• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಉದ್ಯೋಗ ಖಾತ್ರಿ ಹಾಜರಾತಿಗೆ ಇ-ಕೆವೈಸಿ
ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪುರುಷರೂ ಸೀರೆಯುಟ್ಟುಕೊಂಡು ತಲೆ ಎಣಿಕೆ ಮೂಲಕ ಹಾಜರಾತಿ ನೀಡುತ್ತಿರುವುದಕ್ಕೆ ಇ-ಕೆವೈಸಿ ಮೂಲಕ ಬ್ರೇಕ್ ಬೀಳಲಿದೆ.
ಧರ್ಮ, ಅಧ್ಯಾತ್ಮ ಹೆಸರಲ್ಲಿ ಮೌಢ್ಯಗಳ ಬಿತ್ತನೆ ಸಲ್ಲದು
ವೈದಿಕ ಪರಂಪರೆಯ ಕೆಲವರು ಧರ್ಮ ಮತ್ತು ಅಧ್ಯಾತ್ಮದ ಹೆಸರಲ್ಲಿ ಮೂಢನಂಬಿಕೆಗಳನ್ನು ವ್ಯವಸ್ಥಿತವಾಗಿ ಬಿತ್ತುತ್ತಾ ಅನವಶ್ಯಕ ಆರ್ಥಿಕ ಭಾರ ಹೇರುತ್ತಿದ್ದಾರೆ. ಈ ಬಗ್ಗೆ ಸಮುದಾಯ ಎಚ್ಚರಗೊಳ್ಳಬೇಕು ಎಂದು ಬಸವ ಸಂಸ್ಕೃತಿ ಅಭಿಯಾನದ ದಾವಣಗೆರೆ ಜಿಲ್ಲಾ ಸಂಚಾಲಕ ಆವರಗೆರೆ ರುದ್ರಮುನಿ ಹೇಳಿದ್ದಾರೆ.
ಎಸ್‌ಪಿ ವಿರುದ್ಧ ಹೇಳಿಕೆಗೆ ಶಾಸಕ ಹರೀಶ್‌ ಕ್ಷಮೆ ಕೋರಲಿ
ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ವಿರುದ್ಧ ಹಗುರ ಹೇಳಿಕೆ ನೀಡಿರುವ ಹರಿಹರ ಶಾಸಕ ಬಿ.ಪಿ.ಹರೀಶ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ ಎಚ್ಚರಿಸಿದೆ.
ಪಿ.ಕೆ.ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಡಾ. ಶ್ರೀವತ್ಸ ವಟಿ
ಸಾಹಿತ್ಯ ಸೇವೆಗೆ ಸಿಕ್ಕಿರುವ ಈ ಗೌರವ ನನಗಲ್ಲ, ಇದು ಕನ್ನಡ ಭಾಷಾ ಪ್ರೇಮಿಗಳಿಗೆ ಸಲ್ಲುತ್ತದೆ. ನನಗೆ ನೀಡಿರುವ ಈ ಸನ್ಮಾನ ಮುಂದಿನ ದಿನಗಳಲ್ಲಿ ಇನ್ನಷ್ಟು ಕೃತಿಗಳನ್ನು ಬರೆಯಲು ಪ್ರೇರಣೆ ನೀಡಲಿದೆ.
ಕುಟುಂಬದಲ್ಲಿ ಹಿರಿಯರನ್ನು ಅಸಡ್ಡೆಯಿಂದ ನೋಡಬೇಡಿ
ಕುಟುಂಬದಲ್ಲಿ ಹಿರಿಯ ನಾಗರಿಕರನ್ನು ಅಸಡ್ಡೆಯಿಂದ ನೋಡದೆ ಗೌರವ, ಆದರಗಳಿಂದ ಕಾಣುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಅವರು ಸಲಹೆ ಮಾಡಿದರು.
13 ಗ್ರಾಪಂ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ
ಗಣಿಬಾಧಿತ ಪ್ರದೇಶಗಳೆಂದು ಗುರುತಿಸಿರುವಂತಹ ೧೩ ಗ್ರಾಮ ಪಂಚಾಯಿತಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಂದು ೩೦ಕೋಟಿ ವೆಚ್ಚದಲ್ಲಿ ಸುಮಾರು ೨೫ ಕಿ.ಮೀ. ಸಿಸಿ ರಸ್ತೆಗಳ ನಿರ್ಮಾಣ ಹಾಗೂ ರಸ್ತೆಗಳ ಅಭಿವೃದ್ದಿ ಮಾಡುತ್ತಿದ್ದು ಇದನ್ನು ಸಾರ್ವಜನಿಕರು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ಗುರುಹಿರಿಯರಿಗೆ ಗೌರವ ನೀಡುವ ಮನೋಭಾವ ಎಲ್ಲರೂ ಬೆಳೆಸಿಕೊಳ್ಳಿ
ಶಿಕ್ಷಣ ತಜ್ಞ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ, ಪ್ರಸ್ತುತ ಚಾಮರಾಜನಗರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಶಿಕ್ಷಕಿ ನಿರ್ಮಲಾ ಅವರನ್ನು ಕೋಡಿಮೋಳೆ ಗ್ರಾಮದ ಹಳೇ ವಿದ್ಯಾರ್ಥಿಗಳಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಪರಿಹಾರ ನೀಡದಿದ್ದರೆ ವಿಷ ಕುಡಿಯುತ್ತೇನೆ: ರೈತ ಪೆರಮಳ್‌
ತಾಲೂಕಿನ ಮಂಚಪುರ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕಾಡುಹಂದಿಗಳಿಂದ ನಾಶವಾದ ಹಿನ್ನೆಲೆ ಪರಿಹಾರ ನೀಡದಿದ್ದರೆ ವಿಷ ಕುಡಿಯುವುದಾಗಿ ರೈತ ಆಕ್ರೋಶಭರಿತವಾಗಿ ಹೇಳಿಕೆ ನೀಡಿದ್ದಾನೆ.
ವಿಸ್ಮಯಕಾರಿ ಕೀಟ ಪ್ರಪಂಚದಲ್ಲಿ ಆಕರ್ಷಣೀಯ ಇನಸೆಕ್ಟ್‌ ಫುಡ್‌ !
ಮೈ ಜುಮ್‌ ಎನಿಸುವ ಕೀಟಗಳಿಂದ ಸಿದ್ಧಪಡಿಸಿದ ಡ್ರೈ, ಚಿಲ್ಲಿ,ಪಿಜ್ಜಾ..!
  • < previous
  • 1
  • ...
  • 1207
  • 1208
  • 1209
  • 1210
  • 1211
  • 1212
  • 1213
  • 1214
  • 1215
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved