• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಯಿಡಾ ತಾಲೂಕಿನಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಕುಣಬಿ ಸಮಾಜದವರಲ್ಲದೇ, ಇನ್ನಿತರ ಸಮಾಜದವರು ಸಹ ತಮ್ಮ- ತಮ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಸುಗ್ಗಿ ಕುಣಿತ ಆಡಲು ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ
ಶಿರಾ ಕ್ಷೇತ್ರದ ಮಾಜಿ ಶಾಸಕರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರೂ ಆದ ಸಿ.ಪಿ.ಮೂಡಲಗಿರಿಯಪ್ಪ (87) ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.
ಬಿಜೆಪಿಗೆ ಮರಳಿ ಬಂದ ಮಾಜಿ ಸಚಿವ ಸೊಗಡು ಶಿವಣ್ಣ
ಕಳೆದ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಒಡನಾಟದಿಂದ ದೂರವಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದರು. ಸಂಜೆ ನಗರದಲ್ಲಿ ನಡೆದ ದೇಶ ಭಕ್ತ ಸಮಾನ ಮನಸ್ಕ ಕಾರ್ಯಕರ್ತರ ಮಿಲನ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ.ರವಿ ಅವರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಸಮ್ಮುಖದಲ್ಲಿ ಸೊಗಡು ಶಿವಣ್ಣ ಅವರಿಗೆ ಪಕ್ಷದ ಶಾಲು ಹೊದಿಸಿ ಬಿಜೆಪಿಗೆ ಬರಮಾಡಿಕೊಂಡರು.
ಬರದ ಬಿಸಿಗೆ ಈಜುಗೊಳವೂ ಸ್ತಬ್ಧ!
ಈ ಬಾರಿಯ ತೀವ್ರ ಬರಗಾಲಕ್ಕೆ ಜಲಮೂಲಗಳೆಲ್ಲ ಬರಿದಾಗಿ ಜನ-ಜಾನುವಾರು, ಪ್ರಾಣಿ-ಪಕ್ಷಿಗಳು ಪರಿತಪಿಸುತ್ತಿವೆ. ಇದರೊಟ್ಟಿಗೆ ಬೇಸಿಗೆಯಲ್ಲಿ ಈಜುಪ್ರಿಯರಿಗೆ ಹಿತಾನುಭವು ನೀಡುತ್ತಿದ್ದ ನಗರದ ಬಹುತೇಕ ಈಜುಗೊಳದಲ್ಲಿ ನೀರಿಲ್ಲದೇ ಭಣಗುಡುತ್ತಿದೆ. ಇದರಲ್ಲಿ ನಗರದ ಕನಕದಾಸ ಬಡಾವಣೆಯಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಿಸಲಾದ ಒಳಾಂಗಣ ಈಜುಗೊಳ ಕೂಡ ಇದೆ ಪರಿಸ್ಥಿತಿಯಲ್ಲಿದೆ.
ಪ್ರವಾಸಕ್ಕೆ ಹೋಗದೇ ಮತದಾನಕ್ಕೆ ಪ್ರೇರೇಪಿಸಿ: ತುಷಾರ್‌ ಗಿರಿನಾಥ್‌

ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 26ರ ಶುಕ್ರವಾರ ಮತದಾನ ನಡೆಯಲಿದೆ. ವಾರಾಂತ್ಯ ಆಗಿರುವುದರಿಂದ ಬಹುತೇಕರು ಮತದಾನ ಮಾಡದೆ ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೇಂದ್ರದ ಸಾಧನೆಗಳ ಮನೆ ಮನೆಗೆ ತಲುಪಿಸಿ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ್ದು, ಈ ವಿಚಾರವೇ ಬಿಜೆಪಿ 370 ಸೀಟುಗಳ ಗೆಲ್ಲಲು ಟಾರ್ಗೆಟ್ ಮಾಡಿದ್ದು, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಸೇರಿ ವಿವಿಧ ವಿಚಾರಗಳ ಸಾರ್ವಜನಿಕರ ಮುಂದಿಡುವ ಕೆಲಸ ಆಗಬೇಕು ಎಂದರು. ಈ ಚುನಾವಣೆಯ ನಂತರ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲಿಸಿವುದರಲ್ಲಿ ಸಂದೇಹವಿಲ್ಲ. ಈಗಾಗಲೇ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೇಂದ್ರದ ಕಾಂಗ್ರೆಸ್‌ ಮುಖಂಡರ ಎಟಿಎಂ ಆಗಿದೆ.
ಯುಜಿಡಿ ಮ್ಯಾನ್‌ ಹೋಲ್‌ ತುಂಬಿ ದುರ್ವಾಸನೆ
ಪಟ್ಟಣದ ಜನನಿಬಿಡ ಸ್ಥಳ ಹಾಗೂ ಪಟ್ಟಣದ ಹೃದಯ ಭಾಗವಾದ ಹಳೆ ಬಸ್‌ ನಿಲ್ದಾಣ (ನೆಹರು ಪಾರ್ಕ್)‌ ಯುಜಿಡಿ ಮ್ಯಾನ್‌ ಹೋಲ್‌ ತುಂಬಿ ಮೇಲೆದ್ದಿರುವ ಕಾರಣ ದುರ್ವಾಸನೆ ಬೀರುತ್ತಿದೆ.
ದೇಶದಲ್ಲಿ ಕಾಂಗ್ರೆಸ್ 50 ಸೀಟು ದಾಟಲ್ಲ: ಎಂಎಲ್‌ಸಿ ರವಿಕುಮಾರ
೧೦ ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಜನರಿಗೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ರಾಜ್ಯದಲ್ಲಿ ೨೮ ಕ್ಷೇತ್ರಗಳನ್ನು ಗೆಲ್ಲಬೇಕಿದೆ.
ಹೋಳಿ ಸಮಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ: ಡಿವೈಎಸ್‌ಪಿ
ಸ್ವಯಂಸೇವಕರಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಡಿವೈಎಸ್ಪಿ ಡಾ. ಗಿರೀಶ ಬೋಜಣ್ಣನವರ ಹೇಳಿದರು.
ಉಡುಪಿ ವಿಮಾ ಪಿಂಚಣಿದಾರರ ಸಂಘ ೨೬ನೇ ಮಹಾಧಿವೇಶನ
ನೂತನ ವರ್ಷದ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎ. ಮಧ್ವರಾಜ ಬಲ್ಲಾಳ್, ಉಪಾಧ್ಯಕ್ಷರಾಗಿ ತಿಮ್ಮಪ್ಪ ಮತ್ತು ಬಿ.ಎನ್. ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾಗಿ ವಿಠಲ್‌ಮೂರ್ತಿ ಆಚಾರ್ಯ ಆಯ್ಕೆಯಾದರು.
  • < previous
  • 1
  • ...
  • 12096
  • 12097
  • 12098
  • 12099
  • 12100
  • 12101
  • 12102
  • 12103
  • 12104
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved