• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆರ್ಣಂಕಿಲ ಕ್ಷೇತ್ರ ಬ್ರಹ್ಮಕಲಶೋತ್ಸವ: ಪ್ರಾಯಶ್ಚಿತಾದಿ ಹೋಮಗಳು ಸಂಪನ್ನ
ದೇವಳದ ತಂತ್ರಿಗಳಾದ ಪುತ್ತೂರು ಮಧುಸೂದನ ತಂತ್ರಿ ನೇತೃತ್ವದಲ್ಲಿ ಬೆಳಗ್ಗೆ ಪುಣ್ಯಾಹವಾಚನ, ಗಣಯಾಗ, ಸಂಜೀವಿನಿ ಮೃತ್ಯುಂಜಯ ಯಾಗ, ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಹೋಮಗಳು ನೆರವೇರಿತು.
ಬಿಜೆಪಿ ಬಿಟ್ಟು ಕರಡಿ ಎಲ್ಲೂ ಹೋಗಲ್ಲ
ಎಲ್ಲೂ ಹೋಗಲ್ಲ, ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ ಎಂದು ಸಂಸದ ಸಂಗಣ್ಣ ಕರಡಿ ಗುನುಗುಡುತ್ತಿರುವಂತೆ ಕಾಣುತ್ತಿದೆ. ಇದನ್ನು ಅರಿತಿರುವ ಬಿಜೆಪಿ ನಾಯಕರು ಕರಡಿ ಬೆಂಬಲಿಗರ ಆಕ್ರೋಶ ತಣ್ಣಗಾಗುವಂತೆ ಮಾಡುತ್ತಿದ್ದಾರೆ.
ಶಾಂತಿ, ಸೌಹಾರ್ದತೆಯಿಂದ ಹೋಳಿ ಆಚರಣೆಗೆ ಸಲಹೆ
ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಶಾಂತಿ ಸಭೆ ನಡೆಯಿತು.ಡಿಎಸ್‌ಪಿ ಎಂ. ಪಾಂಡುರಂಗಯ್ಯ ಮಾತನಾಡಿ,. ಹೋಳಿ ಹಬ್ಬವನ್ನು ಸೌಹಾರ್ದಯುತ ಮತ್ತು ಶಾಂತಿಯುತವಾಗಿ ಆಚರಿಸಬೇಕು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಆಚರಿಸಬೇಕೆಂದು ಹೇಳಿದರು.
ಗದಗ-ಹಾವೇರಿ ಏಕ ಮಾದರಿ ಕಾರ್ಯಾಚರಣೆ, ಸಮನ್ವಯ ಸಮಿತಿಯಲ್ಲಿ ನಿರ್ಧಾರ
ಹಾವೇರಿ ಲೋಕಸಭಾ ಕ್ಷೇತ್ರದ ಗದಗ-ಹಾವೇರಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು , ಮಾದರಿ ನೀತಿ ಸಂಹಿತೆ ಅನುಷ್ಠಾನ ಅಧಿಕಾರಿಗಳ ಸಮನ್ವಯ ಸಭೆ ನಡೆಸಿ, ಸುಗಮ ಚುನಾವಣೆಗಾಗಿ ಉಭಯ ಜಿಲ್ಲೆಗಳಲ್ಲಿ ಏಕ ಮಾದರಿಯ ಕಾರ್ಯಾಚರಣೆಗೆ ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ಕುಮಟಾದಲ್ಲಿ ಬೋನಿಗೆ ಬಿದ್ದ ಚಿರತೆ
ಶನಿವಾರ ಬೆಳಗ್ಗೆ ಪರಿಶೀಲಿಸಿದಾಗ ಬೋನಿನಲ್ಲಿ ಚಿರತೆ ಸೆರೆಯಾಗಿದ್ದು, ಸುದ್ದಿ ತಿಳಿದ ಸಾರ್ವಜನಿಕರು ಚಿರತೆ ನೋಡಲು ಮುಗಿಬಿದ್ದರು.
ಚುನಾವಣಾ ಅಕ್ರಮ: ರಾಜ್ಯದಲ್ಲಿ ನಿನ್ನೆ ₹5.75 ಕೋಟಿ ನಗದು ವಶ
ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಿನ್ನೆ ₹5.75 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.
ಎಸ್ಎಸ್ಎಲ್‌ಸಿ ಪರೀಕ್ಷೆಗೆ ಸಿದ್ಧತೆ
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ಸೇರಿದಂತೆ ಮೂಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಮನುಕುಲ ಒಳಿತು ಬಯಸಿದ್ದ ರೇಣುಕಾಚಾರ್ಯ ಶ್ರೀ
ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಉದ್ಘೋಷವನ್ನು ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರು ಮಾಡಿ, ಮನುಕುಲದ ಒಳಿತನ್ನು ಬಯಸಿದರು ಎಂದು ಬೇಡ ಜಂಗಮ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಎಂ.ಪಂಚಾಕ್ಷರಯ್ಯ ಬೈರನಹಳ್ಳಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಮೇಕೆದಾಟುಗೆ ತಡೆ ಸ್ಟಾಲಿನ್‌ ಹೇಳಿಕೆಗೆ ಸಿಎಂ ಉತ್ತರಿಸಲಿ: ಕೋಡಿಹಳ್ಳಿ ಚಂದ್ರಶೇಖರ್‌

 ‘ಇಂಡಿಯಾ’ ಮೈತ್ರಿಕೂಟ ಜಯಗಳಿಸಿದರೆ ಕರ್ನಾಟಕದಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ತಮಿಳುನಾಡಿನ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಬೇಕು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಒತ್ತಾಯಿಸಿದರು.

ದಿಂಗಾಲೇಶ್ವರ ಶ್ರೀಗಳು ಧಾರವಾಡದಿಂದ ಕಣಕ್ಕೆ?
. ಇಲ್ಲಿನ ಭಕ್ತರೆಲ್ಲರೂ ಶ್ರೀಗಳಿಗೆ ನೀವು ಚುನಾವಣೆಗೆ ನಿಲ್ಲಬೇಕು. ನಿಮ್ಮಂಥವರು ರಾಜಕಾರಣಕ್ಕೆ ಬರಬೇಕು. ಈ ಸಲ ನೀವು ಕಣಕ್ಕಿಳಿಯಿರಿ ಎಂದು ಒತ್ತಾಯಿಸುತ್ತಿದ್ದಾರಂತೆ.
  • < previous
  • 1
  • ...
  • 12100
  • 12101
  • 12102
  • 12103
  • 12104
  • 12105
  • 12106
  • 12107
  • 12108
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved