• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಹಾಪುರ ತಾಲೂಕಿನ 21 ಪರೀಕ್ಷಾ ಕೇಂದ್ರಗಳು
ಶಹಾಪುರ ನಗರದ ಆದರ್ಶ ವಿದ್ಯಾಲಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರದಲ್ಲಿ ಶಿಕ್ಷಕರು ಪೂರ್ವ ಸಿದ್ಧತೆಯಲ್ಲಿ ತೊಡಗಿರುವುದು. ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ವೆಬ್ ಕಾಸ್ಟಿಂಗ್ ಅಳವಡಿಸಿರುವುದು.
ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾದ ಶೆಟ್ಟರ್‌!
30- 35 ವರ್ಷದಿಂದ ಹುಬ್ಬಳ್ಳಿ-ಧಾರವಾಡದ ರಾಜಕಾರಣದಿಂದ ದೂರವಾಗಿ ಮಾಜಿ ಸಿಎಂ ಶೆಟ್ಟರ್ ಇದೀಗ ಬೀಗರ ಊರಲ್ಲಿ ಕಮಾಲ್‌ ಮಾಡಲು ಹೊರಟಿದ್ದಾರೆ.
ವಿನಾಶದ ಅಂಚಿನಲ್ಲಿ ಜಾನಪದ ಕಲೆ: ಎಚ್.ಆರ್.ಅರವಿಂದ್ ವಿಷಾದ
ಜನಪದ ಸಾಹಿತ್ಯವನ್ನು ಅರಿತು, ಜನಪದ ಕಲೆಯನ್ನು ಯುವಜನರು ಕಲಿತು ಪ್ರದರ್ಶಿಸುವಂತಹ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಕೆಲವು ಕಲೆಗಳು ಸುಲಭವಾಗಿದ್ದರೆ, ಮತ್ತೆ ಕೆಲವು ಕಠಿಣವಾಗಿರುತ್ತವೆ. ಎಲ್ಲವನ್ನೂ ಅಭ್ಯಾಸ ಮಾಡುವುದು ಬಹಳ ಮುಖ್ಯ. ಇದನ್ನು ಜನರಿಗೆ ಉಣಬಡಿಸುವುದು ಸಹ ಅಷ್ಟೇ ಸವಾಲಿನ ಕೆಲಸವೂ ಆಗುತ್ತದೆ.
ಕುರುಗೋಡು ದೊಡ್ಡ ಬಸವೇಶ್ವರ ರಥೋತ್ಸವಕ್ಕೆ ಕ್ಷಣಗಣನೆ
ತೇರು ಬೀದಿಯಲ್ಲಿರುವ ರಥ ಸಾಗುವ ದಾರಿಯಲ್ಲಿ ಅಡ್ಡವಾಗುವ ಬೀದಿಬದಿ ಅಂಗಡಿಗಳನ್ನು ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರಿಸಲು ಅಂಗಡಿ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸಹಾಯ ಕೋರಲಾಗಿದೆ.
ಸಂಸದರ ವೈಫಲ್ಯ ಜನರಿಗೆ ತಿಳಿಸಿ: ಸಚಿವ ಈಶ್ವರ ಖಂಡ್ರೆ
ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಅವರು ಮಾತನಾಡಿದರು.
ಇಂದು ಗುರುಗುಂಟಾ ಅಮರೇಶ್ವರ ಜಾತ್ರೆ, ರಥೋತ್ಸವ
ಕಳಸ ಮೆರವಣಿಗೆ, ಪಲ್ಲಕ್ಕಿ ಉತ್ಸವ, ಪುರವಂತಿಗೆ ಸೇವೆ, ಕುಸ್ತಿ, ಭಾರ ಎತ್ತುವ ಸ್ಪರ್ಧೆ ಆಯೋಜನೆ. ಸುತ್ತಮುತ್ತ ಗ್ರಾಮಗಳ ಜನರ ಸಂಪ್ರದಾಯ, ಪದ್ಧತಿ, ರೂಢಿಗಳ ಚಾಚು ತಪ್ಪದೇ ಆಚರಣೆ ಮಾಡುತ್ತಾರೆ. ಜಾತ್ರೆಗೆ ಅಗತ್ಯದ ಸೌಲತ್ತುಗಳನ್ನು ಲಿಂಗಸುಗೂರು ತಾಲೂಕು ಆಡಳಿತ ಸಿದ್ಧತೆ ಮಾಡಿದೆ.
25 ವರ್ಷದ ಬಳಿಕ ಬಾಲುಗೆ ಒಲಿದ ಬಿಜೆಪಿ ಟಿಕೆಟ್‌
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಬಾಲರಾಜು 1999ರಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಟಿಕೆಟ್ ಪಡೆದಿದ್ದನ್ನ ಬಿಟ್ಟರೆ ಪುನಃ ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ಟಿಕೆಟ್ ಗಿಟ್ಟಿಸಲು 24ವರ್ಷ ಕಾಯಬೇಕಾಯಿತು.
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾ.25ರಿಂದ ಆರಂಭವಾಗುತ್ತಿದ್ದು, ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಿಕೊಡಲು ಎಲ್ಲ ಸಿದ್ಧತೆ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಬಳ್ಳಾರಿಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಶ್ರಮಿಸಿ
ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಜನತೆಯು ಕ್ಷಯರೋಗದ ಕುರಿತು ಹೆಚ್ಚು ಕಾಳಜಿ ತೆಗೆದುಕೊಳ್ಳದೇ ಇರುವುದು ಕಂಡುಬರುತ್ತಿದೆ.
ಸವದತ್ತಿಯಲ್ಲಿಂದು ಹೋಳಿ ಸಂಭ್ರಮ
ಸವದತ್ತಿ: ಬಣ್ಣದ ಹಬ್ಬ ಹೋಳಿ ಆಚರಣೆಗೆ ಪಟ್ಟಣದಲ್ಲಿ ಸಿದ್ಧತೆ ಜೋರಾಗಿದೆ. ಸೋಮವಾರ ಹೋಳಿ ಆಚರಿಸಲಾಗುತ್ತಿದ್ದು, ಕಾಮದಹನದೊಂದಿಗೆ ಹೋಳಿ ಹಬ್ಬ ಆಚರಿಸಲು ಊರಿನ ಪ್ರಮುಖರು ಸೇರಿದಂತೆ ರೈತರು ನಗರದಲ್ಲಿ ಪೂರ್ವ ಸಿದ್ಧತೆ ನಡೆಸಿದರು. ಈ ಹಿನ್ನೆಲೆಯಲ್ಲಿ ಹೋಳಿ ಹಬ್ಬವನ್ನು ಸಂತಸ ಸಂಭ್ರಮದಿಂದ ಶಾಂತಿಯುತವಾಗಿ ಆಚರಣೆ ಮಾಡುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
  • < previous
  • 1
  • ...
  • 12092
  • 12093
  • 12094
  • 12095
  • 12096
  • 12097
  • 12098
  • 12099
  • 12100
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved