• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣಿನಲ್ಲಿ ಭೇದಭಾವಗಳ ಗುಣ ಇರಬಾರದು: ಗೀತಾ ಮೋಂಟಡ್ಕ
ಹೆಣ್ಣು ಮಕ್ಕಳು ಆಧುನಿಕತೆ ಬೆಳೆದಂತೆ ಆಧುನಿಕತೆಗೆ ಮಾರು ಹೋಗದೆ ಸಂಪ್ರದಾಯವನ್ನು ಸರಿಯಾದ ರೀತಿಯಲ್ಲಿ ಆಚರಿಸಬೇಕು. ಸಂಸ್ಕಾರಯುತವಾದ ನಾರಿ ದೇಶಕ್ಕೆ ತಿಲಕ. ಹೆಣ್ಣು ಎಂಬುವವಳು ದೇವಿ ಸ್ವರೂಪಿಣಿ. ಮುಂದುವರೆದು ಎಲ್ಲವನ್ನು ನಿಭಾಯಿಸಬಲ್ಲ ಸಾಮರ್ಥ್ಯವುಳ್ಳವಳೇ ಹೆಣ್ಣು. ಅವಳಿಲ್ಲದಿದರೆ ಏನೂ ಸಾಗದು
ವಾರಾಂತ್ಯ: ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ಭಾರೀ ಜನಜಂಗುಳಿ
ಸಂಜೆ ೭ ಗಂಟೆಯ ನಂತರ ಹೆಚ್ಚಿನ ನೂಕುನುಗ್ಗಲು ಉಂಟಾಯಿತು. ಮಧ್ಯರಾತ್ರಿ ೨ ಗಂಟೆಯವರೆಗೂ ಜನರು ಜಾತ್ರಾ ಪೇಟೆಯಿಂದ ಹೋಗಲು ಮನಸ್ಸು ಮಾಡಲಿಲ್ಲ.
ರಾಷ್ಟ್ರೀಯ ಮರಾಠಾ ಪಕ್ಷದ ಅಭ್ಯರ್ಥಿಗಳು ಕಣಕ್ಕೆ: ವಿಎಸ್‌ ಶಾಮಸುಂದರ
ಬಿಜೆಪಿ 28 ಲೋಕಸಭೆ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲೂ ನಮ್ಮ ಸಮಾಜಕ್ಕೆ ಟಿಕೆಟ್‌ ನೀಡಿಲ್ಲ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ತಾನು ಅಧಿಕಾರಕ್ಕೆ ಬಂದರೆ ಮರಾಠಿಗರಿಗೆ ಸೂಕ್ತ ಪ್ರಾತಿನಿಧ್ಯ ನೀಡುವದಾಗಿ, ನಮ್ಮ ಸಮಾಜಕ್ಕೆ 2ಎ ಮಾನ್ಯತೆ ನೀಡುವದಾಗಿ ಹೇಳಿ ಮಾತು ತಪ್ಪಿದರು ಎಂದು ವಿಎಸ್‌ ಶಾಮಸುಂದರ ಹೇಳಿದರು.
ಅರಣ್ಯ ಸಂರಕ್ಷಣೆ ಬಗ್ಗೆ ಎಚ್ಚರ ಅನಿವಾರ್ಯ: ಟಿ.ಜಿ.ಪ್ರೇಮಕುಮಾರ್
ಅರಣ್ಯ ಸಂರಕ್ಷಣೆ ಬಗ್ಗೆ ತ್ವರಿತವಾಗಿ ಎಚ್ಚೆತ್ತುಕೊಳ್ಳಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮ್‌ ಕುಮಾರ್‌ ಹೇಳಿದರು.
ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ, ಸಾವಿನ ಸುಳಿವು ನೀಡಿದ ಸಾಕುನಾಯಿ
ಮನೆಯಿಂದ ತೋಟಕ್ಕೆ ತೆರಳಿದ ಬೆಳೆಗಾರರೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಪ್ರಕರಣ ನಾಲಡಿ ಗ್ರಾಮದಲ್ಲಿ ನಡೆದಿದೆ.
ಹಿಂದೂ ಸಂಸ್ಕೃತಿ, ಸಂಸ್ಕಾರ ಬದುಕಿನಲ್ಲಿ ಅಳವಡಿಸಿಕೊಳ್ಳಿ
ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ಮರೆತರೆ ಜೀವನದಲ್ಲಿ ನೆಮ್ಮದಿ ಕಾಣುವುದಿಲ್ಲ. ಪ್ರತಿ ಕ್ಷಣ ಪರಮತ್ಮನ ಚಿಂತನೆ ಮಾಡಬೇಕು. ಆದರೆ ಇಂದು ನಮ್ಮ ಸಂಸ್ಕೃತಿಗೆ ಧಕ್ಕೆ ಬರುವಂತೆ ನಡೆವಳಿಕೆಗಳು ನಡೆಯುತ್ತಿರುವುದು ಖೇದಕರ ಸಂಗತಿ.
ಚುನಾವಣೆಗೆ ಕಾರ್ಯಕರ್ತರು ಶಕ್ತಿ ತುಂಬಲು ಕರೆ
ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಅಮೂಲ್ಯವಾದ ಶಕ್ತಿಯನ್ನು ತುಂಬಾ ಬೇಕಾಗಿದೆ ಎಂದು ಲೋಕಸಭಾ ಅಭ್ಯರ್ಥಿ ಯದುವೀರ್‌ ಒಡೆಯರ್‌ ಹೇಳಿದರು.
ಜಾಹೀರಾತು ಪಾರ್ಟಿ- ಡಾ. ಹೆಗ್ಗಡೆ ಕೈಗೊಂಡ ಜಲ ಸಂರಕ್ಷಣಾ ಬಗ್ಗೆ ಐಐಎಂಬಿನಲ್ಲಿ ವಿಚಾರ ಮಂಡನೆ
ಡಾ.ಡಿ ವೀರೇಂದ್ರ ಹೆಗ್ಗಡೆಯವರು ಜಲ ಸಂರಕ್ಷಣೆಯ ಉದ್ದೇಶಕ್ಕಾಗಿ ಕೈಗೊಂಡ ಅನೇಕ ಯಶಸ್ವಿ ಕಾರ್ಯಕ್ರಮಗಳ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ವಿಚಾರ ಸಂಕಿರಣದಲ್ಲಿ ತಿಳಿಸಿದರು.
ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸಲೆಂದೇ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದರು.

ಪಿಪಿಸಿ, ಯುಪಿಎಂಸಿಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ
ಪೂರ್ಣಪ್ರಜ್ಞ ಕಾಲೇಜು ಹಾಗೂ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು. ಕಾಲೇಜಿನಲ್ಲಿ ನವ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಲಾಯಿತು.
  • < previous
  • 1
  • ...
  • 12102
  • 12103
  • 12104
  • 12105
  • 12106
  • 12107
  • 12108
  • 12109
  • 12110
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved