• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮದ್ಯ ಸಾಗಾಟ, ಹಂಚಿಕೆಗೆ ಕಡಿವಾಣ ಹಾಕಿ: ಡಿಸಿ
ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮತ್ತು ಸಾಗಾಟಕ್ಕೆ ಕಡಿವಾಣ ಹಾಕಬೇಕು. ಕಳ್ಳಬಟ್ಟಿ ಮದ್ಯ ಮಾರಾಟಕ್ಕೂ ಬ್ರೆಕ್ ಹಾಕಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ: ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಶೋಭಾ
ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ 3,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಅಗತ್ಯ ಮೂಲಭೂತ ಸೌಕರ್ಯ‌ಒದಗಿಸಿಕೊಡಲಾಗುತ್ತಿದೆ. ತಾಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು, 13 ಮುಖ್ಯ ಅಧೀಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. 14 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲಿದ್ದು, ತಲಕಾಡಿನಲ್ಲಿ ಇಬ್ಬರನ್ನು ನಿಯೋಜಿಸಲಾಗಿದೆ
ಕಥೆಗಳ ಓದಿನಿಂದ ನಿಸ್ವಾರ್ಥ ಭಾವ ಬೆಳೆಯುತ್ತದೆ: ನಟಿ ರಂಜನಿ
ಕಥೆಗಳ ಓದಿನಿಂದ ಓದುಗರಲ್ಲಿ ನಿಸ್ವಾರ್ಥ ಹಾಗೂ ಸಮಾಜದ ಬಗೆಗಿನ ಸೂಕ್ಷ್ಮ ಸಂವೇದನೆಯ ಭಾವ ಬೆಳೆಯುತ್ತದೆ ಎಂದು ಕಿರುತೆರೆ ನಟಿ, ಕಥೆಗಾರ್ತಿ ರಂಜನಿ ರಾಘವನ್‌ ಅಭಿಪ್ರಾಯಪಟ್ಟಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ನಾಳೆಯಿಂದ ಪರೀಕ್ಷೆ ಆರಂಭ
ನಾಳೆ (ಮಾ.25)ಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಶನಿವಾರ ಪರೀಕ್ಷಾ ಕೇಂದ್ರಗಳಲ್ಲಿ ನೋಂದಣಿ ಸಂಖ್ಯೆ ಹಾಕುವ ಕೆಲಸ ಶಿಕ್ಷಕರು ಮಾಡಿದರು.
ಸುಮಲತಾ ಕೈ ತಪ್ಪಿದ ಮಂಡ್ಯ ಕ್ಷೇತ್ರ
ಇದೀಗ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಂಸದೆ ಸುಮಲತಾ ಬಂಡಾಯವೇಳುವ ಅಥವಾ ಪಕ್ಷೇತರವಾಗಿ ಚುನಾವಣಾ ಅಖಾಡ ಪ್ರವೇಶಿಸುವ ಸಾಧ್ಯತೆಗಳು ಕಂಡುಬರುತ್ತಿಲ್ಲ. ಅದಕ್ಕೆ ಪೂರಕವಾದ ವಾತಾವರಣವೂ ಮಂಡ್ಯದೊಳಗೆ ಇಲ್ಲದಂತಾಗಿದೆ.
ಕುಮಾರೇಶ್ವರ ಮಠದ ದಾಸೋಹ, ಜಾತ್ರೆಗೆ ಮೂಜಗು ಹಣ ನೀಡಿಲ್ಲ
ಹಾನಗಲ್ಲ ಶ್ರೀ ಕುಮಾರೇಶ್ವರ ವಿರಕ್ತಮಠದ ವಾರ್ಷಿಕ ದಾಸೋಹ ಹಾಗೂ ಜಾತ್ರಾ ಮಹೋತ್ಸವಕ್ಕಾಗಿ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಯಾವುದೇ ಹಣ ನೀಡಿಲ್ಲ, ಭಕ್ತರ ದಾನದಿಂದಲೇ ಇದೆಲ್ಲವನ್ನೂ ನಡೆಸಲಾಗುತ್ತಿದೆ ಎಂದು ಸಮಿತಿಗಳ ಸದಸ್ಯರು ಸ್ಪಷ್ಟಪಡಿಸಿದರು.
೨೫ರಿಂದ ಚಳ್ಳಕೆರೆ ತಾಲೂಕಿನ ೧೮ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಬಿಇಒ
ಈ ಬಾರಿ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರೆಯೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉಸ್ತುವಾರಿಯೂ ಇದ್ದು, ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಸಿದ್ಧತೆಗಳನ್ನು ಪೂರೈಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಹೇಳಿದರು.
ದೇವರು, ಧರ್ಮದ ಹೆಸರಲ್ಲಿ ಮತ ಕೇಳುವುದಿಲ್ಲ-ಆನಂದಸ್ವಾಮಿ ಗಡ್ಡದೇವರಮಠ
ಧರ್ಮ, ದೇವರ ಹೆಸರು ಹೇಳಿ ಮತಯಾಚಿಸದೇ ಕೆಲಸ, ಸಾಧನೆ ಮುಂದಿಟ್ಟು ಮತಯಾಚಿಸಬೇಕು. ಕೆಲಸ, ಸಾಧನೆ ಮಾಡದ ಬಿಜೆಪಿ ಸುಳ್ಳು ಹೇಳಿ, ಭಾವನಾತ್ಮಕವಾಗಿ ಮಾತನಾಡಿ ಮತ ಕೇಳುತ್ತಿದೆ. ಜಾಗರೂಕರಾಗಿ, ಎಚ್ಚರಿಕೆಯಿಂದ ಮತ ಚಲಾಯಿಸದಿದ್ದರೆ ಜನಸಾಮಾನ್ಯರ ಬದುಕನ್ನು ಬಿಜೆಪಿ ಮತ್ತೆ ಕತ್ತಲೆಗೆ ನೂಕಲಿದೆ.
ಸಿದ್ದರಾಮಯ್ಯ ಸುಳ್ಳನ್ನು ಸತ್ಯ ಮಾಡುತ್ತಿದ್ದಾರೆ
ತಮ್ಮ ಬಳಿಗೆ ಬರುವ ವಿರೋಧ ಪಕ್ಷದ ಶಾಸಕರು ಹಾಗೂ ಮಾಜಿ ಶಾಸಕರನ್ನು ಅಮಿಷ ಒಡ್ಡಿ ಪಕ್ಷಕ್ಕೆ ಆಹ್ವಾನಿಸುತ್ತಿಲ್ಲವೇ? ಒಂದೇ ಸುಳ್ಳನ್ನು 10 ಬಾರಿ ಹೇಳುವ ಮೂಲಕ ಸುಳ್ಳನ್ನೇ ನಿಜ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪುತ್ರನಿಗೆ ಟಿಕೆಟ್‌ ಸಿಕ್ಕಿದ್ರೆ ಈಶ್ವರಪ್ಪ ಬಂಡಾಯ ಏಳ್ತಿದ್ರಾ?: ಆರ್.ಕೆ.ಸಿದ್ರಾಮಣ್ಣ
ರಾಜಕಾರಣ ಎಂದರೆ ಅದೊಂದು ರೀತಿಯ ಯುದ್ಧ. ಆಕಸ್ಮಾತ್ ಕಾಂತೇಶ್‌ಗೆ ಟಿಕೆಟ್‌ ಕೊಟ್ಟಿದ್ದರೆ ನಾವು ಕೂಡ ಸಂತೋಷ ಪಡುತ್ತಿದ್ದೆವು. ಜಿಲ್ಲೆಯ ಕುಸ್ತಿಪಟು ಒಬ್ಬ ಬೇರೆ ಜಿಲ್ಲೆಗೆ ಹೋಗಿ ಗೆದ್ದು ಬಂದರೆ ಸಂಭ್ರಮಿಸಿದ ಹಾಗೆ ಕಾಂತೇಶ್ ಕೂಡ ಹಾವೇರಿ ಜಾತ್ರೆಯಲ್ಲಿ ಕುಸ್ತಿ ಗೆದ್ದು ಬಂದಂತೆ ಆಗುತ್ತಿತ್ತು. ಆದರೆ, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು.
  • < previous
  • 1
  • ...
  • 12113
  • 12114
  • 12115
  • 12116
  • 12117
  • 12118
  • 12119
  • 12120
  • 12121
  • ...
  • 14669
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved