• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾನ್ಯರು, ಅನುಭಾವಿಗಳ ಜೀವನ ದೃಷ್ಟಿಕೋನಕ್ಕೂ ವ್ಯತ್ಯಾಸವಿದೆ
ಹಿರಿಯರು, ಶರಣರು ಬಹಳಷ್ಟು ಚಿಂತನೆ ನಡೆಸಿದರೂ ನಮ್ಮ ಜೀವನ ಯಾಕ ಕೆಟ್ಟಿದೆ ಅಂದರೆ ನಮ್ಮ ವಿಚಾರಗಳು ಕೆಟ್ಟಿವೆ. ವಿಚಾರ ಕೆಟ್ಟಿದ್ದಕ್ಕ ಜೀವನ ಕೆಟ್ಟಿದೆ, ವಿಚಾರ ಒಳ್ಳೆಯವು ಇದ್ದರೆ ಜೀವನ ಸುಧಾರಿಸುತ್ತವೆ. ಸಾಮಾನ್ಯರ ಜೀವನ ದೃಷ್ಟಿಕೋನಕ್ಕೂ ಒಬ್ಬ ಅನುಭಾವಿ ಜೀವನ ದೃಷ್ಟಿಕೋನ ನೋಡುವುದು ಬಹಳ ವ್ಯತ್ಯಾಸ ಇದೆ, ಈ ನಾಡಿನ ಶರಣ ಪರಂಪರೆಯಲ್ಲಿ ಅಲ್ಲಮ ಪ್ರಭುಗಳು ಬಹಳ ದೊಡ್ಡವರು ಎಂದು ಕೊಪ್ಪಳದ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಡಂಬಳದಲ್ಲಿ ನಡೆದ ಸದ್ಭಾವನಾ ಪಾದಯಾತ್ರೆ ಬಳಿಕ ಹೇಳಿದರು.
ಕನ್ನಡ ಪುಸ್ತಕ ಅಭ್ಯಾಸಿಸುವುದನ್ನು ರೂಢಿಸಿಕೊಳ್ಳಬೇಕು: ರಾಜಶೇಖರ್
ಕನ್ನಡ ಪುಸ್ತಕ ಅಭ್ಯಾಸಿಸುವುದನ್ನು ರೂಢಿಸಿಕೊಳ್ಳಬೇಕು: ರಾಜಶೇಖರ್ನಗರದಲ್ಲಿ ಕನ್ನಡಸೇನೆಯಿಂದ ಕನ್ನಡ ರಾಜ್ಯೋತ್ಸವ- ಕನಕ ಜಯಂತಿ
ಶಣವಿನಕುಪ್ಪೆಯಲ್ಲಿ ವೀರಾಂಜನೇಯಸ್ವಾಮಿ ದೇಗುಲ ಉದ್ಘಾಟನೆ
ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಶ್ರೀ ವೀರಾಂಜನೇಯ ದೇವಸ್ಥಾನ ಸಮಿತಿ, ಶ್ರೀ ವೀರಭದ್ರೇಶ್ವರ ಟ್ರಸ್ಟ್ ಸುಕ್ಷೇತ್ರ ಧರ್ಮಸ್ಥಳ, ಭಕ್ತಾದಿಗಳು ಮತ್ತು ಮುಜರಾಯಿ ಇಲಾಖೆ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.
ಕನ್ನಡ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ: ಶ್ರೀ ಮರುಳಸಿದ್ಧ ಸ್ವಾಮೀಜಿ
ಕನ್ನಡ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ: ಶ್ರೀ ಮರುಳಸಿದ್ಧ ಸ್ವಾಮೀಜಿ
ವಿ. ಬಾಡಗ ಹೈಪ್ಲೈಯರ್ಸ್ ಹಾಕಿ: 5 ತಂಡ ಕ್ವಾರ್ಟರ್ ಫೈನಲ್ಸ್ ಪ್ರವೇಶ
ದಿನದ ಮೊದಲ ಪಂದ್ಯದಲ್ಲಿ ಕರ್ತಮಾಡ ತಂಡವು ಮನೆಯಪಂಡ ತಂಡವನ್ನು 4-2 ಗೋಲುಗಳಿಂದ ಸೋಲಿಸಿತು. ವಿಜೇತ ತಂಡದ ಪರ ರೋಷನ್ 8ನೇ ನಿಮಿಷದಲ್ಲಿ, ಅತಿಥಿ ಆಟಗಾರ ಬೆಳ್ಳಿಯಪ್ಪ 14ನೇ, 22ನೇ ಮತ್ತು 42ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಮನೆಯಪಂಡ ತಂಡದ ಪರವಾಗಿ ಅಯ್ಯಣ್ಣ 28ನೇ ಮತ್ತು 34ನೇ ನಿಮಿಷದಲ್ಲಿ ಗೋಲು ದಾಖಲಿಸಿದರು.
ಬೆಳೆಹಾನಿ: ಹೆಕ್ಟೇರ್‌ಗೆ ₹25 ಸಾವಿರ ಪರಿಹಾರ ನೀಡಿ
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಬಿ.ಎಂ. ಮಹೇಶ್ವರ ಸ್ವಾಮಿ, ತಾಲೂಕು ಅಧ್ಯಕ್ಷ ವಿ.ಬಿ. ಕೊಟ್ರೇಶ ಮಾತನಾಡಿ, ಈಗಾಗಲೇ ಸರ್ಕಾರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದಾರೆ. ಆದರೆ ಈವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ. ಎಲ್ಲ ರೈತರು ಬೆಳೆವಿಮೆ ಮಾಡಿಸಿದ್ದಾರೆ. ಅಲ್ಲಿಯೂ ಪೂರ್ಣಪ್ರಮಾಣದ ಹಣ ನೀಡಿಲ್ಲ. ಕೂಡಲೇ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ತೀರ್ಥಹಳ್ಳಿ ತಾಲೂಕಿನಲ್ಲಿ ನೀರಿನ ಕೊರತೆ ಆಗದಂತೆ ಎಚ್ಚರವಹಿಸಿ
ನಿಮಗೆ ಪ್ರತ್ಯೇಕ ಇಲಾಖೆ ಇದ್ದೂ ಕೊಳವೆಬಾವಿ ತೆಗೆದು ವರ್ಷ ಕಳೆದಿದ್ದರೂ ಪೈಪ್ ಲೈನ್ ಕೆಲಸ ಪೂರ್ಣಗೊಳಿಸದೇ ಜನರಿಗೆ ನೀರು ಒದಗಿಸುತ್ತಿಲ್ಲ. ಈ ವರ್ಷ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆಯಿದೆ. ತಾಲೂಕು ಕೇಂದ್ರದಲ್ಲೇ ಮನೆ ಮಾಡಿಕೊಂಡು ಕೆಲಸ ಮಾಡದಿದ್ರೆ ನಿಮ್ಮನ್ನು ಎತ್ತಂಗಡಿ ಮಾಡುವುದು ಅನಿವಾರ್ಯ. ಈ ಸಭೆಗೆ ಸರಿಯಾದ ಮಾಹಿತಿಯನ್ನೂ ನೀಡಿಲ್ಲ. 10 ದಿನ ಬಿಟ್ಟು ಮತ್ತೆ ಈ ಬಗ್ಗೆಯೇ ಸಭೆ ಕರೀತೀನಿ ಎಂದೂ ಎಚ್ಚರಿಸಿದರು.
ಪದವೀಧರರ ವಿದ್ಯಾಭ್ಯಾಸಕ್ಕೆ ಅನುಕೂಲವಾದ ನರೇಗಾ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಬಡವರಿಗೆ ಆರ್ಥಿಕ ಸ್ವಾವಲಂಬನೆ ನೀಡುವ ಜೊತೆಗೆ ಪದವೀಧರರ ಶೈಕ್ಷಣಿಕ ಅಭ್ಯಾಸಕ್ಕೂ ಅನುಕೂಲವಾಗಿದೆ.ತಾಲೂಕಿನ ತಳುವಗೇರಿ ಗ್ರಾಪಂ ವ್ಯಾಪ್ತಿಯ ನಿಡಶೇಸಿ ಗ್ರಾಮದ ಪದವೀಧರೆಯಾದ ಚೈತ್ರಾ ಬಸಪ್ಪ ಕಂದಕೂರ ಎಂಬ ಯುವತಿಯು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಡೆಯುವ ಕಾಮಗಾರಿಯಲ್ಲಿ ಕೆಲಸ ಮಾಡುವ ಮೂಲಕ ಕುಟುಂಬದ ಆರ್ಥಿಕ ಸ್ವಾಲಂಬನೆ ಹಾಗೂ ತನ್ನ ಪದವಿಯ ವ್ಯಾಸಂಗಕ್ಕೂ ಅನುಕೂಲವಾಗಿದೆ. ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡಿ ಮನೆಯಲ್ಲಿ ಕುಳಿತುಕೊಳ್ಳುವ ನಿರುದ್ಯೋಗಿ ವಿದ್ಯಾವಂತರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆ ಬಹಳಷ್ಟು ಅನುಕೂಲವಾಗಿದೆ ಎನ್ನಬಹುದು.
ಮಾದ್ಯಮ ಜನರ ದ್ವನಿಯಾಗಬೇಕು, ತೀರ್ಪುಗಾರಬಾರದು: ಚೇತನಾ ರಾಜೇಂದ್ರ ಸಲಹೆ
ಮಾದ್ಯಮ ಜನರ ದ್ವನಿಯಾಗಬೇಕು, ತೀರ್ಪುಗಾರಬಾರದು: ಸಲಹೆ
ಅಪಘಾತದ ಗಾಯಾಳುಗಳ ಉಪಚಾರದ ಮಾನವೀಯತೆ ಮುಖ್ಯ: ಚಾರ್ಮಾಡಿ ಹಸನಬ್ಬ ಕಳಕಳಿ
ಅಪಘಾತ ಗಾಯಾಳುಗಳನ್ನು ಕೂಡಲೇ ಉಪಚರಿಸಿ ಮಾನವೀಯತೆ ತೋರುವುದು ಬಹುಮುಖ್ಯ: ಸಮಾಜಸೇವಕ ಚಾರ್ಮಾಡಿ ಹಸನಬ್ಬ
  • < previous
  • 1
  • ...
  • 12099
  • 12100
  • 12101
  • 12102
  • 12103
  • 12104
  • 12105
  • 12106
  • 12107
  • ...
  • 12444
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved