• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಸತಿ ಸೌಲಭ್ಯ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಚುನಾವಣೆ ಸಂದರ್ಭದಲ್ಲಿ ಪ್ರಚಾರದ ವೇಳೆ ಪ್ರತಿ ಬಾರಿ ವಸತಿ ರಹಿತ ಕುಟುಂಬಗಳಿಗೆ ಮನೆ ಹಂಚಿಕೆ ಮಾಡುತ್ತೇವೆ ಮತ್ತು ಸ್ಲಂ ನಿವಾಸಿಗಳ ಬೇಡಿಕೆಗಳಿಗೆ ಪ್ರಮಾಣಿಕವಾಗಿ ಸ್ಪಂದಿಸಲಾಗುವುದೆಂದು ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆ
ಕುಡಿಯುವ ನೀರು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಂತನಗೌಡ ಸಲಹೆ
ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ನೀರಿನ ಬರ ಆವರಿಸಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿ, ಗ್ರಾಮಗಳಿಗೆ ಹಾಗೂ ಪಟ್ಟಣಕ್ಕೆ ನೀರು ಸರಬರಾಜು ಮಾಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಸೂಚನೆ ನೀಡಿದ್ದಾರೆ.
ಬಯಲು ಸೀಮೆ ಸಮಸ್ಯೆಅರಿತು ಜನರ ಸೇವೆಗೆ ಬಂದಿರುವೆ
ಬಯಲು ಪ್ರದೇಶದ ಸಮಸ್ಯೆಗಳ ಅರಿವಿರುವ ನಾನು ಜನರ ಸೇವಕನಾಗಿ ಕೆಲಸ ಮಾಡಲು ಬಂದಿದ್ದು ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಹೋರಾಟದಿಂದ ಗೆಲ್ಲುವುದಾಗಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು.
ಅರಸೀಕೆರೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು; 3,442 ವಿದ್ಯಾರ್ಥಿಗಳು ಹಾಜರು
ಮಾ 25 ರಿಂದ ಏ 6 ರ ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅರಸೀಕೆರೆಯ 3,442 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು ಅವರಿಗೆ 11 ಕೇಂದ್ರಗಳಲ್ಲಿಯೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.
ಚಿತ್ರದುರ್ಗ ಬಿಜೆಪಿ ಟಿಕೆಟ್ ಮತ್ತಷ್ಟು ಸಸ್ಪೆನ್ಸ್!
ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಮಾದಾರ ಚೆನ್ನಯ್ಯ ಶ್ರೀಗಾಗಿಯೇ ಟಿಕೆಟ್ ಹಂಚಿಕೆ ವಿಳಂಬವಾಗುತ್ತಿದೆಯಾ ಎಂಬ ಶಂಕೆಗಳು ಇದೀಗ ಮೂಡಿವೆ.
ಆಕಸ್ಮಿಕ ಬೆಂಕಿ: ಗ್ಯಾರೇಜ್‌ನ ನಾಲ್ಕು ಕಾರುಗಳು ಭಸ್ಮ
ಬೇಸಿಗೆಯ ಬೇಗೆ ತೀವ್ರ ಗೊಳ್ಳುತ್ತಿದ್ದಂತೆ ಅಗ್ನಿ ಅವಘಡಗಳು ಕೂಡಾ ಹೆಚ್ಚುತ್ತಿವೆ. ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿ ಅಕ್ಕಪಕ್ಕವೆಲ್ಲಾ ಆವರಿಸಿ ನಾಲ್ಕು ಕಾರುಗಳು ಭಸ್ಮವಾಗಿರುವ ಘಟನೆ ನಗರದ ಉಪ್ಪಳ್ಳಿ ಬಡಾವಣೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಸಂಸದನಾಗಿ ಜನಸೇವೆ ಮಾಡುವೆ: ಶಾಸಕ ತುಕಾರಾಂ
ಈ ಹಿಂದೆ ಬಸವರಾಜೇಶ್ವರಿ, ಕೆ.ಸಿ. ಕೊಂಡಯ್ಯ ಸೇರಿದಂತೆ ಕಾಂಗ್ರೆಸ್ ಸಂಸದರು ಬಳ್ಳಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಅನುದಾನ ತಂದು ಕೆಲಸ ಮಾಡಿದ್ದಾರೆ.
ದ.ಕ.ದಲ್ಲಿ ಚೊಚ್ಚಲ ಸ್ಪರ್ಧಿಗಳು, ವಿದ್ಯಾವಂತರ ಫೈಟ್‌!
‘ಬುದ್ಧಿವಂತರ ಜಿಲ್ಲೆ’ ಎನಿಸಿಕೊಂಡಿರುವ ದ.ಕ. ಕ್ಷೇತ್ರದಲ್ಲಿ ಘಟಾನುಘಟಿಗಳು ಗೆದ್ದು ಸಂಸತ್‌ ಪ್ರವೇಶಿಸಿದ್ದಾರೆ. ಆದರೆ ಕಳೆದ ನಾಲ್ಕು ದಶಕಗಳಿಂದ ಯಾವ ಚುನಾವಣೆಯಲ್ಲೂ ಎರಡೂ ಪಕ್ಷದಲ್ಲೂ ಹೊಸಬರು ಹಾಗೂ ವಿದ್ಯಾವಂತರು ಮುಖಾಮುಖಿ ಆದದ್ದೇ ಇಲ್ಲ. ಅದು ಈ ಬಾರಿ ಸಾಕಾರಗೊಂಡಿದೆ.
ವ್ಯಕ್ತಿತ್ಯ ವಿಕಸನಕ್ಕೆ ಶಿಕ್ಷಣ ಅಗತ್ಯ
ವ್ಯಕ್ತಿಯನ್ನು ಸುಶಿಕ್ಷಿತರನ್ನಾಗಿ ಮಾಡುವ ಬೌದ್ಧಿಕ ಶಕ್ತಿಯನ್ನು ವಿಕಸನಗೊಳಿಸುವ ಶಿಕ್ಷಣವನ್ನು ಪ್ರತಿಯೊಬ್ಬರು ಪಡೆಯಬೇಕು. ಶಿಕ್ಷಣದಿಂದ ಮಾತ್ರ ಮನುಷ್ಯನ ವಿಕಾಸ ಸಾಧ್ಯ, ಶಿಕ್ಷಣ ಇಲ್ಲದೇ ಯಾವುದೇ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳಲು ಅಸಾಧ್ಯ.
ಕಾಂಗ್ರೆಸ್‌ ಅವಧಿಯಲ್ಲಿ ಸರ್ಕಾರದ ಖಜಾನೆ ಖಾಲಿ: ಆರ್‌. ಅಶೋಕ
ಒಂದು ಹೊಸದಾಗಿ ಕಟ್ಟಡ, ಶೌಚಾಲಯ ನಿರ್ಮಿಸಿಲ್ಲ. ಏಕೆಂದರೆ ಕಾಂಗ್ರೆಸ್‌ ಸರ್ಕಾರದಲ್ಲಿ ಹಣ ಇಲ್ಲದೇ ಖಜಾನೆ ಬರಿದಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಕಾಡುತ್ತಿದೆ. ಇಂತಹ ದಿವಾಳಿ ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತು ಹೋಗುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಲೇವಡಿ ಮಾಡಿದ್ದಾರೆ.
  • < previous
  • 1
  • ...
  • 12093
  • 12094
  • 12095
  • 12096
  • 12097
  • 12098
  • 12099
  • 12100
  • 12101
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved