋಳಿ ಹುಣ್ಣಿಮೆ ಅಂಗವಾಗಿ ಗಲ್ಲಿ ಗಲ್ಲಿಗಳಲ್ಲೂ ಕಾಮ ದಹನ ಸಡಗರ ಸಂಭ್ರಮದಿಂದ ನಡೆಯಿತು.
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ದಲ್ಲಿ 30,348 ವಿದ್ಯಾರ್ಥಿಗಳು
ಬಂಟ್ವಾಳದಲ್ಲಿ 17 ಪರೀಕ್ಷಾ ಕೇಂದ್ರಗಳಿದ್ದರೆ, ಬೆಳ್ತಂಗಡಿಯಲ್ಲಿ 13, ಮಂಗಳೂರು ಉತ್ತರದಲ್ಲಿ 18, ಮಂಗಳೂರು ದಕ್ಷಿಣದಲ್ಲಿ 16, ಮೂಡುಬಿದಿರೆಯಲ್ಲಿ 5, ಪುತ್ತೂರಿನಲ್ಲಿ 13 ಸೇರಿದಂತೆ 88 ಪರೀಕ್ಷಾ ಕೇಂದ್ರಗಳಿವೆ ಎಂದು ಡಿಡಿಪಿಐ ವೆಂಕಟೇಶ್ ಎಸ್. ಪಟಗಾರ ತಿಳಿಸಿದ್ದಾರೆ.
ಶ್ರೀಶೈಲ ಪಾದಯಾತ್ರಿಗಳಿಗೆ ಔಷಧಿ ವಿತರಣೆ
ಮಹಾಲಿಂಗಪುರ: ಕಂಬಿ ಹೊತ್ತು ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಪಾದಯಾತ್ರೆ ಹೋಗುವ ಭಕ್ತರಿಗೆ ಕೈಕಾಲು ನೋವು, ಮೈಕೈ ನೋವು ನಿವಾರಕ ಔಷಧಿ ವಿತರಿಸುವ ಮೂಲಕ ನಗರದ ಔಷಧಿ ವ್ಯಾಪಾರಿಗಳು ತಮ್ಮ ಭಕ್ತಿ ಸಮರ್ಪಣೆ ಮಾಡಿದರು.
ವೈಭವದಿಂದ ನಡೆದ ಶ್ರೀಚೆಲುವನಾರಾಯಣಸ್ವಾಮಿ ಮಹಾ ರಥೋತ್ಸವ
ಮೇಲುಕೋಟೆ ಚೆಲುವನಾರಾಯಣಸ್ವಾಮಿಗೆ ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಲಕ್ಷಾಂತರ ಭಕ್ತರ ಸಮಕ್ಷದಲ್ಲಿ ಮಹಾರಥೋತ್ಸವ, ಮಹಾರಥೋತ್ಸವಕ್ಕೂ ಮೊದಲು ಚೆಲುವನಾರಾಯಣಸ್ವಾಮಿಗೆ ಶ್ರೀದೇವಿಭೂದೇವಿ ಕಲ್ಯಾಣನಾಯಕಿ ಸಮೇತ ಉತ್ಸವ ನೆರವೇರಿತು.
ಸಿಸಿಟಿವಿ ಕ್ಯಾಮೆರಾ ಅಡಿಯಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಜಿಲ್ಲೆಯ 77 ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಪೂರ್ಣಗೊಂಡಿದೆ. ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಯುತ್ತಿದೆಯೇ ಎಂಬುದನ್ನು ಖಚಿತಪಡಿಸುವ ಸಲುವಾಗಿ ಇದೇ ಮೊದಲ ಬಾರಿಗೆ ಸಿಸಿಟಿವಿ ಕ್ಯಾಮೆರಾ ಸ್ಟ್ರೀಮಿಂಗ್‌ ವ್ಯವಸ್ಥೆ ಮಾಡಲಾಗಿದೆ.
ಚುನಾವಣಾ ರಾಜಕೀಯದಿಂದ ದೂರ, ರಾಜಕಾರಣದಿಂದಲ್ಲ: ಡೀವಿ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಸಂಸದ ಡಿ.ವಿ. ಸದಾನಂದ ಗೌಡ.
ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಶೆಟ್ಟರ
2014ರಲ್ಲೂ ಸಿದ್ದರಾಮಯ್ಯ ಸಿಎಂ ಆಗಿದ್ದರು. ಆಗ ನಡೆದಿದ್ದ ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಆ ವೇಳೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದರಾ? ಇದೆಲ್ಲವನ್ನು ನೋಡಿದಾಗ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುವುದು ಖಚಿತ ಎಂದು ನುಡಿದರು.
ನಲ್ಲಾಪುರದಲ್ಲಿ ವಾಂತಿ ಭೇದಿ ಪ್ರಕರಣ 18 ಮಂದಿ ಅಸ್ವಸ್ಥ
ಆರೋಗ್ಯ ಇಲಾಖೆಯಿಂದ ಮನೆ, ಮನೆ ಸರ್ವೆ ಕೂಡ ನಡೆಸಲಾಗುತ್ತಿದೆ. ಒವರ್‌ಹೆಡ್‌ ಟ್ಯಾಂಕ್‌ ಸ್ವಚ್ಛಗೊಳಿಸದೇ ಇರುವುದು ಮತ್ತು ಪೈಪ್‌ಲೈನ್‌ಗಳಲ್ಲಿ ಕಲುಷಿತ ನೀರು ಸೇರಿರಬಹುದು ಎಂದು ಶಂಕಿಸಲಾಗಿದೆ.
  • < previous
  • 1
  • ...
  • 12090
  • 12091
  • 12092
  • 12093
  • 12094
  • 12095
  • 12096
  • 12097
  • 12098
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved